ಚಾಚುವ ಅರ್ಧ ಬೆತ್ತಲೆಯ ರೆಕ್ಕೆಗಳು:ಮಮತಾ ಅರಸೀಕೆರೆ ದಿನದ ಕವಿತೆ
“ಬಾಗಿಲು ಕೊಂಚ ಸರಿಸಿ ಇಣುಕಿದ್ದಷ್ಟೆ
ಎದುರು ಇಳಿಜಾರು ಕೊಂಬೆಯ ಮೇಲೆ
ಮೂತಿ ಚೂಪು ಮಾಡಿ ಇತ್ತಲೇ
ಗಮನಿಸುವ ಹದ್ದಿನ ಬಳಗ”
ಮಮತಾ ಅರಸೀಕೆರೆ ದಿನದ ಕವಿತೆ
Posted by ಕೆಂಡಸಂಪಿಗೆ | Apr 24, 2021 | ದಿನದ ಕವಿತೆ, ಹೊಸಹೊಸತು |
“ಬಾಗಿಲು ಕೊಂಚ ಸರಿಸಿ ಇಣುಕಿದ್ದಷ್ಟೆ
ಎದುರು ಇಳಿಜಾರು ಕೊಂಬೆಯ ಮೇಲೆ
ಮೂತಿ ಚೂಪು ಮಾಡಿ ಇತ್ತಲೇ
ಗಮನಿಸುವ ಹದ್ದಿನ ಬಳಗ”
ಮಮತಾ ಅರಸೀಕೆರೆ ದಿನದ ಕವಿತೆ
Posted by ಅಬ್ದುಲ್ ರಶೀದ್ | Apr 23, 2021 | ಪ್ರವಾಸ, ಹೊಸಹೊಸತು |
ಹವ್ವಾ ಅವರಿಗೆ ಈಗ ಎಪ್ಪತ್ತೆರಡು ವರ್ಷ. ಕಳೆದ ನಲವತ್ತು ವರ್ಷಗಳಿಂದ ಅಂಗನವಾಡಿಯೊಂದರ ಅಡುಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದವರು ಇದೀಗ ತಾನೇ ನಿವೃತ್ತರಾಗಿದ್ದಾರೆ. ಅವರ ಬಳಿ ಇರುವ ಸೈಕಲ್ಲಿಗೂ ಐವತ್ತು ವರ್ಷಗಳಾಗಿವೆ. ಈ ದ್ವೀಪದಲ್ಲಿ ಸೈಕಲ್ಲು ಓಡಿಸಿದ ಮೊದಲ ಮಹಿಳೆ ಈಕೆ. ‘ನೀವು ಬಂದಾಗ ನಾನು ಸೈಕಲ್ಲು ಓಡಿಸುವ ಫೋಟೋ ತೆಗೆಯಬೇಕು’ ಎಂದಿದ್ದರು ಆಕೆ.
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಕಥಾನಕದ ಎಂಟನೇ ಕಂತು.
Posted by ಅಬ್ದುಲ್ ರಶೀದ್ | Apr 15, 2021 | ಪ್ರವಾಸ |
“ಕಥೆಯೊಂದನ್ನು ನಡೆದ ಹಾಗೆ ಕಾಲಾನುಕ್ರಮಣದಲ್ಲಿ ಹೇಳುತ್ತಾ ಹೋಗುವುದು ಒಂದು ಬಗೆ. ಆದರೆ ಹೀಗೆ ಹೇಳುತ್ತಾ ಹೋಗುವುದರಿಂದ ಹೇಳುವವನಲ್ಲೂ ಕೇಳುವವನಲ್ಲೂ ಒಂದು ರೀತಿಯ ಅಸಹಜವಾದ ತಾಧ್ಯಾತ್ಮತೆಯೂ, ಬೋರು ಹೊಡೆಸುವ ಏಕತಾನತೆಯೂ ಉಂಟಾಗುತ್ತದೆ. ಆದರೆ ನನಗೆ ಗೊತ್ತಿರುವ ಹಾಗೆ ಲೋಕ ನಡೆಯುವುದೇ ಅನೀರೀಕ್ಷಿತ ಸಂಭವಗಳಿಂದಾಗಿ.”
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಫೋಟೋ ಕಥಾನಕದ ಮೂರನೆಯ ಕಂತು.
Posted by ಅಬ್ದುಲ್ ರಶೀದ್ | Apr 14, 2021 | ಪ್ರವಾಸ |
ಈ ಹಕ್ಕಿಯ ಹೆಸರು ‘ಫೂಕುಂಞಿ’ . ಅಂದರೆ ಹೂಮರಿ ಎಂದು ಅರ್ಥ. ಅಷ್ಟು ಹಗುರ.ಅಷ್ಟು ಸೂಕ್ಷ್ಮ, ಮತ್ತು ಅಷ್ಟೊಂದು ಸುಂದರ. ಒಂದು ಕಾಲದಲ್ಲಿ ಈ ದ್ವೀಪದ ಮನೆಮನೆಗಳ ಎದುರಿಗಿರುವ ಬುಗುರಿ ಮರದ ಎಲೆಗಳಿಗೆ ಜೋತಾಡುತ್ತ, ಎಲೆ ಯಾವುದು ಹಕ್ಕಿ ಯಾವುದು ಎಂದು ಗೊತ್ತಾಗದ ಹಾಗೆ ಉಲಿಯುತ್ತಿದ್ದ ಈ ಹೂ ಹಕ್ಕಿಗಳು ಇವರ ಹಾಡುಗಳಲ್ಲಿ ಮತ್ತು ಕತೆಗಳಲ್ಲಿ ದಂಡಿಯಾಗಿ ಸಿಗುತ್ತವೆ. ಅವುಗಳು ಈಗ ಇಲ್ಲದಿರುವುದಕ್ಕೆ…”
Read MorePosted by ಅಬ್ದುಲ್ ರಶೀದ್ | Apr 13, 2021 | ಪ್ರವಾಸ, ಮಿನಿಕಾಯ್ ಫೋಟೋ ಕಥನ |
ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.
Read Moreನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
