Advertisement

Tag: kendasampige

ಕರಿಯಣ್ಣ ಕೆಂಚಣ್ಣರೆಂಬ ಜಾನಪದ ದೈವಗಳು

ನಿಧಾನವಾಗಿ ಜನ ಆಗ ತಾನೆ ಸ್ನಾನ ಮಾಡಿ, ಒಪ್ಪ ಓರಣ ಮಾಡಿಕೊಂಡು ಬರಲಾರಂಭಿಸಿದ್ದರು. ಭಜನೆಯ ವೇಳೆಯಲ್ಲಿ ಗುಡಿಗೆ ಬರುವಾಗ ಸ್ನಾನ ಮಾಡಿ ಬರುವ ಪದ್ಧತಿಯೂ ಗಮನಾರ್ಹ. ದಿನವಿಡೀ ಹೊಲಗದ್ದೆಗಳಲ್ಲಿ ದುಡಿಯುವ ವರ್ಗ ದುಡಿಮೆ ಮುಗಿಸಿಕೊಂಡು ಮನೆಗೆ ಬಂದು ಸ್ನಾನ ಮಾಡಿ ದೇವಾಲಯಕ್ಕೆ ಬರಲು ಸಂಜೆ ೭.೩೦ ಕಡಿಮೆ ಆಗುವುದಿಲ್ಲ ಅಂತ. ಅದಕ್ಕೇ ಇಡೀ ದೇವಾಲಯ ಗಲಗಲ ಅನ್ನಲು ೮ ಗಂಟೆ ತನಕ ಬೇಕಾಯಿತು. ನನ್ನ ವಾಪಸ್‌ ಊರಿಗೆ ಹೋಗುವ ಆತುರಕ್ಕೆ ಅರ್ಥವಿಲ್ಲ ಅಂತ ತಿಳಿದು ಮುಗಿದಾಗ ಹೊರಡೋದು ಅಂತ ತೀರ್ಮಾನಿಸಿ ವಾಚ್‌ ನೋಡಿಕೊಳ್ಳುವುದನ್ನು ಬಿಟ್ಟು ತೆಪ್ಪಗೆ ಕುಳಿತುಕೊಂಡೆ.
ಗಿರಿಜಾ ರೈಕ್ವ ಬರೆಯುವ ‘ದೇವಸನ್ನಿಧಿ’ ಅಂಕಣದಲ್ಲಿ ಹೊಸ ಬರಹ

Read More

ಸಾಂಘಿಕವಾದ ಕ್ರಿಸ್ಮಸ್ ಸೀಸನ್ ಶುಭಾಶಯಗಳು

ಬಹುಶಃ ಪ್ರಪಂಚದಾದ್ಯಂತ ಕೋಟ್ಯಾಂತರ ಮಕ್ಕಳು ಎದುರು ನೋಡುವ, ಹಾಗೆ ಗಪ್ ಚಿಪ್ ಆಗಿ ಚಿಮಿಣಿಯಲ್ಲಿ ಸಾಂಟಾ ಬಂದು ಕೊಡುವ ಉಡುಗೊರೆಗಾಗಿ ಕಾಯುವ ಯಾವೊಂದು ಮಗುವಿಗೂ ನಿರಾಸೆಯಾಗದ ಸಂದರ್ಭ ಈ ಕ್ರಿಸ್ಮಸ್ ಸೀಸನ್. ಇದು ‘giving’ ಸೀಸನ್. ಅಂದರೆ ನಾವು ಮನಃಪೂರ್ವಕವಾಗಿ ಕೈಲಾದಷ್ಟು ದಾನ ಮಾಡುವ ಕಾಲ. ನಾವು ಕೊಡುವ ದಾನವು ಹಣದಿಂದ ಹಿಡಿದು ಬಟ್ಟೆ, ಉಡುಗೆತೊಡುಗೆ, ಮನೆವಸ್ತುಗಳು, ಪೀಠೋಪಕರಣಗಳು, ಪುಸ್ತಕಗಳು, ಆಹಾರ ಪದಾರ್ಥ, ಎಂಬಂತೆ ನಾನಾತರಹವಾಗಿ ನಾವು ದಾನವೀಯಬಹುದು.
ಡಾ. ವಿನತೆ ಶರ್ಮಾ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಸಕೀನಾಳ ಮುತ್ತು: ರಮ್ಯತೆಯ ಹಿಂದಿನ ಅಸಂಗತತೆ

ಮನುಷ್ಯ ಭೂತ ಮತ್ತು ಭವಿಷ್ಯದ ಸಂಗತಿಗಳ ನಡುವೆ ಪಕ್ವವಾಗುವ ವರ್ತಮಾನದ ಹಾದಿಯಲ್ಲಿ ಸಾಗಬೇಕಾಗಿರುವುದು. ಕಾಲದ ಸಮಗ್ರತೆಯಲ್ಲಿ ಮನುಷ್ಯನ ಅರ್ಥವಾಗಿಯೂ ಅರ್ಥವಾಗದ ಸ್ವಭಾವಗಳು, ಕ್ಲೀಷೆಯೆನಿಸುವ ವ್ಯಕ್ತಿತ್ವಗಳನ್ನು ಅರ್ಥೈಸಿಕೊಳ್ಳುವುದು ಕೆಲವೊಮ್ಮೆ ಸುಲಭ, ಇನ್ನು ಕೆಲವೊಮ್ಮೆ ಅಷ್ಟೇ ಕಷ್ಟಕರವೂ ಆಗಿ ಪರಿಣಮಿಸುತ್ತದೆ. ಘಟಿಸಿಹೋದ ಸಂಗತಿಗಳಿಂದ ಕಲಿತ ಚಿಕ್ಕ ಪುಟ್ಟ ಅನುಭವಗಳು, ವಿಚಾರಗಳು ನಮ್ಮ ಭವಿಷ್ಯದ ನೆಲೆಯಲ್ಲಿ ವರ್ತಮಾನದ ವರ್ತನೆಗಳನ್ನು ಹೇಗೆ ನಿಯಂತ್ರಿಸುತ್ತವೆ ಎಂಬುದು ಅಷ್ಟೇ ಗಮನಾರ್ಹ.
ವಿವೇಕ ಶಾನಭಾಗ ಬರೆದ “ಸಕೀನಾಳ ಮುತ್ತು” ಕಾದಂಬರಿಯ ಕುರಿತು ನಾಗರೇಖಾ ಗಾಂವಕರ ಬರಹ

Read More

ಯಕ್ಷಗಾನ ಸಂಘಟಕರ ಸಂದರ್ಶನ…

ನಿಜವಾಗಿ ಹೇಳೊದಂದ್ರೆ ನಮಗೆ ಯಕ್ಷಗಾನದ ಮೇಲಿರೊ ಪ್ರೀತಿನೆ ಯಕ್ಷಗಾನ ಮಾಡಿಸೋಕೆ ಇರೊ ಕಾರಣ. ಇಲ್ಲಿ ಪ್ರತಿ ದಿನ ಒಂದಿಪ್ಪತ್ತು ಜನ ಇಲ್ಲಿ ಸೇರ್ತೇವಲ್ಲ, 365 ದಿನನೂ ಯಕ್ಷಗಾನದ ಏನಾದ್ರು ಒಂದು ಸುದ್ದಿ ಮಾತಾಡೇ ಆಡ್ತಿವಿ. ಮಳೆಗಾಲದಲ್ಲಿ ತಾಳಮದ್ದಲೆ ನೋಡ್ತಿವಿ. ಇಲ್ಲಿ ಈ ತರ ಅರ್ಥ ಹೇಳಿದರು. ಅಲ್ಲೊಂದು ಆಟ ನೋಡಿಕೊಂಡು ಬಂದೆ, ಹಿಂಗಾಯಿತು, ಹಂಗಾಯಿತು ಅಂತ ಏನೊ ಒಂದು ಮಾತು ಇರತ್ತೆ.
“ಯಕ್ಷಾರ್ಥ ಚಿಂತಾಮಣಿ” ಅಂಕಣದಲ್ಲಿ ಕೃತಿ ಆರ್ ಪುರಪ್ಪೇಮನೆ ಬರಹ

Read More

ಕೊಳ್ಳುವ ಭರದಲ್ಲಿ ವಿವೇಕವೇ ಕಳೆದುಹೋದರೆ!

ಮುವ್ವತ್ತರ ಸುಮಾರಿಗೆ ಕೆಲವು ಪ್ರಶ್ನೆಗಳನ್ನು ಕೇಳಿಕೊಳ್ಳಬೇಕಿದೆ. ಕಂಡಿದ್ದನ್ನೆಲ್ಲಾ ಕೊಳ್ಳುವ ಶಕ್ತಿ ನೀಡುವ ಖುಷಿ, ಸವಿಯಾದ ನೆನಪಿನ ಘಮ ಹೊತ್ತ ಅರಿವೆಗಳು ನೀಡುವ ಹಿತಾನುಭವಕ್ಕೆ ಸಾಟಿಯಾಗಬಲ್ಲದೆ? ಕೊಳ್ಳುತ್ತೇನೆಂಬುದು ನಮ್ಮ ಅಹಂಕಾರವನ್ನು ತಣಿಸಬಹುದು. ಆದರೆ ಅಕ್ಕರೆಯ ಸಕ್ಕರೆಯಾಗಬಹುದೆ? ಅರವತ್ತರ ಸುಮಾರಿಗೆ ಈ ಮಟ್ಟಗಿನ ಸರಳತೆ ರೂಢಿಸಿಕೊಳ್ಳೋಣ ಅನ್ನುವಂತಿಲ್ಲ. ಇದು ಖಂಡಿತ ವೈರಾಗ್ಯದ ದಾರಿಯಲ್ಲ. ವಿವೇಚನೆಯ ಹಾದಿ.
ಎಸ್ ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ