Advertisement

Tag: kendasampige

ಭಾವುಕ ಕವಿಯ ಕಾವ್ಯಲೋಕ: ಎಸ್.‌ ಜಯಶ್ರೀನಿವಾಸ ರಾವ್ ಸರಣಿ

ಜೊನಿನಾಸ್ ಅವರ ತಲೆಮಾರಿನವರಿಗೆ ಮುಖವಾಡಗಳೊಂದಿಗೆ ಆಟವಾಡುವುದು ಒಂದು ತರಹದ ಜೀವನಶೈಲಿಯಾಗಿತ್ತು. ಆಗ ಚಾಲ್ತಿಯಲ್ಲಿದ್ದ ಬೂದು ಬಣ್ಣದ ಉಡುಪುಗಳ ವ್ಯತಿರಿಕ್ತವಾಗಿ ಇವರು ಹಿಪ್ಪಿ ಮತ್ತು ಷೋಕಿಯ ಉಡುಪುಗಳಲ್ಲಿ ಸಾಂಕೇತಿಕ ಪ್ರಾಮುಖ್ಯತೆಯನ್ನು ಕಂಡರು. ಆಗಿನ ವ್ಯವಸ್ಥೆಯೊಳಗೆ ತಮ್ಮದೇ ಆದ ಸ್ವಾಯತ್ತ ಜಗತ್ತನ್ನು ಸೃಷ್ಟಿಸಲು ಪ್ರಯತ್ನಿಸಿದ ಪೀಳಿಗೆಯಿದು.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

Read More

ಸ್ಯಾಂಕಿ ಟ್ಯಾಂಕ್ ಎಂಬ ಬೆಂಗಳೂರಿಗರ ಕಾಶಿ!: ದೀಪಾ ಫಡ್ಕೆ ಬರಹ

ಸ್ಯಾಂಕಿಯ ಇನ್ನೊಂದು ಮೂಲೆಗೆ ತಲುಪುವ ಹೊತ್ತಿಗೆ ನೀರಿನಲ್ಲಿರುವ ತುಂಡು ಮರದ ಮೇಲೆ ಈ ನೀರುಕಾಗೆಗಳದು ಸನ್ ಬೇದಿಂಗ್ ನಡೆಯುತ್ತಿರುತ್ತದೆ. ಎರಡೂ ರೆಕ್ಕೆಗಳನ್ನು ಇಷ್ಟಗಲಕ್ಕೆ ಬಿಡಿಸಿಕೊಂಡು ತಿರುಗುವ ಟೇಬಲ್ ಫ್ಯಾನಿನಂತೇ ಸೂರ್ಯನ ಮುಂದೆ ಮೈಯೊಣಗಿಸಿಕೊಂಡು ನಿಂತಿರುತ್ತದೆ. ಇಲ್ಲಿರುವ ಮರಗಳ ಮೇಲಿನ ಸಂಸಾರದ ಕತೆಯೂ ವಿಶಿಷ್ಟವೇ. ಗೂಬೆಗಳ, ಮಿಂಚುಳ್ಳಿಗಳ ಸಂಸಾರ ಬೆಳೆಯುವುದನ್ನು ಕಂಡಿದ್ದೇವೆ. ಒಂದೇ ಒಂದು ಸಾರಿ ಅಚ್ಚ ಹಳದಿ ಬಣ್ಣದ ಗೋಲ್ಡನ್ ಓರಿಯಲ್ ನೋಡಿದ ಧನ್ಯತೆ ನಮ್ಮದು.
ಬೆಂಗಳೂರಿನ ಸುಪ್ರಸಿದ್ಧ ಸ್ಯಾಂಕಿ ಕೆರೆಯ ಕುರಿತು ದೀಪಾ ಫಡ್ಕೆ ಬರಹ ನಿಮ್ಮ ಓದಿಗೆ

Read More

ಐಪಿಎಲ್-2023: ಇ.ಆರ್.‌ ರಾಮಚಂದ್ರನ್‌ ಅಂಕಣ

ಚೆನ್ನೈ ಸೂಪರ್‌ ಕಿಂಗ್ಸ್ – ಸಿಎಸ್ಕೆ ಟೀಮಿನ ನಾಯಕ ಮಹೇಂದ್ರ ಸಿಂಘ್ ಧೋನಿಯವರ ಕೊಡುಗೆ ಅವರ ಟೀಮಿಗೆ ಈ ಸಲ ಬಹಳ ಅಪಾರವಾದದ್ದು. ಕಾಲಿಗೆ ಏಟು ಬಿದ್ದು ಅವರು ಕೊನೆಯ ತನಕ ಕುಂಟಿಕೊಂಡೇ ಆಡಬೇಕಾಯಿತು. ಅವರಿಗೆ ರವೀಂದ್ರ ಜಡೇಜ ಮತ್ತು ಮೊಯಿನ್ ಆಲಿಯಲ್ಲಿ ಇಬ್ಬರು ಒಳ್ಳೇ ಸ್ಪಿನ್ನರ್‌ಗಳಿದ್ದರು. ಜೊತೆಗೆ ಶ್ರೀಲಂಕಾದ ತೀಕ್ಷಣ, ಪಥಿರಾಣ ಎಂಬ ಯುವಕ ಬೋಲರ್‌ಗಳಿದ್ದರು. ಬ್ಯಾಟಿಂಗ್‌ನಲ್ಲಿ ರುತುರಾಜ್ ಗಾಯ್ಕ್ವಾಡ್, ಕಾನ್ವೆ, ರಾಯುಡು, ಶುಭಂ ದೂಬೆ ಮುಂತಾದ ಒಳ್ಳೆ ಆಟಗಾರರಿದ್ದರು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ಪ್ರಕೃತಿಯ ರಿಯಲ್ ಡೆಮೋ: ಸುಮಾವೀಣಾ ಸರಣಿ

ಇಲ್ಲಿನ ಜನರು ಮಳೆಗಾಲಕ್ಕೆ ಪ್ರತ್ಯೇಕ ಶಾಪಿಂಗ್ ಮಾಡಬೇಕು. ಜರ್ಕಿನ್ಸ್, ರೇನ್ಕೊಟ್, ಕೊಡೆಗಳು, ಸ್ಕಾರ್ಫ್‌ಗಳು, ಸ್ವೆಟರ್‌ಗಳು, ಟೋಪಿಗಳು, ಟಾರ್ಪಲ್ಸ್ ಮೆಡಿಸಿನ್ಸ್, ಜೇನು ಇತ್ಯಾದಿ. ಇದರ ಜೊತೆಗೆ ಸೌದೆಯನ್ನು ಹಾಕಿಸಿಕೊಳ್ಳುವುದು. ಒಂದು ಜೀಪ್ ಇಲ್ಲವೆ ಮಿನಿ ಲಾರಿಯಲ್ಲಿ ಒಂದು ಅಟ್ಟಿ ಎರಡು ಅಟ್ಟಿ ಸೌದೆ ಹೀಗೆ ಹಾಕಿಸಿಕೊಂಡರೆ ಅದನ್ನು ಒಡೆಯಲು ಜನ ಇರುತ್ತಿದ್ದರು. ‘ಕೊಡ್ಲಿ ಸೌದೆಯನ್ನು ಒಡೆಯಲು ಬಳಸುವ ಪರಿಕರ. ‘ಕೊಡ್ಲಿ’ ಪದದಲ್ಲಿ ಒತ್ತಕ್ಷರ ಬಿಡಿಸಿ ಹೊಸದೊಂದು ‘ಅ’ ಸ್ವರವನ್ನು ಸೇರಿಸಿದರೆ ‘ಕೊಡಲಿ’ ಆಗುತ್ತದೆ ನಮ್ಮ ಶಿಷ್ಟ ಭಾಷೆಯನ್ನು ‘ಕೊಡಲಿ’ ಎಂದರೆ ‘ನೀಡಲಿ’ ಎಂದರ್ಥ.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ನೆನಪಾಗಿ ಕಾಡುವ ಆ ಪಟಗಳು: ಮಾರುತಿ ಗೋಪಿಕುಂಟೆ ಸರಣಿ

ಇಷ್ಟಕ್ಕೆಲ್ಲ ಕಾರಣವಾದ ಕಪ್ಪು ಬಿಳುಪಿನ ಪಾಸ್ಪೋರ್ಟ್ ಸೈಜ್ ಫೋಟೊ ಸರ್ಕಾರವು ಉಚಿತವಾಗಿ ಕೊಟ್ಟ ಅಂಗಿಯಲ್ಲಿ ಕಪ್ಪು ಮಿಶ್ರಿತ ನೀಲಿಯ ನನ್ನ ಪಟ ಚಂದವಾಗಿ ಕಾಣುತ್ತಿತ್ತು. ಅದನ್ನೆ ನವೋದಯ ಪರೀಕ್ಷೆಯ ಪ್ರವೇಶ ಪತ್ರದಲ್ಲಿ ಅಂಟಿಸಲಾಯಿತು. ಸ್ವಲ್ಪ ತಯಾರಿಯೊಂದಿಗೆ ಪರೀಕ್ಷೆಯನ್ನು ಬರೆದರೂ ಮತ್ತೆ ಅದರ ಬಗ್ಗೆ ಯಾವ ವಿಚಾರವೂ ತಿಳಿಯಲಿಲ್ಲ. ನಂತರದ ವರ್ಷಗಳಲ್ಲಿ ಅನೇಕರು ಪರೀಕ್ಷೆ ಬರೆದರು. ಆದರೆ ಯಾರೂ ಆಯ್ಕೆಯಾಗಲಿಲ್ಲ. ಅದ್ಹೇಗೆ ಅಂತ ಇವತ್ತಿಗೂ ತಿಳಿದಿಲ್ಲ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಹತ್ತನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ