Advertisement

Tag: kendasampige

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವನರಾಗ ಶರ್ಮಾ ಕತೆ

ಭೂಮಿ ಕಂಪಿಸುತ್ತಿದೆ. ಇಮಾರತುಗಳು, ಗಿಡಮರಗಳು ಅಲುಗಾಡುತ್ತಿವೆ. ಏನಾಗುತ್ತಿದೆ? ಎಂಬುದೇ ತಿಳಿಯದೇ ಎಲ್ಲರೂ ಒಂದು ಕ್ಷಣ ದಂಗಾದರು. ಮರುಕ್ಷಣದಲ್ಲಿಯೇ ತೀವ್ರ ಭೂಕಂಪದ ಅನುಭವ ಆಗುತ್ತಿದ್ದಂತೆ, ಕೆಲವರ ಮೊಬೈಲಿನಲ್ಲಿ ಕರಾವಳಿಯಲ್ಲಿ ತ್ಸುನಾಮಿ ಎರಗಿದ ಮೆಸೇಜ್ ಬರತೊಡಗಿದಾಗ ಎದೆ ಬಡಿತ ಜೋರಾಯಿತು. ಮಾತು ಹೊರಡುತ್ತಿಲ್ಲ. ಮುಕುಲ ಇಲ್ಲಿಂದ 35-40 ಕಿಮಿ ದೂರದ ತುಕುಶಿಕ ನಗರದ ಕಂಪನಿಯ ಆಫೀಸಿನಲ್ಲಿದ್ದಳು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವನರಾಗ ಶರ್ಮಾ ಕತೆ “ವಿಪ್ಲವ” ನಿಮ್ಮ ಓದಿಗೆ

Read More

ರೋಸೀ ಮತ್ತು ಪೂರ್ವಜರ ಸಮಾಧಿಗಳು…: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ರೋಸೀ ಇದ್ದ ವಾಹನ ನೇರವಾಗಿ ಮಾರಿಕುಪ್ಪಮ್ ದಾಟಿ ಅರ್ಧ ಕಿಲೋಮೀಟರ್ ದೂರ ದಕ್ಷಿಣಕ್ಕೆ ಸಾಗಿ ದೊಡ್ಡದಾದ ಮತ್ತು ಎತ್ತರವಾದ ಗಣಿ ತ್ಯಾಜ್ಯದ ಗುಡ್ಡವನ್ನು ಸುತ್ತಾಕಿಕೊಂಡು ಪೂರ್ವಕ್ಕೆ ತಿರುಗಿ ಲಕ್ಷ್ಮೀಸಾಗರ ರಸ್ತೆಯಲ್ಲಿ ಒಂದು ಕಿ.ಮೀಟರ್ ದೂರ ಸಾಗಿ ರಸ್ತೆಯಲ್ಲಿ ನಿಂತುಕೊಂಡಿತು. ರೋಸೀ ಜೊತೆಗಿದ್ದ ಮಣಿ ವಾಹನದಿಂದ ಕೆಳಕ್ಕಿಳಿದು ವಾಹನದ ಬಾಗಿಲು ತೆರೆದು ರೋಸೀಯನ್ನು ಕೆಳಕ್ಕೆ ಇಳಿಯಲು ಸಹಾಯ ಮಾಡಿದ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಇಪ್ಪತ್ಮೂರನೆಯ ಕಂತು ನಿಮ್ಮ ಓದಿಗೆ

Read More

ಆಸ್ಟ್ರೇಲಿಯಾ ಗ್ರೇಟ್ ಎಂದ ಚುನಾವಣೆ ಫಲಿತಾಂಶ: ಡಾ. ವಿನತೆ ಶರ್ಮ ಅಂಕಣ

ಅದೆಷ್ಟೋ ಆಸ್ಟ್ರೇಲಿಯನ್ನರಿಗೆ ಮೇ ಮೂರರ ಶನಿವಾರ ರಾತ್ರಿ ಜಾಗರಣೆ ಆಯ್ತೆಂದು ಕಾಣುತ್ತದೆ. ಚುನಾವಣಾ ಫಲಿತಾಂಶದ ಮುಖ್ಯ ಅಂಶಗಳು ಗೊತ್ತಾಗಿತ್ತು. ಲೇಬರ್ ಪಕ್ಷ ಮುನ್ನಡೆ ಸಾಧಿಸಿತ್ತು. ವಿಜಯೋತ್ಸಾಹದ ಮುಖ ಹೊತ್ತು ಬೀಗುತ್ತಾ ಪ್ರಧಾನಿ ಆಲ್ಬಾನೀಸಿ ಮಾಧ್ಯಮಗಳ ಮುಂದೆ ಎದೆಯುಬ್ಬಿಸಿಕೊಂಡು ನಿಂತು ಆಸ್ಟ್ರೇಲಿಯನ್ನರಿಗೆ ಧನ್ಯವಾದ ಹೇಳಿದರು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಮಳೆ ಹಿಡಿಯೋ ಮೊದ್ಲು…..: ಭವ್ಯ ಟಿ‌. ಎಸ್. ಸರಣಿ

ಮಳೆಗಾಲ ಬಂತೆಂದರೆ ಮೀನುಗಳ ಕಾಲವೂ ಬಂದಂತೆಯೇ. ಹತ್ ಮೀನು, ಅವ್ಲು, ಗೌರಿ ಮೊದಲಾದ ಹೊಳೆ ಮೀನುಗಳು ಸಿಗುವಾಗ ರುಚಿಕರವಾದ ಮೀನು ಸಾರಿಗೆ ಬೇಕಾದ ತರತರದ ಹುಳಿಗಳು ಈ ಮೇ ತಿಂಗಳಲ್ಲಿ ತಯಾರಾಗಬೇಕು. ಮಲೆನಾಡಿನ ಕಾಡುಗಳಲ್ಲಿ ವಾಟೆ ಮರ ಇರುತ್ತದೆ. ಈ ವಾಟೆ ಕಾಯಿಗಳನ್ನು ಉದುರಿಸಿ ತಂದು ಸಣ್ಣಗೆ ಹೆಚ್ಚಿ, ಒಣಗಿಸಿ, ಬೀಜ ತೆಗೆದು ಉಪ್ಪು ಹಾಕಿ ಡಬ್ಬಿಗಳಲ್ಲಿ ಸಂಗ್ರಹಿಸಿಡುತ್ತಾರೆ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿಯಲ್ಲಿ ಮಳೆ ಶುರುವಾಗುವ ಮುಂಚೆ ಮಾಡಿಟ್ಟುಕೊಳ್ಳುವ ಸಿದ್ಧತೆಗಳ ಕುರಿತ ಬರಹ ಇಲ್ಲಿದೆ

Read More

ಮಂಜುನಾಥ್ ಕುಣಿಗಲ್ ಬರೆದ ಈ ಭಾನುವಾರದ ಕತೆ

ಅಮ್ಮನಿಗೆ ವಿಷಯ ತಿಳಿದರೆ ಎದೆಹೊಡೆದು ಕುಸಿದುಬಿದ್ದಾಳು! ಆಕೆ ತನ್ನ ಜೀವನ ಒತ್ತೆಯಿಟ್ಟು ಅದೂ-ಇದೂ ಚಾಕರಿ ಮಾಡುತ್ತಾ ನಮ್ಮನ್ನು ಸಾಕಿದ್ದು. ಆಕೆಗೆ ಏನು ಸುಖ ಕೊಟ್ಟಿದ್ದೆ? ಅದ್ಯಾವುದೋ ನನ್ನ ಕಂಪ್ಯೂಟರ್ ಕೋರ್ಸಿಗೆ ಹನ್ನೆರೆಡು ಸಾವಿರವನ್ನು ಹೊಂಚಲು ಎಲ್ಲೆಲ್ಲೋ ಹೊಟ್ಟೆಬಟ್ಟೆ ಕಟ್ಟಿ ಅದೆಷ್ಟು ಕಷ್ಟಪಟ್ಟಳು? ಆ ದುಡ್ಡನ್ನು ನಾನಿನ್ನೂ ವಾಪಸ್ ಕೊಟ್ಟಿಲ್ಲ! ಹೊಟ್ಟೆಯಲ್ಲಿ ಏನೋ ಕಟ್ಟಿಕೊಂಡ ಸಂಕಟ!
ಮಂಜುನಾಥ್ ಕುಣಿಗಲ್ ಹೊಸ ಕಥಾ ಸಂಕಲನ “ದೂರ ದೇಶದ ದೇವರು” ಕೃತಿಯ ಶೀರ್ಷಿಕೆ ಕತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ