Advertisement

Tag: kendasampige

ಮಳೆ ತಂದ ನೆನಪಿನ ಚಿತ್ರಮಾಲೆ!!: ಭವ್ಯ ಟಿ.ಎಸ್. ಸರಣಿ

ಶಾಲೆಗೆ ಹೋದೊಡನೆ ನಮ್ಮ ಕೊಪ್ಪೆ ತೆಗೆದು, ತೊಯ್ದು ತೊಪ್ಪೆಯಾದ ಯೂನಿಫಾರಂ ಲಂಗಗಳನ್ನು ಹಿಂಡಿ ಕೊಡವಿಕೊಂಡು ಹೋಗಿ ತರಗತಿಯಲ್ಲಿ ಕೂರುತ್ತಿದ್ದೆವು. ಇಡೀ ದಿನ ಸುತ್ತೆಲ್ಲ ಬಟ್ಟೆಯ ಹಸಿವಾಸನೆ ಹರಡಿರುತ್ತಿತ್ತು. ಜೋರಾಗಿ ಮಳೆ ಬರುವಾಗ ಮೇಷ್ಟ್ರು ಪಾಠ ಮಾಡುತ್ತಿರುವಾಗಲೂ ಗಲಾಟೆ ಮಾಡುತ್ತಿದ್ದೆವು. ಇನ್ನೂ ಶಿಕ್ಷಕರು ಬರದ ತರಗತಿಯಲ್ಲಿ ‌ಮಳೆ ಸುರಿಯುವಾಗ ಮನಸೋ ಇಚ್ಛೆ ಕೂಗುತ್ತ ಮಳೆಯೊಂದಿಗೆ ಜುಗಲ್ ಬಂಧಿ ನಡೆಸುತ್ತಿದ್ದೆವು.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿಯಲ್ಲಿ ಮಳೆದಿನಗಳಲ್ಲಿ ಶಾಲಾಮಕ್ಕಳ ಸಂಭ್ರಮದ ಕುರಿತ ಬರಹ ನಿಮ್ಮ ಓದಿಗೆ

Read More

ಏಳು ಸುತ್ತಿನ ಕೋಟೆಯ ನಡುವೆ ಜಾಂಬಿಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಜಾಂಬಿಯಾದ ಸುಮಾರು ಅರುವತ್ತೇಳು ಸಾವಿರ ಚದರ ಕಿಲೋಮೀಟರ್‌ಗಳಷ್ಟು ಕಾಡನ್ನು ಮೀಸಲು ಅರಣ್ಯ ಪ್ರದೇಶ ಎಂದು ಗುರುತಿಸಲಾಗಿದೆ. ಕಾಪರ್‌ಬೆಲ್ಟ್‌ನಲ್ಲಿ ವ್ಯಾಪಾರದ ಉದ್ದೇಶಕ್ಕಾಗಿಯೇ ಮರಗಳನ್ನು ನೆಡಲಾಗಿದೆ. ಇಲ್ಲಿ ಪ್ರಮುಖವಾಗಿ ಸಾಫ್ಟ್‌ವುಡ್ ಮರಗಳಿವೆ. ನೈಋತ್ಯ ಭಾಗದಲ್ಲಿ ಜಾಂಬೆಜಿ ನದಿತೀರದ ಪ್ರದೇಶಗಳಲ್ಲಿ ತೇಗದ ಮರಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತವೆ. ಜಾಂಬಿಯಾದಲ್ಲಿ ಅರಣ್ಯ ನಾಶವಾಗುತ್ತಿರುವುದಕ್ಕೆ ಪ್ರಮುಖ ಕಾರಣ ಅಡುಗೆಗಾಗಿ ಇದ್ದಿಲಿನ ಬಳಕೆ.
ಡಾ. ವಿಶ್ವನಾಥ ಎನ್. ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಜಾಂಬಿಯಾ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

ದೇಸೀಧ್ವನಿಯ ಕಥೆಗಳು: ಪ್ರಕಾಶ್‌ ಪುಟ್ಟಪ್ಪ ಕಥಾಸಂಕಲನಕ್ಕೆ ಡಾ. ಮಹೇಶ್ವರಿ ಯು. ಮುನ್ನುಡಿ

ಕತೆಗಾರಿಕೆಯ ಕೌಶಲವನ್ನು, ಕತೆಗಾರನ ಆಳವಾದ ಸಂವೇದನಾಶೀಲತೆಯನ್ನು, ಸಮಾಜಮುಖಿಯಾದ ನೈಜ ಕಾಳಜಿಯನ್ನು ಹೊಂದಿರುವ ಗಟ್ಟಿಯಾದ ಕಥಾವಸ್ತುವುಳ್ಳ ಇನ್ನಷ್ಟು ಕತೆಗಳು ಸಂಕಲನದ ಮಹತ್ವವನ್ನು ಹೆಚ್ಚಿಸಿವೆ. ಪ್ರಕಾಶ ಅವರು ನೆಲಮೂಲದ ಸಂಸ್ಕೃತಿಯ ಸತ್ವದಿಂದ ವಿಶೇಷವಾಗಿ ಪುಷ್ಟಿಗೊಂಡವರು. ಆ ಘಮಲನ್ನೂ ಕ್ರೂರ ವಾಸ್ತವವನ್ನೂ ಜೊತೆಜೊತೆಯಾಗಿ ಕಟ್ಟಿಕೊಡುವ ‘ಕಂಡಾಯದೊಡೆಯ ಉಘೇಉಘೇ, ಐರನ್ ಆನೆಗಳು, ನಿಗಿನಿಗಿಕೆಂಡ ಮುಂತಾದ ಕತೆಗಳಲ್ಲದೆ ಭಿನ್ನಮಾದರಿಯ ಕತೆಗಳೂ ಈ ಸಂಗ್ರಹದಲ್ಲಿವೆ.. ಸಂಕಲನದ ಅತ್ಯುತ್ತಮ ಕತೆಗಳಲ್ಲಿ ಆ ಸತ್ವವೇ ಮೈದುಂಬಿದೆ.
ಪ್ರಕಾಶ್‌ ಪುಟ್ಟಪ್ಪ ಕಥಾಸಂಕಲನ ‘ಗಾಂಧಿಜೋಡಿನ ಮಳಿಗೆ’ಗೆ ಡಾ. ಮಹೇಶ್ವರಿ ಯು. ಮುನ್ನುಡಿ

Read More

ಬೋಧಿಸುವಾಗ ಮಕ್ಕಳನ್ನು ನಿಭಾಯಿಸಿದ ರೀತಿ..: ಬಸವನಗೌಡ ಹೆಬ್ಬಳಗೆರೆ ಸರಣಿ

ಒಬ್ಬ ಹುಡುಗ ಮಾತ್ರ ‘ಡ್ಯಾನ್ಸಿಂಗ್’ ಪದ ಹೇಳಿದಾಗ ಜಾಸ್ತಿಯೇ ಕುಣಿಯುತ್ತಾ ಬಂದು ನನ್ನ ಹತ್ತಿರವೇ ಬಂದುಬಿಟ್ಟ. ನನಗೆ ತಕ್ಷಣಕ್ಕೆ ಸಿಟ್ಟು ಬಂದು ಒಂದು ಏಟನ್ನು ಕೊಟ್ಟುಬಿಟ್ಟೆ. ಅವನು ಜೋರಾಗಿ ಅಳಲು ಶುರು ಮಾಡಿದ. ಹಿಂದೆ ಪಾಠ ನೋಡಲು ಕುಳಿತ ಲೆಕ್ಚರ್ ನನಗೆ ಬಯ್ಯುತ್ತಾರೆಂದು ನಾನು ತಕ್ಷಣ ಅಳುತ್ತಿದ್ದ ಹುಡುಗನ ಬಳಿ ಹೋಗಿ ಮತ್ತೆ ಟಚ್ ಮಾಡಿದಂತೆ ಮಾಡಿ ‘ಬೀಟಿಂಗ್’ ಎಂದು ಹೇಳಿದೆ. ಹುಡುಗರೂ ‘ಬೀಟಿಂಗ್…… ಬೀಟಿಂಗ್’ ಎಂದರು. ಅವನು ಅಳುವುದನ್ನು ತೋರಿಸಿ ‘ಕ್ರೈಯಿಂಗ್.. ಕ್ರೈಯಿಂಗ್’ ಎಂದು ಹೇಳಿದೆನು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಮೂವತ್ತೆಂಟನೆಯ ಕಂತು ನಿಮ್ಮ ಓದಿಗೆ

Read More

ಮನಸ್ಸರಳಿಸುವ ಮೋಹಕ ರಂಗೋಲಿ: ಸುಮಾವೀಣಾ ಸರಣಿ

ಭಾರತೀಯ ರಂಗೋಲಿಗಳಲ್ಲಿ ಪರ್ವತ ಪ್ರಾಂತ್ಯ, ಕರಾವಳಿ ಮತ್ತು ಮೈದಾನ ಪ್ರಾಂತ್ಯಗಳಲ್ಲಿ ವಿಭಿನ್ನವಾಗಿ ಮೂಡಿಬರುತ್ತವೆ. ಪರ್ವತ ಪ್ರಾಂತ್ಯ ಅಂದರೆ ರಾಜಸ್ಥಾನ, ಉತ್ತರಪ್ರದೇಶ, ಹಿಮಾಚಲ ಪ್ರದೇಶ ಇಲ್ಲಿ ಬಿಡಿಸುವ ರಂಗೋಲಿ ರೇಖೆಗಳನ್ನು ಕೂಡಿಕೊಂಡಿದ್ದು ಅಗಲದ್ದಾಗಿರುತ್ತದೆ. ಚಿಕ್ಕಚಿಕ್ಕ ರೇಖೆಗಳನ್ನು ಬಳಸಿ ಬಂಗಾಳ ಮತ್ತು ಬಿಹಾರ ಪ್ರಾಂತ್ಯದವರು ಬಿಡಿಸುತ್ತಾರೆ. ಇವೆರಡರ ಜೊತೆಗೆ ಬಳ್ಳಿಗಳ ರಂಗೋಲಿ ಕರ್ನಾಟಕ, ಆಂಧ್ರ, ತಮಿಳುನಾಡಿನಲ್ಲಿದೆ. ಕೇರಳದವರ ಪುಷ್ಪರಂಗೋಲಿಯಂತೂ ವಿಶ್ವವಿಖ್ಯಾತ. ಓಣಂ ಆಚರಣೆಯ ಅವಿಭ್ಯಾಜ್ಯ ಅಂಗ ಎಂದರೆ ಈ ಪುಷ್ಪರಂಗೋಲಿ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಹದಿನೆಂಟನೆಯ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ