Advertisement

Tag: kendasampige

ಟೋಬಿ ಎಂಬ ಶಿಕ್ಷಕ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ಟೋಬಿ ಸ್ಪಷ್ಟ ವಿಚಾರಗಳಿಗೆ ಬಂದಿದ್ದರು. ನೀವು ಉದ್ಯೋಗರಂಗವನ್ನು ಪ್ರವೇಶಿಸಿದ ಮೇಲೂ ಕೆಲಸ ಕಾರ್ಯ ಚೆನ್ನಾಗಿ ನಿರ್ವಹಿಸಲು, ಪದೋನ್ನತಿ ಪಡೆಯಲು, ಸಹೋದ್ಯೋಗಿಗಳೊಡನೆ ಬೆರೆಯಲು, ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಲು, ನಿಮಗೆ ನಿಜಕ್ಕೂ ನೆರವಾಗುವುದು ಜೀವನಾನುಭವವೇ. ನಂತರ ಈ ಜೀವವಾನುಭವದಿಂದ ಮೂಡುವ ಜ್ಞಾನಾನುಭವ ಮತ್ತು ಜೀವನ ಕೌಶಲ್ಯ. ವ್ಯಕ್ತಿತ್ವ ನಿರ್ಮಾಣಗಳ ದಾರಿ ಚಿಕ್ಕ ವಯಸ್ಸಿನಲ್ಲೇ ದೊರಕಬೇಕು. ಮಕ್ಕಳ ಬಾಲ್ಯದಲ್ಲೇ ಇದಕ್ಕೆ ಭದ್ರ ಬುನಾದಿ ಹಾಕಬೇಕು.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿಯ ಆರನೆಯ ಬರಹ

Read More

ಇಲ್ಲಿ ಎಲ್ಲ ಥರದವರೂ ಇದ್ದಾರೆ…: ಎಸ್ ನಾಗಶ್ರೀ ಅಜಯ್ ಅಂಕಣ

ಇದು ಸರಿತಪ್ಪಿನ ತಕ್ಕಡಿಯಲ್ಲಿ ತೂಗಲಾರದ, ತೂಗಬಾರದ ವಿಷಯ. ವಿಧಿ ಒಬ್ಬೊಬ್ಬರ ಪಾಲಿಗೆ ನೀಡಿದ ಷಡ್ರಸಗಳ ಭೋಜನ. ಅವರುಂಡ ಸಿಹಿ-ಕಹಿ-ಹುಳಿ- ಒಗರು ಅವರಿಗಷ್ಟೇ ವೇದ್ಯ. ಬಹಳಷ್ಟು ಸಲ ನಾವು ದೂರ ನಿಂತು ಕಂಡಿದ್ದರ ಬಗ್ಗೆ, ಅನಿಸಿದ್ದರ ಬಗ್ಗೆ ಆತ್ಮವಿಶ್ವಾಸದಿಂದ ನಿರ್ಣಯಗಳನ್ನು ಹೊರಡಿಸುತ್ತೇವೆ. ದುಡ್ಡು ದುಡ್ಡು ಅಂತ ಸಾಯ್ತಾನೆ‌. ಹೋಗುವಾಗ ಹೊತ್ಕೊಂಡು ಹೋಗುವ ಹಾಗಿದ್ದರೆ ಇನ್ನು ಹೇಗಾಡ್ತಿದ್ದನೋ ಅಂದವರೆ ಚಿಲ್ಲರೆಗಾಗಿ ತಳ್ಳುಗಾಡಿಯವನ ಬಳಿ ಗುದ್ದಾಡುತ್ತಾರೆ. ಮಕ್ಕಳಿಗೆ ಸಂಸ್ಕಾರ ಕಲಿಸಿಲ್ಲ ಎಂದ ಮಹಾಮಾತೆಯ ಮಕ್ಕಳು ಬಂದವರೆದುರೇ ಕಾಲುಚಾಚಿ ಕೂತು, ಮೂತಿ ತಿರುವುತ್ತಾರೆ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ ಬರಹ ನಿಮ್ಮ ಓದಿಗೆ

Read More

ಸ್ವಾಭಿಮಾನದ ಸಂಕೇತ “ವಿ. ಶ್ರೀನಿವಾಸಪ್ರಸಾದ”: ರಂಜಾನ್ ದರ್ಗಾ ಸರಣಿ

12ನೆಯ ಶತಮಾನದ ಬಸವಾದಿ ಶರಣರು ಈ ಹಿಂಸಾಯಂತ್ರಕ್ಕೆ ನೇರವಾದ ಸವಾಲೆಸೆದರು. ಕಾಯಕ ಸಿದ್ಧಾಂತದ ಮೂಲಕ ಇದರ ಮರ್ಮವನ್ನು ಹೊರಗೆಳೆದರು. ಈ ಹಿಂಸಾಯಂತ್ರದ ಬಿಡಿ ಉಪಕರಣಗಳಾದ ಜಾತಿ, ಅಸ್ಪೃಶ್ಯತೆ, ಅಸಮಾನತೆ ಮತ್ತು ಲಿಂಗಭೇದದ ವಿರುದ್ಧ ಶರಣರು ಹೋರಾಡಿದರು. ತನ್ನ ಎಲ್ಲ ಸಾಮರ್ಥ್ಯವನ್ನು ಬಳಸಿಕೊಂಡು ತಮ್ಮ ಸವರ್ಣೀಯ ಚಾಲಕರ ಆರ್ಥಿಕ ವ್ಯವಸ್ಥೆಯನ್ನು ಸದೃಢಗೊಳಿಸುತ್ತ ಅದನ್ನು ಕಾಪಾಡುವುದಲ್ಲೇ ಹಿಂಸಾಯಂತ್ರ ತಲ್ಲೀನವಾಗಿತ್ತು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಪದಗಳಷ್ಟೇ ಅಲ್ಲದ ಕವಿತೆಗಳು: ಎಸ್. ಜಯಶ್ರೀನಿವಾಸ ರಾವ್ ಸರಣಿ

‘ಒಂದು ಕವಿತೆ ಕೆಲಸ ಮಾಡುತ್ತಿದೆಯೆ ಎಂದು ತಿಳಿಯುವುದು ಹೇಗೆ’ ಎಂಬ ಕವಿತೆಯಲ್ಲಿ, ಇನ್ನೊಬ್ಬರ ಕವಿತೆ ಓದುವಿಕೆಯ ಮೌನವನ್ನು ಆಲಿಸುವ ಮೂಲಕ ಮಾತ್ರ ನಿಮ್ಮ ಮುಂದೆ ಇರುವ ಕವಿತೆ ನಿಜವಾಗಿಯೂ ಯಶಸ್ವಿಯಾಗುತ್ತದೆ. ಅಂತೆಯೇ ‘Harmony’ ಎಂಬ ಕವಿತೆಯಲ್ಲಿ “ವಸ್ತುಗಳು” ಮತ್ತು “ಪದಗಳಲ್ಲದವು” ಪ್ರಾಸದ ಸ್ಥಿತಿಗೆ ಮರಳಬೇಕು ಎಂದು ಸೂಚಿಸುತ್ತದೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

Read More

ಭಾವೈಕ್ಯದ ಜಗದ್ಗುರು: ರಂಜಾನ್ ದರ್ಗಾ ಸರಣಿ

ಅವರು ಬಹಳ ಕಷ್ಟಪಟ್ಟು ಮಠವನ್ನು ಬೆಳೆಸಿದರು. ಅವರು ಶ್ರಮಜೀವಿಗಳಂತೆ ಕಾರ್ಯ ಮಾಡಿದರು. ಯಾವುದೇ ಆರ್ಥಿಕ ಸೌಲಭ್ಯಗಳಿಲ್ಲದ ವೇಳೆ ಡಂಬಳದಿಂದ ಗದಗಿಗೆ ಮತ್ತು ಗದಗದಿಂದ ಡಂಬಳದ ವರೆಗೆ ಕಾಲ್ನಡಿಗೆಯಲ್ಲಿ ಸುತ್ತುತ್ತ, ಬಾವಿ ತೋಡುವಂಥ ಕಠಿಣ ಕಾಯಕ ಮಾಡಿದರು. ಜೊತೆಗಿದ್ದ ಭಕ್ತರ ಮತ್ತು ಆಳುಗಳು ಬಾವಿ ತೋಡಿ, ರಾತ್ರಿ ಸುಸ್ತಾಗಿ ಮಲಗಿದ್ದಾಗ ಅವರ ಅರವಿಗೆ ಬಾರದಂತೆ ಪಾದಗಳಿಗೆ ಔಷಧಿ ಹಚ್ಚುವುದನ್ನೂ ಮಾಡಿದರು!
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ