Advertisement

Tag: kendasampige

ಎಗ್‌ ರೈಸ್‌ ತಿಂತೀರಿ ಸರ್ರ…?: ಗುರುಪ್ರಸಾದ ಕುರ್ತಕೋಟಿ ಕೃತಿಯ ಬರಹ

ಬಹುಶಃ ನಾನೂ ಯುವಕನಾಗಿದ್ದಾಗ ಅವನಂತೆಯೇ ಯೋಚಿದ್ದೆನೆ? ಇಲ್ಲವಲ್ಲ! ಎಲ್ಲರೂ ನಮ್ಮ ಹಾಗೆಯೇ ಯೋಚಿಸಬೇಕು ಅಂತಿಲ್ಲವಲ್ಲ! ನಾವೇನಾದರೂ ಪಟ್ಟಣದಲ್ಲಿ ಸುಖ ಇಲ್ಲ ಮಾರಾಯ ಅಂತ ಹೇಳಿದರೆ ಅಲ್ಲಿನವರು “ನಿಮ್ಮ ಹತ್ರ ರೊಕ್ಕ ಜಾಸ್ತಿ ಆಗಿ ಕೊಳಿತೈತಿ ಬಿಡ್ರಿ. ಅದಕ್ಕ ಹಿಂಗ ಮಾತಾಡತೀರಿ” ಅಂತ ಗೊಳ್ಳ ಅಂತ ನಗುತ್ತಾರೆ!
ಕೆಂಡಸಂಪಿಗೆಯಲ್ಲಿ ಪ್ರಕಟವಾದ ಗುರುಪ್ರಸಾದ ಕುರ್ತಕೋಟಿಯವರ ಅಂಕಣ ಬರಹ “ಗ್ರಾಮ ಡ್ರಾಮಾಯಣ” ಇದೀಗ ಪುಸ್ತಕ ರೂಪದಲ್ಲಿ ಅಚ್ಚಾಗುತ್ತಿದ್ದು, ಆಗಸ್ಟ್‌ ಕೊನೆಗೆ ಓದುಗರ ಕೈ ಸೇರಲಿದೆ. ಅದರ ಒಂದು ಬರಹ ನಿಮ್ಮ ಓದಿಗೆ

Read More

ಕೂರಾಪುರಾಣ ೪: ಸೂಜಿಗಳೆಂದರೆ ಸಂಕಷ್ಟವೇ…

ಎರಡು ನಿಮಿಷಗಳ ಕಾಲ ಕೂರಾ ಅವಳನ್ನು ನಮ್ಮೊಡನೆ ಮಾತನಾಡಲು ಬಿಡಲೇ ಇಲ್ಲ. ಅವಳ ಮೇಲೆ ಹತ್ತುವುದು, ಅವಳ ಸುತ್ತ ಸುತ್ತುವುದು, ಅವಳ ಕೆನ್ನೆಯನ್ನು ನೆಕ್ಕುವುದು.. ಎಲ್ಲ ಮಾಡುತ್ತಿದ್ದ. ಒಳಗೆ ಬಂದಾಗ ಆಕೆ ಅವನಿಗೆ ಒಂದೆರಡು ಟ್ರೀಟಿನ ತುಂಡುಗಳನ್ನು ಕೊಟ್ಟಿದ್ದಳು. ಇದೆಲ್ಲ ಅವಳನ್ನು ಒಲಿಸಲಿಕ್ಕೆ ಮತ್ತು ಇನ್ನೆರಡು ತುಂಡುಗಳನ್ನು ಪಡೆಯಲಿಕ್ಕೆ ಎಂದು ನಮಗೆ ಗೊತ್ತಿತ್ತು. ನಿಧಾನವಾಗಿ ಆಕೆ ನಮ್ಮೊಡನೆ ಮಾತನಾಡುತ್ತ ನಾಯಿಗಳ ಆರೋಗ್ಯದ ಬಗ್ಗೆ ವಿವರಿಸತೊಡಗಿದಳು.
ಸಂಜೋತಾ ಪುರೋಹಿತ ಬರೆಯುವ “ಕೂರಾಪುರಾಣ” ಸರಣಿಯ ನಾಲ್ಕನೆಯ ಕಂತು

Read More

ಸಿಂಗಾಪುರವೆಂಬ ಶಿಸ್ತಿನ ಸಿಪಾಯಿ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಸರಣಿ

ಸಿಂಗಾಪುರ ಶಿಸ್ತಿನ ದೇಶ ಎನ್ನುವುದನ್ನು ಸಮರ್ಥಿಸಬಲ್ಲಂತಹ ಅನೇಕ ವಿಚಾರಗಳಿವೆ. ಅತ್ಯಂತ ಸಣ್ಣ ಸಂಗತಿಗಳನ್ನೂ ನಿಯಮಗಳಿಗೆ ಒಳಪಡಿಸುವುದು ಸಿಂಗಾಪುರದ ಮೂಲಭೂತ ಗುಣ. ಇದಕ್ಕೆ ನಿದರ್ಶನವಾಗಿ ಕೆಲವು ಅಂಶಗಳನ್ನು ಗಮನಿಸಿಕೊಳ್ಳಬಹುದು. ಚ್ಯೂಯಿಂಗ್ ಗಮ್ ಅನ್ನು ಸಂಪೂರ್ಣವಾಗಿ ನಿಷೇಧಿಸಿರುವ ರಾಷ್ಟ್ರ ಸಿಂಗಾಪುರ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಸಿಂಗಾಪುರ ದೇಶದ ಕುರಿತ ಬರಹ

Read More

ಪ್ರಕೃತಿಯೇ ದೇವರೆನ್ನುವ ಕವಿ: ಎಸ್. ಜಯಶ್ರೀನಿವಾಸ ರಾವ್ ಸರಣಿ

ಹೆಯ್ಕೊನೆನ್ ಅವರ ಕಾವ್ಯದಲ್ಲಿ ಪ್ರಕೃತಿಯು ಜೀವದಿಂದ ತುಂಬಿದೆ; ಅದಕ್ಕೆ ಕಣ್ಣುಗಳಿವೆ, ಮೂಗುಗಳಿವೆ (‘ಮಾನವ ತವಕದ ವಾಸನೆ ಬರುತಿದೆ’), ಆದರೆ ಅದೇ ಸಮಯದಲ್ಲಿ ಪ್ರಕೃತಿಯು ಮನುಷ್ಯರಿಂದ ಅಪಾಯಕ್ಕೊಳಗಾಗುತ್ತದೆ. ಅಂತರಿಕ್ಷವೂ ಸುರಕ್ಷಿತವಾಗಿಲ್ಲ; ಸ್ಪುಟ್ನಿಕ್ ಮತ್ತು ಕೀಲು ಸಡಿಲವಾಗಿಹೋದ ಉಪಗ್ರಹಗಳ ಜತೆಗೆ ನಾಯಿ ಲಾಯ್ಕಾ ಒಂದು ಜೀವಂತ ಕಾವಲುನಾಯಿಯಂತೆ ಮುಂದಿನ ಶತಮಾನಗಳವರೆಗೆ ಅಂತರಿಕ್ಷದಲ್ಲಿ ತೇಲುತ್ತಲಿರುತ್ತವೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

Read More

ಕಾರ್ತಿಕ್‌ ಕೃಷ್ಣ ಬರೆಯುವ “ಒಲಂಪಿಕ್ಸ್‌ ಅಂಗಣ” ಸರಣಿ ಇಂದಿನಿಂದ

ಭವ್ಯವಾದ ಉತ್ಸವದಲ್ಲಿ ಪಾಲ್ಗೊಳ್ಳುವುದೇ ಹಲವಾರು ಕ್ರೀಡಾಪಟುಗಳ ಕನಸು. ಅದನ್ನು ಸಾಕಾರಗೊಳಿಸಲು ಹಗಲಿರುಳು ಶ್ರಮಿಸುವ ಎಷ್ಟೋ ಅಥ್ಲೀಟ್‌ಗಳಲ್ಲಿ ಗುರಿಮುಟ್ಟುವುದು ಬೆರಳೆಣಿಕೆಯ ಮಂದಿಯಷ್ಟೇ! ಉಳಿದವರು ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದೆ ತಮ್ಮ ಸೌಭಾಗ್ಯವೆಂದು ಮುಂದಿನ ನಾಲ್ಕು ವರುಷಗಳನ್ನು ಇನ್ನಷ್ಟು ತಯಾರಿಯೊಂದಿಗೆ ಕಳೆಯುತ್ತಾರೆ. ಸೋತವರು ಒಂದೆಡೆಯಾದರೆ, ಕೂದಲೆಳೆಯ ಅಂತರದಲ್ಲಿ ಪದಕ ವಂಚಿತರಾದವರು ಇನ್ನೊಂದೆಡೆ. ಇಲ್ಲಿ ದಾಖಲೆಗಳು ಸೃಷ್ಟಿಯಾಗುತ್ತವೆ, ದಾಖಲೆಗಳು ಧೂಳಿಪಟವಾಗುತ್ತವೆ. ಕಾರ್ತಿಕ್‌ ಕೃಷ್ಣ ಹೊಸ ಸರಣಿ “ಒಲಂಪಿಕ್ಸ್‌ ಅಂಗಣ” ಪ್ರತಿ ಶನಿವಾರಗಳಂದು ನಿಮ್ಮ ಕೆಂಡಸಂಪಿಗೆಯಲ್ಲಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ