ಅವಳ ಹೆಸರು ಗೀತ…: ವಿನಾಯಕ ಅರಳಸುರಳಿ ಅಂಕಣ
ಇದೊಂದು ಚಿಕ್ಕ ಕಾಳಜಿ, ಉಳಿದವರೆಲ್ಲರ ಉಪೇಕ್ಷೆಯ ನಡುವೆ ಆಕೆ ಮೆರೆದ ಸಣ್ಣ ಸಮಯ ಪ್ರಜ್ಞೆ ಎಂದು ಅನಿಸಬಹುದೇನೋ? ಆದರೆ ನೂರಾರು ಕೆಲಸಗಳ ನಡುವೆ ಮುಳುಗಿದಾಕೆ ತನ್ನದಲ್ಲದ ಧಾವಂತಕ್ಕಾಗಿ ಅವನ್ನೆಲ್ಲ ಬದಿಗಿಟ್ಟು ಸ್ವತಃ ಆಕ್ಸಿಜನ್ ಅಳವಡಿಸಿದ ಬೆಡ್ಡನ್ನು ದೂಡಿಕೊಂಡು ಬರುವುದು ಎಷ್ಟು ವಿರಳ ಹಾಗೂ ದೊಡ್ಡ ಮಾನವೀಯತೆಯೆನ್ನುವುದು ತಿಂಗಳಾನುಗಟ್ಟಲೆ ಆಸ್ಪತ್ರೆಯಲ್ಲಿ ಕಳೆದ ಬಳಿಕವಷ್ಟೇ ಅರ್ಥವಾಗುವ ಸೂಕ್ಷ್ಮ ಸತ್ಯ.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

