Advertisement

Tag: kendasampige

“ಧಂ”ಪತಿ ಮುಯ್ಯಿ: ಸುಮಾವೀಣಾ ಸರಣಿ

‘ಧಂ’ ಅಂದರೆ ಧೈರ್ಯ ಉಸಿರು ಎನ್ನುವ ಅರ್ಥವೂ ಇದೆ. ಹೊಸ ಮನೆ ಕಟ್ಟುವಾಗ ಮನೆ ಕಟ್ಟುವವರಿಗೆ, ಪಕ್ಕದ ಸೈಟವರಿಗೆ ಕಾಂಪೌಂಡ್‌ಗೆ ಜಾಗ ಬಿಡುವ ವಿಚಾರದಲ್ಲಿ ತಕರಾರು ಇದ್ದೇ ಇರುತ್ತದೆ. ಆಗ ಪರಸ್ಪರೂ ‘ಧಮ್’ ಇದ್ದರೆ ಕಟ್ಟು ನೋಡೋಣ ಅಂದರೆ ಪ್ರತಿಯಾಗಿ ಇನ್ನೊಬ್ಬ ‘ಧಮ್’ ಇದ್ದರೆ ನಿಲ್ಲಿಸು ನೋಡೋಣ ಎನ್ನುವ ಸವಾಲುಗಳು ಪ್ರತಿ ಸವಾಲುಗಳನ್ನು ಹಾಕಿಯೇ ಇರುತ್ತಾರೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಎರಡನೆಯ ಬರಹ

Read More

ಸ್ಮಾರ್ಟ್ ಬೋರ್ಡ್..!: ಮಹಮ್ಮದ್‌ ರಫೀಕ್‌ ಕೊಟ್ಟೂರು ಬರಹ

ಸ್ಮಾರ್ಟ್‌ ಬೋರ್ಡ್‌ ಬರುವುದಕ್ಕಿಂತ ಮುಂಚೆ ತರಗತಿ ಮುಗಿಸಿದಾಗ ರಮೇಶ ಅವರ ಅವತಾರ ಮೆಚ್ಚಿ ವಾಹ್‌ ಶಿಕ್ಷಕರೆಂದರೆ ಹೀಗಿರಬೇಕು ಎನ್ನುವಂತಿದ್ದರು, ಸುಣ್ಣದಿಂದ ಮುಳುಗಿದ ಅವರ ಕೈಗಳು, ಬಣ್ಣ ಬದಲಾಯಿಸಿಕೊಂಡು ಬಿಳಿ ಬಟ್ಟೆಯಂತಿದ್ದ ಅವರ ಪ್ಯಾಂಟ್‌, ಅಂಗಿ ಅಲ್ಲಲ್ಲಿ ಕೈ ತಗುಲಿ ಮುಖಕ್ಕೂ ಹತ್ತಿದ್ದ ಸೀಮೆ ಸುಣ್ಣದ ಬಿಳಿ ಯಾರೇ ನೋಡಿದರೂ ಇವರು ಗಣಿತ ಶಿಕ್ಷಕರೆಂದು ಗುರುತಿಸಬಹುದಾದ ಮಾದರಿ ರೂಪ.
ಮಹಮ್ಮದ್‌ ರಫೀಕ್‌ ಕೊಟ್ಟೂರು ಬರೆದ ಶೈಕ್ಷಣಿಕ ಬರಹ ನಿಮ್ಮ ಓದಿಗೆ

Read More

ಸುತ್ತೂರ್ಗೊಂದೇ ಗೌರ್ಮೆಂಟು ಇಸ್ಕೂಲ್: ಸುಮಾ ಸತೀಶ್ ಸರಣಿ

ಅಲ್ಲಾ ನಮ್‌ ಮೇಷ್ಟ್ರು ಹೇಳಿರೋ ಸಿನ್ಮಾ‌ ಇದೇನಾ ಅಂತ ಕಣ್ಣು ತಿಕ್ಕೊಂಡು ಇನ್ನೊಂದು ದಪ ನೋಡಿದ್ರೂ ಆ ಪಟಗ್ಳು ವಸೀನೂ ಬದಲಾಗ್ಲೇ ಇಲ್ಲ. ‘ಅಯ್ ಇದೇನಮ್ಮಿ ನಮ್ಮೇಷ್ಟ್ರು ಕುಲಗೆಟ್ಟೋಗವ್ರೆ. ಅಲ್ಲಾ ವಾಗಿ ವಾಗಿ ಇಂತ ಸಿನಿಮ್ವೇ ನಮ್ಮಂತ ಸಣ್ಣೈಕ್ಳುಗೆ ನೋಡಾಕ್ ಯೇಳಾದು. ತಗ್ ತಗಿ ಯಾರಾದ್ರೂ ಮರ್ವಾದಸ್ಥರು ನೋಡೋ ಸಿನಿಮ್ವೇ ಇದು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಮಕ್ಕಳು ಸಿನಿಮಾ ನೋಡಿದ ಪ್ರಸಂಗ ನಿಮ್ಮ ಓದಿಗೆ

Read More

ಭಕ್ತವತ್ಸಲ ಸಿದ್ಧಗಂಗಾ ಶ್ರೀಗಳು: ರಂಜಾನ್ ದರ್ಗಾ ಸರಣಿ

ಎಲ್ಲ ಜಾತಿ ಜನಾಂಗಗಳ ಮಕ್ಕಳ ಶೈಕ್ಷಣಿಕ ಏಳ್ಗೆಯೆ ಅವರ ಬಹುದೊಡ್ಡ ಗುರಿಯಾಗಿತ್ತು. ಪ್ರತಿ ವರ್ಷ ಹತ್ತುಸಾವಿರ ಮಕ್ಕಳನ್ನು ಸಾಕುತ್ತ, ಅವರಿಗೆ ಯಾವುದೇ ರೀತಿಯ ಕೊರತೆಯಾಗದಂತೆ ನೋಡಿಕೊಳ್ಳುತ್ತ, ಶೈಕ್ಷಣಿಕವಾಗಿ ಅವರನ್ನು ಉನ್ನತ ಸ್ಥಾನಕ್ಕೇರಿಸುವುದು ಸಾಮಾನ್ಯ ಮಾತಲ್ಲ. ಅವರ ಮಠದ ಎಲ್ಲ ವಿಭಾಗಗಳಲ್ಲಿ ನಿಷ್ಠೆಯಿಂದ ಎಲೆ ಮರೆಯ ಕಾಯಿಯಂತೆ ಕಾರ್ಯನಿರ್ವಹಿಸುವ ಪ್ರತಿಯೊಬ್ಬರೂ ಗೌರವಕ್ಕೆ ಅರ್ಹರಾಗಿದ್ದಾರೆ. ಅವರ ಮಠದ ಆವರಣವು ಪುಟ್ಟ ಭಾರತವೇ ಆಗಿದೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಿ.ಎಸ್.ರಾಮಸ್ವಾಮಿ ಕತೆ

ಬ್ಯಾಂಕಿನಿಂದ ಫೋನು ಬಂತು. ಐವತ್ತು ಲಕ್ಷದ ಓಡಿ ಆಗಿದೆ ಅಂತ ಮ್ಯಾನೇಜರು ಹೇಳಿದರು. ಹಾಗಾದರೆ ಎಲ್ಲೋ ಎಡವಟ್ಟಾಗಿದೆ ಅಂತ ಮನಸ್ಸು ಹೇಳಿತು. ಯಾವತ್ತೂ ಮಕ್ಕಳನ್ನು ಅನುಮಾನಿಸದವನು ನನ್ನ ಬ್ಯಾಂಕ್ ಪಾಸ್ ಪುಸ್ತಕ, ಡಿಪಾಸಿಟ್ ಪತ್ರಗಳು, ಅಂಚೆ ಕಛೇರಿ ಎಮ್.ಐ.ಎಸ್‌ಗಳು ಇರುವುದನ್ನು ಖಾತರಿ ಮಾಡಿಕೊಂಡೆ. ಮಗಳು ಸುಧಾ ಹೆಸರಲ್ಲಿ ನಾಮಿನೇಶನ್ ಮಾಡಿದ್ದ ಬ್ಯಾಂಕ್ ಸರ್ಟಿಫಿಕೇಟ್ ವಿತ್‌ಡ್ರಾ ಆಗಿರುವುದೂ, ಸುಧಾಕರನ ಹೆಸರಲ್ಲಿ ಇಟ್ಟಿದ್ದ ಎಫ್.ಡಿಗಳು ಮಾಯವಾಗಿರುವುದೂ ಗೊತ್ತಾಯಿತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಿ.ಎಸ್.ರಾಮಸ್ವಾಮಿ ಬರೆದ ಕತೆ “ಜೂಜಿಗೆ ಕೂತವರ ಜುಜುಬಿ ಆಸೆಗಳು….” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ