Advertisement

Tag: kendasampige

ಸುಜಯ್‌ ಪಿ ಬರೆದ ಈ ಭಾನುವಾರದ ಕತೆ

ಭಾಗೀರಥನ ಕಾಲನ್ನು ಬಿಡಿಸಲು ಬೇಕಾಗಿ ಸಂಕದ ಎರಡು ಹಲಗೆಗಳನ್ನು ಕಡಿದು ತೆಗೆದು ಬೇರೆ ಹಲಗೆ ಹಾಕುವಷ್ಟರಲ್ಲಿ ಡೀಮಣ್ಣ ಕಡಿಮೆಂದರೂ ಹತ್ತರ ಮೇಲೆ ಬೀಡಿ ಸೇದಿದ್ದರು. ಬೀಡಿ ಸೇದಿದ ಮೇಲೆ ಉಳಿಯುವ ಬೀಡಿಯ ತುದಿಯನ್ನು ಕೂಡಾ ಜಗಿದು ತಿನ್ನುವ ಅಭ್ಯಾಸವಿದ್ದ ಡೀಮಣ್ಣ ಆವತ್ತು ಪ್ರತೀ ಬೀಡಿ ಮುಗಿಯುತ್ತಲೂ ಬಂಗಾಳದ ಭಾಗೀರಥನಿಗೆ ಬಯ್ಯದೆ ಅವನನ್ನು ಈ ಊರಿಗೆ ಕರೆದುಕೊಂಡು ಬಂದ ಮಣಿಕಂಠನಿಗೆ ಬಾಯಿ ಬಂದಂತೆ ಬಯ್ಯುತ್ತಲೇ ಇದ್ದರು.

Read More

ವಾರಂಟ್ ಎಂಬ ಮಾಯಾ ಬಜಾರ್

ಆಗ ರಸ್ತೆಗಳು ಅಷ್ಟು ಸರಿ ಇಲ್ಲದ್ದರಿಂದ ಮಡಿಕೇರಿಯಿಂದ ಬೆಂಗಳೂರಿಗೆ ಸಾಧಾರಣ ಏಳರಿಂದ ಎಂಟು ಗಂಟೆ ಸಮಯ ಬೇಕಿತ್ತು. ನಮ್ಮ ಸರಕಾರಿ ಕೆಂಪು ಬಸ್ಸಿನ ಪ್ರಯಾಣ ನಿಮಗೆಲ್ಲರಿಗೂ ಖಂಡಿತ ತಿಳಿದೇ ಇರುತ್ತದೆ. ಸೊಂಟ ಕುಲುಕಿಸಿಕೊಂಡು, ರಸ್ತೆಯ ಗುಂಡಿಗಳಲ್ಲಿ ಏಳುತ್ತಾ ಬೀಳುತ್ತಾ ಮುಂದೆ ಸಾಗಿದ ಬಸ್ಸನ್ನು ಮಂಡ್ಯದಲ್ಲಿ ತಿಂಡಿಗೆಂದು ನಿಲ್ಲಿಸಿದರು. ನಾನು ಕೆಳಗೆ ಇಳಿದು ಬಂದೆ. ಚಂದ್ರಶೇಖರನು ನನ್ನ ಜೊತೆಯಲ್ಲಿ ಬಂದು ನನ್ನ ಪಕ್ಕದಲ್ಲೇ ನಿಂತ.

Read More

ಲುಪ್ತವಾಗಿ ಹೋದ ‘ಪ್ರಸಂಗ ಕಥಾಸಾರ’ ಕುರಿತ ವಿಚಾರಗಳು

ಹಿಂದಿನ ಕಾಲದಲ್ಲಿ ಭಾಗವತರು ಪ್ರಸಂಗದ ಮೊದಲಿನಿಂದ ಕೊನೆಯವರೆಗಿನ ಪದ್ಯಗಳನ್ನು ಬಾಯಿಪಾಠ ಮಾಡಿಕೊಂಡೇ ತಯಾರಾಗಿರಬೇಕಾಗಿತ್ತು. ಇಂತಹಾ ಆದಿಯ ಪದ್ಯಗಳಿಗೆ ಕಥಾಸಾರ ಎಂಬ ಹೆಸರು. ಇದನ್ನು ಕಥಾನುಸಾರವೆಂದೂ ಕರೆಯುತ್ತಿದ್ದರು. ಅಜ್ಜ ಬಲಿಪ ನಾರಾಯಣ ಭಾಗವತರ ಕಾಲ ಮತ್ತು ಅದಕ್ಕೂ ಮೊದಲು ಪ್ರಸಂಗದ ಕಥಾಸಾರವನ್ನು ಪ್ರದರ್ಶನದ ವೇಳೆ ಕೈ ಬಿಡುವ ಪದ್ಧತಿ ಇರಲಿಲ್ಲ.ಸದ್ಯದ ಸಂದರ್ಭ ಕಥಾಸಾರ ಅಂದರೇನೆಂಬುದೇ ಅರಿವಿಲ್ಲದ ಸ್ಥಿತಿ ನಿರ್ಮಾಣವಾಗಿದೆ. 

Read More

ಕನ್ನಡವೆಂದರೆ ಕುಣಿದಾಡುವುದೆನ್ನೆದೆ..

ಚಿತ್ರ ಬಿಡಿಸುವ ಮಕ್ಕಳನ್ನು ಚಿತ್ರಕಲಾ ಶಾಲೆಗೆ ಸೇರಿಸಬೇಕು ಎನ್ನುವ ಜ್ಞಾನ ಈಗಲೂ ಬಹುತೇಕ ಪಾಲಕರಿಗೆ ಇಲ್ಲ. ಆದರೆ ಚಿತ್ರಕಲೆ ಗೊತ್ತಿದ್ದವರನ್ನು ಸೈನ್ಸ್ ವಿಭಾಗಕ್ಕೆ ಸೇರಿಸುವುದಕ್ಕೆ, ಇಮಾಮ್ ಸಾಬಿ ಮತ್ತು ರಾಮನವಮಿಯ ಸಂಬಂಧ ಎನ್ನಬಹುದು. ಅದೇ ರೀತಿಯಲ್ಲಿ ಇತ್ತೀಚಿನ ಕರ್ನಾಟಕದ ಬಹುತೇಕ ಪಾಲಕರು ಇಂಗ್ಲೀಷ್ ಭಾಷೆಯ ಕಲಿಕೆಯ ಮೇಲೆ ಮಕ್ಕಳ ಜ್ಞಾನವನ್ನು ಅಳಿಯುತ್ತಾರೆ. ಮಾತನಾಡುವಾಗ ಮಧ್ಯೆ ಮಧ್ಯೆ ಇಂಗ್ಲೀಷ್ ಉಪಯೋಗಿಸಿದರೆ ಬುದ್ಧಿವಂತರೆಂದು ಗುರುತಿಸಿಕೊಳ್ಳುತ್ತಾರೆ. ಹಾಗಾಗಿ ಬೆಂಗಳೂರಿಗರ ಕನ್ನಡದಲ್ಲಿ ಕನ್ನಡವನ್ನು ಭೂತಗನ್ನಡಿ ಹಾಕಿ ಹುಡುಕಬೇಕು ಎಂದು ಕೆಲವರು ಕುಹುಕವಾಡುತ್ತಾರೆ.
ಪ್ರಶಾಂತ್‌ ಬೀಚಿ ಬರೆಯುವ ಅಂಕಣ

Read More

ಹಂಪ್ ಮೇಲೆ ಚೆಲ್ಲಿದ ರಕ್ತದ ಕಲೆಗಳ ಭಯ

ನನಗೆ ಆ ದಿನಗಳಲ್ಲಿ ಮಧ್ಯರಾತ್ರಿ ಹನ್ನೆರೆಡಕ್ಕೆ ಸರಿಯಾಗಿ ಎಚ್ಚರಾಗುತ್ತಿತ್ತು. ತಲೆ ತುಂಬ ರಗ್ಗು ಹೊದ್ದು ಕಣ್ಣು ಮುಚ್ಚಿಕೊಂಡರೂ ನಿದ್ರೆ ಬರುತ್ತಿರಲಿಲ್ಲ. ಸದಾ ಎಚ್ಚರವಾಗೆ ಇರುತ್ತಿದ್ದೆ. ಎದೆ ಕಂಪಿಸುತ್ತಿತ್ತು. ಅಲುಗಾಡದೆ ಮುದುರಿಕೊಂಡಿರುತ್ತಿದ್ದೆ. ವಿಶಲ್ ಊದುತ್ತಾ ಲಾಟಿ ಬಡಿಯುತ್ತ ಬರುವ ಗೂರ್ಖನ ಬೂಟುಗಾಲಿನ ಸದ್ದು ಕೇಳಿಸುತ್ತಿತ್ತು. ಸರಿಯಾಗಿ ಹನ್ನೆರೆಡು ಗಂಟೆಗೆ ರೈಲಿನ ಬೆಲ್ಲು ಢಣಗುಡುತ್ತಿತ್ತು. ರೈಲು ಬರುವ ಸದ್ದು ಕೇಳಿದ ತಕ್ಷಣ ನನ್ನ ಕಲ್ಪನೆಗಳು ಗರಿಗೆದರುತ್ತಿದ್ದವು.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ