Advertisement

Tag: kendasampige

ಕಾಡುವ ಪ್ರಶ್ನೆಗಳ ಕಾಡಿನಲ್ಲಿ ನೀಲಿ: ಸುಧಾ ಆಡುಕಳ ಅಂಕಣ

ಸೀತಜ್ಜಿ, ಗೌರಜ್ಜಿ, ಅಮ್ಮಣ್ಣೆಜ್ಜಿ ಇವರ ಕತೆಗಳೂ ಇದಕ್ಕಿಂತ ಬೇರೆಯೇನಿರಲಿಲ್ಲ. ಅವರೆಲ್ಲರೂ ತಮ್ಮ ಮದುವೆಯ ಕತೆಯನ್ನು ಯಾವುದೇ ವಿಷಾದಗಳಿಲ್ಲದೇ ಹೇಳಿಕೊಳ್ಳುತ್ತಿದ್ದರು. ಆದರೆ ಇವರ ನಂತರದ ತರುವಾಯದವರಾದ ಕೆಂಪಿ, ಗಣಪಿ, ನಾಗವೇಣಿಯರು ತಮ್ಮ ಮದುವೆಯ ಕತೆಯನ್ನು ಇಷ್ಟು ತಣ್ಣಗೆ ಹೇಳುತ್ತಿರಲಿಲ್ಲ. ಅವರ ಮಾತುಗಳಲ್ಲಿ ಕಹಿ, ಸಿಟ್ಟು, ಹತಾಶೆ ಎಲ್ಲವೂ ಮಡುಗಟ್ಟಿದ್ದವು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಹದಿನೆಂಟನೆಯ ಕಂತು ನಿಮ್ಮ ಓದಿಗೆ

Read More

ಲೂವ ಗ್ಯಾಲರಿಯೊಳಗಿನ ಕಲಾಲೋಕ…: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ಮೊದಲ ನೋಟಕ್ಕೆ ಅತ್ಯಂತ ಮೃದುವಾದ ಮೆತ್ತನೆ ಹಾಸಿಗೆ ಮೇಲೆ ಮಲಗಿರುವ ಬೆತ್ತಲೆ ಮಹಿಳೆಯಂತೆ ಕಾಣಿಸುತ್ತದೆ. ಆದರೆ ಅದು ನಿಜವಾಗಿ ಪುರುಷನ ಆಕೃತಿ, ಇನ್ನಷ್ಟು ತೀವ್ರವಾಗಿ ಕಣ್ಣಾಡಿಸಿದಾಗ ವಾಸ್ತವವಾಗಿ ಅದು ಗಂಡು ಮತ್ತು ಹೆಣ್ಣಿನ ಲೈಂಗಿಕ ಅಂಗಗಳನ್ನು ಹೊಂದಿರುವ ಹರ್ಮಾಫ್ರೋಡಿಟಿಸ್ ದೇವ/ದೇವತೆಯ ಆಕೃತಿಯಾಗಿದೆ (ಹೆಲೆನಿಸ್ಟಿಕ್ ಕಂಚಿನ ರೋಮನ್ ನಕಲು).
ಪ್ಯಾರಿಸ್‌ನಲ್ಲಿ ಓಡಾಡಿದ ಅನುಭವಗಳ ಕುರಿತು ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನದ ಮೂರನೆಯ ಭಾಗ ನಿಮ್ಮ ಓದಿಗೆ

Read More

ಬೇರು – ಬಿಳಲು: ಸುಮಾ ಸತೀಶ್ ಸರಣಿ

ಹೊಸ್ದಾಗಿ ಮದ್ವೆ ಆಗಿದ್ದ ಅಳಿಯ ಅತ್ತೆ ಮನೇಗೆ ಬಂದ್ನಂತೆ. ಅತ್ತೆ ಕಡುಬು ಮಾಡಿದ್ರು. ತೆಳ್ಳಗೆ, ಸಣ್ಣವು. ಹೊಸ ಅಳಿಯನಿಗೇಂತ ಕಷ್ಟ ಪಟ್ಟು ಸಣ್ಣ ಸಣ್ಣಕೆ ಮಾಡಿದ್ರು. ಅಳಿಯನ ತಟ್ಟೇಗೆ ಬಡಿಸಿದ್ರು. ಅವ್ನು ಒನೊಂದು ಸತೀಗೆ ಒಂದು ಗುಳುಂ ಮಾಡ್ತಿದ್ದ. ಅಳಿಯನ ಅಪ್ಪ ಥೋ ನಮ್ ಮರ್ವಾದೆ ತೆಗೀತಾವ್ನೆ ಅಂತ ಮೆಲ್ಲಕೆ ಮೂಗ್ಸನ್ನೆ ಮಾಡೀರು. ಒಂದು ಮುರಿದು ಎರ್ಡು ಭಾಗ ಮಾಡಿ ತಿನ್ನಾಕೆ ಸೈಗು (ಸನ್ನೆ) ಮಾಡಿದ್ರು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಚಿಕ್ಮಾಲೂರಿನ ಅಜ್ಜ-ಅಜ್ಜಿಯರ ಕುರಿತ ಬರಹ ಇಲ್ಲಿದೆ

Read More

ದ ಗ್ರೇಟ್ ನೋಟ್ ಬುಕ್ ರಾಬರಿ!: ಪೂರ್ಣೇಶ್‌ ಮತ್ತಾವರ ಸರಣಿ

ಜೋಗಿ ಕಿಂದರಿ ಬಾರಿಸತೊಡಗಿದೊಡನೆ ಜಗತ್ತನ್ನೇ ಮೋಹಿಸುವ ಅದರ ನಾದಕ್ಕೆ ಇಲಿಗಳು ಅನ್ನದ ಮಡಕೆಯನ್ನು ಆಗಲಿ, ಟೋಪಿಯ ಗೂಡನ್ನು ತ್ಯಜಿಸಿ, ಅಂಗಿಯ ಜೇಬು, ಕಾಲು ಚೀಲಗಳನ್ನೆಲ್ಲಾ ಬಿಟ್ಟು ಹಾರುತ್ತಾ, ಓಡುತ್ತಾ, ನೆಗೆದು ಬಂದು ಅವನನ್ನೇ ಹಿಂಬಾಲಿಸಿ ಹೋಗುವಂತೆ ಹೌಸ್ ಮಾಸ್ಟರ್‌ರ ಹುಣಸೆ ಬರಲಿನ ಬಾರಿಸುವಿಕೆಗೆ ನಮ್ಮ ಗೆಳೆಯರು ಟ್ರಂಕ್ ಕಪಾಟುಗಳ ಒಳಗಿನಿಂದ, ಹಾಸಿಗೆ ದಿಂಬುಗಳ ಕೆಳಗಿನಿಂದ, ವೆಂಟಿಲೇಟರ್ ಸಂದಿಯಿಂದ, ಫ್ಯಾನ್ ರೆಕ್ಕೆಯ ಮೇಲಿನಿಂದ, ಟಾಯ್ಲೆಟ್ ರೂಮಿನ ಹೆಂಚಿನ ತಳದಿಂದ, ಮರ ಗಿಡಗಳ ಮರೆಯಿಂದ ನೋಟ್ ಬುಕ್‌ಗಳನ್ನು ಎತ್ತಿ ತರಲಾರಂಭಿಸಿದ್ದರು.
ಪೂರ್ಣೇಶ್‌ ಮತ್ತಾವರ ಬರೆಯುವ “ನವೋದಯವೆಂಬ ನೌಕೆಯಲ್ಲಿ…” ಸರಣಿ

Read More

ಕೂರಾಪುರಾಣ ೭: ಏನ್ರೀ ಸಂಜಮ್ಮಾ ನಿಮ್ದು ಯಾವ ಜಾತಿಯ ನಾಯಿ?

ನನ್ನಂತೆಯೇ ಹಲವರಿದ್ದಾರೆ, ಈಗಲೂ ಅವರಿಗೆ ನಾಯಿಗಳ ಬಗ್ಗೆ ಹೆಚ್ಚಿನದ್ದೇನೂ ಗೊತ್ತಿಲ್ಲ ಎಂಬ ಕಾರಣಕ್ಕಾಗಿಯೇ ಕೂರಾಪುರಾಣ ಶುರು ಮಾಡಿದ್ದು. ಥಿಯರಿ ಓದಿದರೆ ಪ್ರಾಕ್ಟಿಕಲ್ ಮಾಡಲು ಸ್ವಲ್ಪ ಧೈರ್ಯ ಹುಟ್ಟಬಹುದು ಎಂಬ ಕಾರಣಕ್ಕೆ. ಯಾಕೆಂದರೆ ನಾಯಿಗಳೊಡನೆ ಹುಟ್ಟಿಕೊಳ್ಳುವ ನಂಟು, ಅವುಗಳ ಸ್ನೇಹಕ್ಕೆ ಭಾಜನರಾಗುವ ಯೋಗ್ಯತೆ, ಮುಗ್ಧ ಪ್ರೀತಿಯನ್ನು ಅನುಭವಿಸುವ ಯೋಗವನ್ನು ಎಲ್ಲರು ಪಡೆದುಕೊಳ್ಳಬೇಕು ಎಂಬುದೇ ನನ್ನ ಆಸೆ.
ಸಂಜೋತಾ ಪುರೋಹಿತ ಬರೆಯುವ “ಕೂರಾಪುರಾಣ” ಸರಣಿಯ ಏಳನೆಯ ಕಂತು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ