Advertisement

Tag: kendasampige

ಕೂರಾಪುರಾಣ ೯: ಕಾರು ಪ್ರಯಾಣವೆಂದರೆ ಮೇಲೇಳುತ್ತವೆ ಕಿವಿಗಳು..

ಕೂರಾ ಇಲ್ಲದಿದ್ದಾಗ ತರಕಾರಿ, ಕಿರಾಣಿ, ಮತ್ತಿತರೆ ಸಾಮಾನುಗಳನ್ನು ಹಿಂದಿನ ಸೀಟಿನಲ್ಲಿ ತುಂಬುತ್ತಿದ್ದ ನಾವು ಈಗ ಅವೆಲ್ಲವನ್ನು ಡಿಕ್ಕಿಯಲ್ಲಿ ಹೇರಿ ಅಲ್ಲಿ ಜಾಗ ಸಾಲದಾದರೆ ನಮ್ಮ ಕಾಲ ಬಳಿಯೇ ಇಟ್ಟುಕೊಂಡು ಇಕ್ಕಟ್ಟು ಮಾಡಿಕೊಳ್ಳುತ್ತೆವೆಯೇ ಹೊರತು ಹಿಂದೆ ಪವಡಿಸುವ ನಮ್ಮ ಮಹಾರಾಜರಿಗೆ ಒಂದಿನಿತು ಅಸೌಕರ್ಯ ಮಾಡುವುದಿಲ್ಲ.
ಸಂಜೋತಾ ಪುರೋಹಿತ ಬರೆಯುವ “ಕೂರಾಪುರಾಣ” ಸರಣಿಯ ಒಂಭತ್ತನೆಯ ಕಂತು

Read More

ಮುಸುಕಿದೀ ಮಬ್ಬಿನಲಿ ಕೈ ಹಿಡಿದು ನಡೆಯೋಣ: ಡಾ. ವಿನತೆ ಶರ್ಮಾ ಅಂಕಣ

ಹೋದ ವಾರ ಕ್ವೀನ್ಸ್‌ಲ್ಯಾಂಡ್ ರಾಜ್ಯದಲ್ಲಿ ಚುನಾವಣೆ ನಡೆದು ಆಗ ಆಡಳಿತ ನಡೆಸುತ್ತಿದ್ದ ಲೇಬರ್ ಪಕ್ಷ ಸೋತು, ಬಹುಮತ ಪಡೆದ ಲಿಬೆರಲ್ ಪಕ್ಷ ಅಧಿಕಾರಕ್ಕೆ ಬಂತು. ಹೊಸದಾಗಿ ತಮ್ಮ ಸರಕಾರವನ್ನು ರಚಿಸುತ್ತಾ, ಸಂಪುಟ ಸಚಿವರನ್ನು ಆಯ್ಕೆ ಮಾಡಿದ್ದ ಹೊಸ ಮುಖ್ಯಮಂತ್ರಿ ಡೇವಿಡ್ ಕ್ರಿಸ್ಟಫಲಿ ನಿನ್ನೆ ನಡೆದ ಸಮಾರಂಭದಲ್ಲಿ ಹಾಜರಿದ್ದರು. ಜೊತೆಗೆ ಒಂದಿಬ್ಬರು ಮಂತ್ರಿಗಳು, ಕೇಂದ್ರ ವಿರೋಧಪಕ್ಷದ ನಾಯಕರು, ನಗರಪಾಲಿಕೆ ಮೇಯರ್, ಎಂಪಿಗಳು ಎಂಬಂತೆ ರಾಜಕಾರಣಿಗಳ ದೊಡ್ಡ ತಂಡವೇ ಬಂದಿತ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಎರಡು ತಪ್ಪೊಪ್ಪಿಗೆ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

“ನೋಡು, ಡ್ಯಾಡಿ, ಬದಲಾವಣೆ ಅಂದರೆ, ಪ್ರಧಾನ ಮಂತ್ರಿಗಳ, ಸರ್ಕಾರಗಳ, ರಾಜಕೀಯ ಪಕ್ಷಗಳ ಬದಲಾವಣೆ ಅಲ್ಲ. ನಮ್ಮ, ನಮ್ಮ ಮನೆ, ಮನಸ್ಸುಗಳಲ್ಲಿ ಆಗುತ್ತಿರುವ ಬದಲಾವಣೆಗಳು. ಅದಕ್ಕೆ ನಮ್ಮ ಪ್ರತಿರೋಧ, ಹೊಂದಾಣಿಕೆ ಇವುಗಳನ್ನು ಅರ್ಥ ಮಾಡಿಕೊಳ್ಳುವುದು ಕೂಡ ಮುಖ್ಯ. ಮಕ್ಕಳ ಲಾಲನೆ, ಪಾಲನೆ ಹೆಂಗಸರ ಕರ್ತವ್ಯ ಮಾತ್ರ ಎಂಬ ಧೋರಣೆಯೇ ಬದಲಾಗಬೇಕು, ಬದಲಾಗುತ್ತಿದೆ.”
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿ

Read More

ಟೋಬಿ ಎಂಬ ಶಿಕ್ಷಕ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ಟೋಬಿ ಸ್ಪಷ್ಟ ವಿಚಾರಗಳಿಗೆ ಬಂದಿದ್ದರು. ನೀವು ಉದ್ಯೋಗರಂಗವನ್ನು ಪ್ರವೇಶಿಸಿದ ಮೇಲೂ ಕೆಲಸ ಕಾರ್ಯ ಚೆನ್ನಾಗಿ ನಿರ್ವಹಿಸಲು, ಪದೋನ್ನತಿ ಪಡೆಯಲು, ಸಹೋದ್ಯೋಗಿಗಳೊಡನೆ ಬೆರೆಯಲು, ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಲು, ನಿಮಗೆ ನಿಜಕ್ಕೂ ನೆರವಾಗುವುದು ಜೀವನಾನುಭವವೇ. ನಂತರ ಈ ಜೀವವಾನುಭವದಿಂದ ಮೂಡುವ ಜ್ಞಾನಾನುಭವ ಮತ್ತು ಜೀವನ ಕೌಶಲ್ಯ. ವ್ಯಕ್ತಿತ್ವ ನಿರ್ಮಾಣಗಳ ದಾರಿ ಚಿಕ್ಕ ವಯಸ್ಸಿನಲ್ಲೇ ದೊರಕಬೇಕು. ಮಕ್ಕಳ ಬಾಲ್ಯದಲ್ಲೇ ಇದಕ್ಕೆ ಭದ್ರ ಬುನಾದಿ ಹಾಕಬೇಕು.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿಯ ಆರನೆಯ ಬರಹ

Read More

ಇಲ್ಲಿ ಎಲ್ಲ ಥರದವರೂ ಇದ್ದಾರೆ…: ಎಸ್ ನಾಗಶ್ರೀ ಅಜಯ್ ಅಂಕಣ

ಇದು ಸರಿತಪ್ಪಿನ ತಕ್ಕಡಿಯಲ್ಲಿ ತೂಗಲಾರದ, ತೂಗಬಾರದ ವಿಷಯ. ವಿಧಿ ಒಬ್ಬೊಬ್ಬರ ಪಾಲಿಗೆ ನೀಡಿದ ಷಡ್ರಸಗಳ ಭೋಜನ. ಅವರುಂಡ ಸಿಹಿ-ಕಹಿ-ಹುಳಿ- ಒಗರು ಅವರಿಗಷ್ಟೇ ವೇದ್ಯ. ಬಹಳಷ್ಟು ಸಲ ನಾವು ದೂರ ನಿಂತು ಕಂಡಿದ್ದರ ಬಗ್ಗೆ, ಅನಿಸಿದ್ದರ ಬಗ್ಗೆ ಆತ್ಮವಿಶ್ವಾಸದಿಂದ ನಿರ್ಣಯಗಳನ್ನು ಹೊರಡಿಸುತ್ತೇವೆ. ದುಡ್ಡು ದುಡ್ಡು ಅಂತ ಸಾಯ್ತಾನೆ‌. ಹೋಗುವಾಗ ಹೊತ್ಕೊಂಡು ಹೋಗುವ ಹಾಗಿದ್ದರೆ ಇನ್ನು ಹೇಗಾಡ್ತಿದ್ದನೋ ಅಂದವರೆ ಚಿಲ್ಲರೆಗಾಗಿ ತಳ್ಳುಗಾಡಿಯವನ ಬಳಿ ಗುದ್ದಾಡುತ್ತಾರೆ. ಮಕ್ಕಳಿಗೆ ಸಂಸ್ಕಾರ ಕಲಿಸಿಲ್ಲ ಎಂದ ಮಹಾಮಾತೆಯ ಮಕ್ಕಳು ಬಂದವರೆದುರೇ ಕಾಲುಚಾಚಿ ಕೂತು, ಮೂತಿ ತಿರುವುತ್ತಾರೆ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ