Advertisement

Tag: kendasampige

ಸರಿರಾತ್ರಿಯಲಿ.. ಹುಳ ಹುಪ್ಪಟೆಗಳ ಸಂಗದಲಿ…

ಮನೆಗೆ ಒಂದು ಗಂಡು ಬೇಕು ಅನ್ನುವ ಮೋಹ ಜನರಿಗೆ ಇನ್ನೂ ಕಡಿಮೆಯಾಗಿಲ್ಲ. ವಯಸ್ಸಾದ ಮೇಲೆ ನೋಡಿಕೊಳ್ಳುತ್ತಾರೆ ಎಂಬ ಭ್ರಮೆ ಹಳ್ಳಿಯಲ್ಲಿ ಇನ್ನೂ ಇದೆ. ಎಷ್ಟೋ ವಯಸ್ಸಾದವರನ್ನು ಒಂದೋ ಹೊರ ಹಾಕಿದ್ದಾರೆ ಇಲ್ಲವೇ ಮಕ್ಕಳೇ ಹಳ್ಳಿ ಬಿಟ್ಟು ದೂರ ಇದ್ದಾರೆ. ಇದು ಗಂಡು ಹಡೆದವರ ಭಾಗ್ಯ! ಹಾಗಂತ ಎಲ್ಲ ಗಂಡು ಮಕ್ಕಳು ಹಾಗಿಲ್ಲ ಬಿಡಿ. ಹೆಣ್ಣು ಕರುಳಿನ ಗಂಡು ಹುಡುಗರು ಇನ್ನೂ ಇರುವುದಕ್ಕೆ ಮಳೆ ಬೆಳೆ ಆಗುತ್ತಿರುವುದು!
ಗುರುಪ್ರಸಾದ್‌ ಕುರ್ತಕೋಟಿ ಅಂಕಣ

Read More

ಅಣ್ಣನೆಂಬ ಅಕ್ಕರೆಯ ಅಪ್ಪ….

ಈಗಿನಂತೆ ಬೀದಿ ದೀಪಗಳು, ಕೈಯಲ್ಲೊಂದು, ಜೇಬಲ್ಲೊಂದು ಟಾರ್ಚು ಇಲ್ಲದ ದಿನಗಳವು. ಅಣ್ಣ ನನ್ನ ಕೈಯನ್ನು ಹಿಡಿದುಕೊಂಡೆ ಮೆಲ್ಲಗೆ ಸಾಗತೊಡಗಿದ. ನನಗೆ ಇದ್ದ ಅತಿ ಮುಖ್ಯ ಭಯವೆಂದರೆ ಹಾವಿನದ್ದು. ಒಂದೆರಡು ದಿನಗಳ ಹಿಂದೆ ಎಮ್ಮೆ ಕಾಯಲು ಹೋದಾಗ ಹನುಮಪ್ಪನ ನಾಲಿನಲ್ಲಿ ನನ್ನ ಕಾಲಿನ ನಡುವೆ ಸರ ಸರನೆ ಹಾದು ಹೋಗಿ ಹೆಡೆ ಎತ್ತಿ ಆಡಿದ್ದ “ನಾಗರಾಜ”ನನ್ನು ನೆನೆದು ನಾನು ಇನ್ನಷ್ಟು ಭಯಭೀತನಾಗಿದ್ದೆ, ಮತ್ತು ಈಗ ಹೆಚ್ಚೇ ಎನ್ನುವಷ್ಟು ಜೋರಾಗಿ ಅಳತೊಡಗಿದೆ. ನನ್ನನ್ನು ಸುಮ್ಮನಾಗಿಸಲು ಹರ ಸಾಹಸ ಪಟ್ಟ ಅಣ್ಣ, ನನ್ನ ಅಳುವಿಗೆ ನೈಜ ಕಾರಣ ತಿಳಿದುಕೊಂಡ.
ಸಾವನ್ ಕೆ ಸಿಂಧನೂರು ಬರಹ

Read More

ಏಕಾಂಗಿಯ ಸ್ವಗತಗಳು…

ಪ್ರಕಾಶನ ಸಂಸ್ಥೆಯ ಸಹಾಯಕಿ ಅವನ ಬಗ್ಗೆ ಹಿತವಾದ ಭಾವನೆಯಿಂದ ಪ್ರತಿಕ್ರಿಯಿಸುತ್ತಾಳೆ. ಇಂಟವ್ಯೂ ಮುಗಿದ ಮೇಲೆ ಭೇಟಿಯಾಗಲು ಇಷ್ಟಪಡುತ್ತಾಳೆ. ಪ್ರಕಾಶನದ ಒಡೆಯನಿಗೆ ಮಾತು ಮುಂದುವರಿಸಲು ಇಷ್ಟವಿರುತ್ತದೆ. ಆದರೆ ಆಂಡರ್ಸ್‌ನ ಶಿಥಿಲವಾದ ಅಂತರಂಗ ಅವನನ್ನು ವಿಪರೀತವಾಗಿ ವರ್ತಿಸುವಂತೆ ಮಾಡುತ್ತದೆ. ಅವನಿಂದ ಸಿವಿಯನ್ನು ಕಸಿದುಕೊಂಡು ಹಠಾತ್ತನೆ ಹೊರಡುತ್ತಾನೆ.
ಎ.ಎನ್. ಪ್ರಸನ್ನ ಬರೆಯುವ ಸಿನಿಮಾದ ಸರಣಿ

Read More

ರೂಪಾಂತರದ ಆಯಾಮಗಳು

ಮಾನವರು ಯಕ್ಷರಾಗುವ ಪ್ರಕ್ರಿಯೆ ನಮ್ಮೊಳಗೆ ಅಡಕವಾಗುತ್ತ ನಡೆದಾಗಲೂ ಕೆಲವೊಮ್ಮೆ ಭ್ರಮೆ ಮತ್ತು ವಾಸ್ತವಗಳು ಮನಸ್ಸಿನಲ್ಲಿ ತಾಡಿಸುತ್ತಲೇ ಇರುತ್ತಿದ್ದವು. ದುಃಶ್ಶಾಸನನ ವೇಷ ತೊಟ್ಟ ಅಪ್ಪ, ಭೀಮನಿಂದ ಪೆಟ್ಟುತಿಂದು ಯುದ್ಧರಂಗದಲ್ಲಿ ಓಡುತ್ತಿರುವಾಗ ಅವನೆಲ್ಲಾದರೂ ಅಪ್ಪನನ್ನು ಗದೆಯಿಂದ ಹೊಡೆದು ಕೊಂದಾನೆಂಬ ಭ್ರಮೆಯಲ್ಲಿ ‘ಬೇಡಾ’ ಎಂದು ಕಿರುಚಿದ್ದೂ ಇತ್ತು. ಕೌರವನನ್ನು ಬೆನ್ನಟ್ಟುವ ರೌದ್ರ ಭೀಮನ ಕಣ್ಣಿನ ಕೆಂಪಿಗೆ ಹೆದರಿ, ಅವನೆಲ್ಲಿಯಾದರೂ ಕೌರವನ ವೇಷಧಾರಿಯಾದ ನನ್ನಪ್ಪನ ತೊಡೆಯನ್ನೇ ಮುರಿದಾನೆಂದು ಚಡಪಡಿಸುತ್ತಿದ್ದುದು ಅತ್ತೆಗೆ ಇರಿಸುಮುರಿಸು ಮಾಡುತ್ತಿತ್ತು.
ಮನುಷ್ಯ ಹೊಂದಬಹುದಾದ ರೂಪಾಂತರಗಳ ಕುರಿತು ಸುಧಾ ಆಡುಕಳ ಬರಹ ನಿಮ್ಮ ಓದಿಗೆ

Read More

ಎ. ಬಿ. ಪಚ್ಚು ಬರೆದ ಈ ಭಾನುವಾರದ ಕತೆ

ಆ ರಾತ್ರಿ ಯಕ್ಷಗಾನ ಎಲ್ಲಾ ನೋಡಿ ಮುಗಿದು ಬೆಳಿಗ್ಗೆ ಮನೆಗೆ ತಲುಪಿದೆ. ಕಣ್ಣೀರಿನ ಹೊರತು ಆ ದಿನ ಸಮಜಾಯಿಷಿ ಕೊಡಲು ನನ್ನಲ್ಲಿ ಯಾವ ಮಾತುಗಳೂ ಇರಲಿಲ್ಲ. ನಿಜ ನಾನೇನು ತಪ್ಪು ಮಾಡಿರಲಿಲ್ಲ, ಆದರೆ ಯಾಕೋ ನನಗೆ ಅಮ್ಮನನ್ನು ಒಬ್ಬಳನ್ನೇ ಬಿಟ್ಟು ಹೋದ ಆ ತಪ್ಪಿತಸ್ಥ ಭಾವ ಆ ದಿನದಿಂದ ಬಹಳವಾಗಿ ಕಾಡಿತು ಮಹೇಶ. ಆ ನೋವಿನಿಂದಾಗಿ ಆ ದಿನದಿಂದ ನಾನು ಎಂದಿಗೂ ಯಕ್ಷಗಾನದತ್ತ ಕಣ್ಣು ಹಾಯಿಸಲೇ ಇಲ್ಲ.
ಎ.ಬಿ. ಪಚ್ಚು ಬರೆದ ಕತೆ “ಮೈಸಾಸುರ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ