Advertisement

Tag: kendasampige

ಆಚೆ ಕೇರಿಯ ಭಾಗ್ಯಮ್ಮ ಮತ್ತು ಈಚೆ ಕೇರಿಯ ದೇವಮ್ಮ

ಮಾರ್ಗೋಡನಹಳ್ಳಿಯ ಒಕ್ಕಲುಗೇರಿಯ ಭಾಗ್ಯಮ್ಮ ಬನ್ನೂರು ಬಸ್ಟಾಂಡಿನ ಬಳಿ ಸೊಪ್ಪು ಮಾರುತ್ತಿದ್ದವರು. ಸಮಯ ಸಿಕ್ಕಾಗ ದನದ ದಲ್ಲಾಳಿ ಕೆಲಸ, ಹೆಣ್ಣು ತೋರೋದು, ನಾಟಿ ಕೀಳೋದೂ ಇತ್ಯಾದಿಗಳನ್ನೂ ಮಾಡುತ್ತಿದ್ದರು. ಇವರ ಗೆಳತಿ ದಲಿತರ ಕೇರಿಯ ದೇವಮ್ಮನದು ಕೂಲಿಯ ಕೆಲಸ. ಸಮಯ ಒದಗಿ ಬಂದಾಗ ಭಾಗ್ಯಮ್ಮನ ಜೊತೆ ಸೊಲ್ಲು ಹೇಳಲು ಹೋಗುತ್ತಾರೆ. ಇವರಿಬ್ಬರು ಸೊಲ್ಲೆತ್ತಿ ಹಾಡಲು ತೊಡಗಿದರೆ ಇಬ್ಬರಲ್ಲಿ ಯಾರು ಹಿಂದು ಯಾರು ಮುಂದು, ಯಾರು ಜಾಣೆ ಯಾರು ಮುಗ್ಧೆ ಎಂಬುದು ಗೊತ್ತಾಗುವುದಿಲ್ಲ. ಕಳೆದ ಮಂಗಳವಾರ ಇರುಳು ತೀರಿಹೋದ ಭಾಗ್ಯಮ್ಮನವರ ನೆನಪಿನಲ್ಲಿ ಸೂರ್ಯಪುತ್ರ ಈ ಹಿಂದೆ ಬರೆದಿದ್ದ ಬರಹ

Read More

‘ಅವಧೇಶ್ವರಿ’ ನನ್ನ ಸೆಳೆದ ಕಥೆಯೂ…

ಕಥಾನಾಯಕಿಯಾದ ನರ್ಮದಾ ಪುರುಕುತ್ಸಾನಿಯ ಪಾತ್ರ ಅತ್ಯಂತ ಸಶಕ್ತವಾಗಿದೆ. ಕನ್ನಡ ಕಾದಂಬರಿ ಲೋಕದಲ್ಲಿ ಶಕ್ತಿಯುತವಾದ ನಾಯಕಿ ಮುಖ್ಯ ಪಾತ್ರದಲ್ಲಿರುವುದು ಸ್ವಲ್ಪ ಅಪರೂಪವೇ. ಪುರುಕುತ್ಸಾನಿಯ ಪಾತ್ರವನ್ನು ಪುಣೇಕರ್ ಅವರು ಕಟ್ಟಿಕೊಟ್ಟಿರುವ ಬಗೆ ಬಹಳ ಚನ್ನಾಗಿದೆ. ಸುತ್ತಮುತ್ತಲಿನ ರಾಜರಂತೆ ವಿಸ್ತರಣಾ ದಾಹವನ್ನು ಹೊಂದದೇ ತನ್ನ ರಾಜ್ಯವನ್ನು ಇರುವಷ್ಟು ಉಳಿಸಿಕೊಂಡು ಅಲ್ಲೇ ದಕ್ಷವಾಗಿ ಆಡಳಿತವನ್ನು ಮಾಡುತ್ತಾಳೆ. ಓದುವ ಸುಖ ಅಂಕಣದಲ್ಲಿ ಗಿರಿಧರ್‌ ಗುಂಜಗೋಡು ಬರಹ

Read More

ಸುಭಾಷ್ ಪಟ್ಟಾಜೆ ಬರೆದ ಈ ಭಾನುವಾರದ ಕಥೆ

ಇಲ್ಲ! ಅಪ್ಪ ಪೇಟೆಗೆ ಹೋದ ಸಮಯ ನೋಡಿ ಇಲ್ಲಿಗೆ ಓಡಿ ಬಂದು ಪುಟ್ಟ ಮಗುವಾಗಿದ್ದ ನನ್ನನ್ನು ಎತ್ತಿ ಮುದ್ದಾಡಿದ ವ್ಯಕ್ತಿ ಇವನಲ್ಲ. ಬಿಡುವಿಲ್ಲದ ಮನೆಗೆಲಸದ ವೇಳೆಯಲ್ಲೂ ‘ಎತ್ತಿಕೋ’ ಎಂದು ಅಮ್ಮನನ್ನು ಪೀಡಿಸುತ್ತಿದ್ದಾಗ “ಇತ್ತ ಕೊಡಿ. ನಾನು ನೋಡಿಕೊಳ್ತೇನೆ” ಎಂದು ನನ್ನನ್ನು ಎತ್ತಿಕೊಂಡು, ತೋಟದಲ್ಲೆಲ್ಲ ತಿರುಗಾಡಿ ಬಾಳೆಹೂವಿನ ಜೇನು ನೆಕ್ಕಿಸಿದವನೂ ಇವನಲ್ಲ ಎಂದುಕೊಳ್ಳುತ್ತಿದ್ದಂತೆ ಕತ್ತಲಲ್ಲಿ ಭೂಮಿಯನ್ನು ಥರಗುಟ್ಟಿಸುವ ಸದ್ದು ನಮ್ಮೆಲ್ಲರನ್ನೂ ಇಡಿಯಾಗಿ ಅಲುಗಾಡಿಸಿತು.
ಸುಭಾಷ್ ಪಟ್ಟಾಜೆ ಬರೆದ ಈ ಕಥೆ “ಗೋಡೆ”

Read More

ಅಜ್ಜಿ ಮತ್ತು ಹರಿದ ಹೋಳಿಗೆಯ ತುಂಡುಗಳು…

ಅಜ್ಜಿ ಹೋಳಿಗೆಯ ಮೇಲಿನ ಆಸೆ ಎಂದೂ ಬಿಟ್ಟಿರಲೆ ಇಲ್ಲ. ಯುಗಾದಿ ಹಬ್ಬದ ದಿನಗಳಲ್ಲಿ ಹೋಳಿಗೆ ಸಿಹಿ ಮಾಡುವುದು ವಾಡಿಕೆ. ಬಹುಃಶ ನಾವೆಲ್ಲಾ ಬಾಲ್ಯದ ದಿನಗಳಲ್ಲಿ ಸಿಹಿಯೂಟ ಸವಿಯುತ್ತಿದ್ದುದೆ ವರ್ಷಕ್ಕೊಮ್ಮೆ. ಮನೆಯಲ್ಲಿ ಸಿಹಿ ಮಾಡುವಷ್ಟು ಆರ್ಥಿಕ ಅನುಕೂಲತೆಯ ಕೊರತೆಯಿಂದಾಗಿ ಪಾಯಸವನ್ನಷ್ಟೇ ಮಾಡುತ್ತಿದ್ದರು. ಅಜ್ಜಿ ಎಂಬತ್ತರ ಆಸು ಪಾಸಿನಲ್ಲಿದ್ದರೂ ಇನ್ನೂ ಗಟ್ಟಿಯಾಗಿದ್ದರು ನಡಿಗೆಯಲ್ಲಿ ಸ್ವಲ್ಪ ನಿಧಾನವಿತ್ತು ಅಷ್ಟೇ.
ಮಾರುತಿ ಗೋಪಿಕುಂಟೆ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಮೌರ್ಯರ ಕಾಲದ ಆಡಳಿತ ಮತ್ತು ಮತ ಸ್ಥಾಪನೆಗಳು

ತನ್ನ ಸುವಿಶಾಲವಾದ ಸಾಮ್ರಾಜ್ಯವನ್ನು ಹರ್ಷನು ದಕ್ಷತೆಯಿಂದಲೂ, ಶ್ರದ್ಧೆಯಿಂದಲೂ ಪರಿಪಾಲಿಸುತ್ತಿದ್ದನು. ಹರ್ಷನು ಸ್ವತಃ ದೇಶದ ಪ್ರತಿಯೊಂದು ವಿಭಾಗವನ್ನು ಸಂದರ್ಶಿಸುತ್ತಿದ್ದನು. ರೈತರು ತಮ್ಮ ಆದಾಯದ ಅಂಶವನ್ನು ಕಂದಾಯ ರೂಪದಲ್ಲಿ ತೆರಬೇಕಾಗಿತ್ತು. ಕಠಿಣ ತೆರಿಗೆಯು ಹೇರಲ್ಪಡುತ್ತಿರಲಿಲ್ಲ. ರಾಜ್ಯದ ಆದಾಯದ ಕಾಲಂಶವನ್ನು ಸರಕಾರದ ಖರ್ಚಿಗೂ, ಇನ್ನೊಂದು ಅಂಶವನ್ನು ಅಧಿಕಾರಿಗಳ ವೇತನಕ್ಕೂ, ಮತ್ತೊಂದು ಅಂಶವನ್ನು ಸಾಹಿತ್ಯ, ಕಲೆಗಳ ಪ್ರೋತ್ಸಾಹಕ್ಕೂ, ಉಳಿದ ಅಂಶವನ್ನು ಧರ್ಮಗಳ ಪ್ರಸಾರಕ್ಕಾಗಿಯೂ ವಿನಿಯೋಗಿಸಲಾಗುತ್ತಿತ್ತು.
ಕೆ.ವಿ. ತಿರುಮಲೇಶ್ ಬರೆಯುವ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ