Advertisement

Tag: kendasampige

‘ಅಪರಾಧ ಮತ್ತು ಶಿಕ್ಷೆ’ ಕಾದಂಬರಿಯ ಮೂರನೆಯ ಭಾಗದ ಆರನೆಯ ಅಧ್ಯಾಯ

“ಸುಮ್ಮನೆ ನಿಂತ. ಚಿಂತೆಯಲ್ಲಿ ಮುಳುಗಿದ್ದ. ಅವಮಾನದ್ದು ಅನ್ನಿಸುವಂಥ ವಿಚಿತ್ರವಾದ, ಅರ್ಥವಿರದ ಅರ್ಧ ನಗು ತುಟಿಗಳ ಮೇಲೆ ಸುಳಿದಾಡುತ್ತಿತ್ತು. ಕೊನೆಗೆ ಹ್ಯಾಟು ಎತ್ತಿಕೊಂಡು ನಿಶ್ಶಬ್ದವಾಗಿ ರೂಮಿನಿಂದಾಚೆ ಬಂದ. ಚಿಂತೆಗಳು ಒಂದರೊಳಗೊಂದು ಕಲೆಸಿಹೋಗಿದ್ದವು. ಚಿಂತೆ ಮಾಡಿಕೊಂಡೇ ಗೇಟಿನಿಂದಾಚೆಗೆ ಹೋದ.”
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ..

Read More

ದಬ್ಬಲ, ಸೂಜಿ, ರಾಮಾಯಣ ಇತ್ಯಾದಿ…

“ಇದು ತುಂಬ ಸೂಕ್ಷ್ಮ ಹಾಗೂ ಮಾರ್ಮಿಕ ಮಾತು. ಯಾರಾದರೊಬ್ಬರು ವಸ್ತುನಿಷ್ಠವಾಗಿ ಮಾತಾಡುತ್ತಿದ್ದರೆ ಅದನ್ನು ಗ್ರಹಿಸಿಕೊಳ್ಳಲು ಬಾರದಿದ್ದರೆ ಆ ಕಾಲ ತನ್ನ ಹದ ಕಳೆದುಕೊಳ್ಳುತ್ತದೆ. ಮತ್ತು ಕಲೆಯಲ್ಲಿ ರಾಜಕಾರಣ ತಲೆ ಹೊಗಿಸಲು ಆರಂಭಿಸುತ್ತದೆ. ಕಲೆಯನ್ನ ಹಿಂದಕ್ಕೆ ಸರಿಸಿ ಬಣಗಳು ತಮ್ಮ ಪೂರ್ವಗ್ರಹದ ಆಟ ಆಡಲು ಆರಂಭಿಸುತ್ತವೆ. ಒಂದು ಕಾಲದ ವಸ್ತುನಿಷ್ಠ ತತ್ವ ಮತ್ತು ಪ್ರತಿಪಾದನೆ ಮಾಯವಾಗಿ…”

Read More

ಪೂರ್ಣಿಮಾ ಮಾಳಗಿಮನಿ ಕಾದಂಬರಿಗೆ ಕೇಶವ ಮಳಗಿ ಬರೆದ ಮುನ್ನುಡಿ

“ಬಾಲ್ಯದಲಿ ಕಂಡ ಹೊಂಗನಸು, ಕಿವಿ ತುಂಬಿದ ಶುದ್ಧಗಾಳಿ, ಷೋಷಕರ ನಿಸ್ವಾರ್ಥ ಪ್ರೀತಿ, ತಾನು ಏನೆಲ್ಲ ಆಗಿ ಬದುಕಬೇಕೆಂಬ ಅವಳ ಒಳಗಣ್ಣಿನ ಆಶೋತ್ತರಗಳು ಆಕೆಯ ಮನಸೋ-ಎದೆಯೋ ಎಂಥದ್ದೋ ಒಂದರಲಿ ಸಿಲುಕಿ ಉಸಿರುಗಟ್ಟಿದಂತೆ ಬದುಕುತ್ತಿರುವವಳು. ಒಂದು ಮುಕ್ತ, ನಿರಪೇಕ್ಷಿತ ನಿರ್ವಾಜ್ಯ ಪ್ರೇಮ ಬಯಸಿದವಳಿಗೆ ದೊರಕುತ್ತಿರುವುದು ಕಣ್ಗಾವಲಿನ, ನಿರೀಕ್ಷೆಗಳಿಂದ ತುಂಬಿದ ಪ್ರೀತಿ.”

Read More

ಸುಬ್ರಾಯ ಚೊಕ್ಕಾಡಿಯವರ ಆತ್ಮಕಥನದ ಆಯ್ದ ಭಾಗ

“ಆಗ ಪ್ರಗತಿಪರರು ಎನ್ನಿಸಿಕೊಂಡಿದ್ದ ಲೇಖಕರೊಬ್ಬರು ನಮ್ಮ ಹೆಸರುಗಳನ್ನೆಲ್ಲ ಸರಕಾರಕ್ಕೆ ಕೊಟ್ಟಿದ್ದರು. ಆದರೆ ಅಷ್ಟರಲ್ಲಾಗಲೇ ತುರ್ತು ಪರಿಸ್ಥಿತಿಯನ್ನು ಹಿಂತೆಗೆದುಕೊಂಡ ಕಾರಣ ನಮಗೇನೂ ತೊಂದರೆಯಾಗಲಿಲ್ಲ. ನಮ್ಮ ಗುಂಪಿನ ಉಳಿದವರೆಲ್ಲ ಸ್ವತಂತ್ರವಾಗಿ ಇದ್ದವರು. ನಾನು ಮಾತ್ರ ಸರಕಾರಿ ಕೆಲಸದಲ್ಲಿದ್ದ ಕಾರಣ ನಾನು ನನ್ನನ್ನು ರಕ್ಷಿಸಿಕೊಳ್ಳುವ ಅಗತ್ಯವಿತ್ತು. ಮನೆಯ ಪರಿಸ್ಥಿತಿಯೂ…”

Read More

‘ಲೋಕ ಸಿನಿಮಾ ಟಾಕೀಸ್ʼನಲ್ಲಿ ಹಂಗೆರಿಯ ʻಸನ್‌ ಆಫ್‌ ಸಾಲ್ʼ ಸಿನಿಮಾ

“ಚಿತ್ರದ ಮೊದಲ ದೃಶ್ಯ ತೆರೆದುಕೊಳ್ಳುವುದೇ ಕ್ರಿಮಟೋರಿಯಂನಲ್ಲಿ. ಸಾಲ್‌ ನ ಮುಖಚಹರೆ ಕ್ಲೋಸ್‌ ಅಪ್‌ ನಲ್ಲಿ ನಮಗೆ ಗೋಚರಿಸುತ್ತದೆ. ಇದು ಪ್ರಾರಂಭವಷ್ಟೇ ಅಲ್ಲ. ಸಿನಿಮಾದ ಶೇಕಡಾ ತೊಂಬತ್ತಕ್ಕಿಂತಲೂ ಹೆಚ್ಚಿನ ಅವಧಿ ಹೀಗೇ ಆಗುತ್ತದೆ. ಹಲಕೆಲವರು ಚಿತ್ರದ ಅವಧಿಯಲ್ಲಿ ಅಲ್ಪಾವಧಿಯ ಕಾಲ ಕ್ಲೋ ಅಪ್‌ ನಲ್ಲಿ ಚಿತ್ರಿಸಿರುವ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ