Advertisement

Tag: kendasampige

ಮಹಮದ್‌ ರಫೀಕ್‌ ಕೊಟ್ಟೂರು ಬರೆದ ಈ ಭಾನುವಾರದ ಕಥೆ “ಅಮೀನಾ”

ಮುರುಳಿಯ ಹೆಸರು ಹೇಳುತ್ತಲೇ ಮೆತ್ತಗಾಗಿದ್ದ ಅಮೀನಾ ತನ್ನ ಕತೆಯನ್ನು ಎಲ್ಲಿಂದ ಆರಂಭಿಸಬೇಕೆಂದು ಯೋಚಿಸಲಾರಂಭಿಸಿದಳು ‘ನಂಗೆ ನೆನಪಿರುವಂತೆ ನನ್ನ ಅಪ್ಪ ಲಾಡ್‌ ಸಾಬ್‌ ಗುಜುರಿ ಕೆಲಸ ಮಾಡುತ್ತಿದ್ದ, ದುಡಿದದ್ದಕ್ಕಿಂತ ಸೈಕಲ್‌ ತುಳಿದದ್ದೇ ಹೆಚ್ಚು. ಸೈಕಲ್ಲು ಚಲಿಸಿದರೆ ನಮ್ಮ ಬದುಕೂ ಚಲಿಸುತ್ತಿತ್ತು. ಅಮ್ಮಿ ಮನೇಲಿ ಬೀಡಿಯ ಜೊತೆ ನಮ್ಮ ಬದುಕನ್ನೂ ಕಟ್ಟುತ್ತಿದ್ದಳು…”
ಮಹಮದ್‌ ರಫೀಕ್‌ ಕೊಟ್ಟೂರು ಬರೆದ ಈ ಭಾನುವಾರದ ಕಥೆ

Read More

ವೆಸ್ಟ್ ಇಂಡೀಸ್ ಕ್ರಿಕೆಟ್ – ಅಂದು, ಇಂದು: ಇ.ಆರ್. ರಾಮಚಂದ್ರನ್ ಅಂಕಣ

ಇಲ್ಲಿನ ಕ್ರಿಕೆಟ್ ಆಟ ಎಷ್ಟು ಮೇಲುಗೈ ಆಗಿತ್ತೆಂದರೆ ಇವರ ವಿರುದ್ಧ ಆಡುವುದಕ್ಕೇ ಟೀಮುಗಳು ಹೆದರುತ್ತಿದ್ದವು! ಇವರ ವೇಗದ ಬೋಲಿಂಗ್‌ನಲ್ಲಿ ಎಷ್ಟು ಶಕ್ತಿ ಇತ್ತೆಂದರೆ ಆಡುವುದು ಇರಲಿ, ರನ್ ಹೊಡೆಯುವುದು ಇರಲಿ, ಏಟು ತಿನ್ನದೆ ಹೇಗೆ ಆಡುವುದು? ಎಂಬ ಶಂಕೆ ಮನಸ್ಸಿನಲ್ಲಿ ಏಳುತ್ತಿತ್ತು. ಭಾರತದ ಆಲ್-ರೌಂಡರ್ ಬಾಪು ನಾದ್ಕರ್ಣಿ ಒಮ್ಮೆ ಹೀಗೆ ಹೇಳಿದ್ದರು…
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ಹೊಸ ಬರಹ ನಿಮ್ಮ ಓದಿಗೆ

Read More

ವರ್ಷಕಾಲದಲ್ಲಿ ಸಂಭ್ರಮಾಚರಣೆಯ ಸಂಕಷ್ಟಗಳು: ಸುಮಾವೀಣಾ ಸರಣಿ

ನಮ್ಮ ಟೀಚರ್ಸ್ ಡೇ ಸೆಲೆಬ್ರೇಷನ್ನಿಗೂ ಮಳೆರಾಯ ತಪ್ಪದೆ ಹಾಜರಿ ಹಾಕುತ್ತಿದ್ದ. ಯಾವಾಗಲು ಸೆಪ್ಟೆಂಬರ್ 4 ರ ಮಧ್ಯಾಹ್ನ ಕಾರ್ಯಕ್ರಮ ನಿಗದಿಯಾಗಿರುತ್ತಿತ್ತು. ಕಾರ್ಯಕ್ರಮ ಪ್ರಾರಂಭವಾಗಿ ಸ್ವಾಗತ ಉದ್ಘಾಟನೆ ಮೊದಲಾದ ಔಪಚಾರಿಕ ಕಾರ್ಯಕ್ರಮ ಮುಗಿದು ಸಾಂಸ್ಕೃತಿಕ ಕಾರ್ಯಕ್ರಮ ಪ್ರಾರಂಭವಾಗುವ ಹೊತ್ತಿಗೆ ಹಾಡು ಕೇಳದಷ್ಟು ಜೋರು ಮಳೆ. ಮುಸಿ ಮುಸಿ ನಗುತ್ತಾ ಬರೆ ಡಾನ್ಸ್ ನೋಡುತ್ತಿದ್ದೆವು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಏಳನೆಯ ಕಂತು ನಿಮ್ಮ ಓದಿಗೆ

Read More

ಮೆಜೆಸ್ಟಿಕ್‌ ಎಂಬ ಚಿತ್ರಮಂದಿರಗಳ ನಗರ: ಎಚ್. ಗೋಪಾಲಕೃಷ್ಣ ಸರಣಿ

ಜಯಶ್ರೀ ಚಿತ್ರಮಂದಿರ ಚಾಮರಾಜಪೇಟೆ ಒಂದನೇ ರಸ್ತೆಯ ಕೊನೆಯಲ್ಲಿ ಇತ್ತು. ಅದು ಕಳ್ಳೇಕಾಯಿ ಟಾಕೀಸ್ ಎಂದೇ ಪ್ರಖ್ಯಾತವಾಗಿತ್ತು. ಸುಮಾರಾಗಿ ಹಳೆಯ ಚಿತ್ರಗಳೇ ಅಲ್ಲಿ ಪ್ರದರ್ಶನವಾಗುತ್ತಿತ್ತು. ಆ ಟಾಕೀಸ್‌ಗೆ ಬರುತ್ತಿದ್ದವರು ಬಹುತೇಕ ಕಾರ್ಮಿಕ ವರ್ಗದವರು. ದೂರದೂರದ ಪ್ರದೇಶದವರು. ಅವರು ಹಾಗೆ ಬರುವಾಗ ಟೈಮ್ ಪಾಸ್‌ಗಾಗಿ ಕಳ್ಳೇಕಾಯಿ ತಂದು ತಿನ್ನುತ್ತಿದ್ದರಂತೆ. ಒಂದೊಂದು ಪ್ರದರ್ಶನವಾದಾಗಲೂ ರಾಶಿ ರಾಶಿ ಸಿಪ್ಪೆ ಬಿದ್ದಿರುತ್ತಿತ್ತಂತೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಹದಿನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ನಿಯಂತ್ರಿಸುವ ಬುದ್ಧಿಯನ್ನು ನಿಯಂತ್ರಿಸೋಣವೇ?: ಮಾಲತಿ ಶಶಿಧರ್‌ ಅಂಕಣ

ಈಗ ಹೆಜ್ಜೆ ಹೆಜ್ಜೆಗೂ ನಿಯಂತ್ರಣ ಹೇರುತ್ತಿದ್ದ ಗಂಡನಿಲ್ಲ. ಹೆಂಡತಿಗೆ ಕಟ್ಟು ಪಾಡು ಹೇರುವವರಿಲ್ಲ, ಆಕೆ ಮಗಳ ಜೊತೆ ಶಾಶ್ವತವಾಗಿ ತನ್ನ ತವರು ಸೇರಿದ್ದಾರೆ. ಈಗ ಹೀಗೆ ಇರು ಹಾಗೆ ಇರು ಎಂದು ಹೇಳುವವರಿಲ್ಲ. ಆಕೆ ಹೇಗೆ ಬೇಕಾದರೂ ಇರಬಹುದು. ಗಂಡನಿಲ್ಲದ ನೋವಿದೆ ಆದರೀಗ ಉಸಿರುಗಟ್ಟುತ್ತಿಲ್ಲ. ಇಷ್ಟಕ್ಕೇಕೆ ಆತ ಅಷ್ಟೆಲ್ಲಾ ಹೆಂಡತಿಯನ್ನ ಹಿಡಿತದಲ್ಲಿಟ್ಟುಕೊಳ್ಳಬೇಕಿತ್ತು. ಆತನಿಗೆ ಒಂದು ದಿನ ಎಲ್ಲವನ್ನೂ ಎಲ್ಲರನ್ನೂ ಬಿಟ್ಟು ಇದ್ದಕ್ಕಿದ್ದ ಹಾಗೆ ಅನಾಥನಾಗಿ ಹೊರಟು ಬಿಡಬೇಕು ಎಂಬ ಅರಿವಿದ್ದರೆ ನಿಜಕ್ಕೂ ಆತ ಹಾಗೆಲ್ಲ ಮಾಡುತ್ತಿದ್ದರ?
ಮಾಲತಿ ಶಶಿಧರ್ ಬರೆಯುವ ಅಂಕಣ “ಹೊಳೆವ ನದಿ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ