Advertisement

Tag: kendasampige

ಗಣೇಶ ತರುವ ಸುಖ, ಸಂತೋಷ…: ವಿನತೆ ಶರ್ಮಾ ಅಂಕಣ

ಈ ಪ್ರಪಂಚದ ಒಂದಷ್ಟು ದೇಶಗಳನ್ನು ಸುತ್ತುವಾಗ ಗಣೇಶನ ಖ್ಯಾತಿ ಅಚ್ಚರಿ ತಂದಿತ್ತು. ಯೂರೋಪ್, ಯುನೈಟೆಡ್ ಕಿಂಗ್ಡಮ್ ಅಲ್ಲಂತೂ ಗಣೇಶನ ಪರಿಚಯ ಸುಮಾರು ಜನರಿಗಿದೆ. ಅಂದಚೆಂದಕ್ಕೆಂದು ಅವನ ಮೂರ್ತಿಗಳನ್ನು ಇಟ್ಟಿರುವುದು ದಿಟ. ನಮ್ಮ ಆಸ್ಟ್ರೇಲಿಯದಲ್ಲೇಕೋ ಗಣಪನ ಹೆಸರು ಜನರಿಗೆ ಅಷ್ಟೊಂದು ಗೊತ್ತಿಲ್ಲ. ‘ಯು.ಕೆ. ಮತ್ತು ಅಮೇರಿಕಕ್ಕೆ ಹೋಲಿಸಿದರೆ ಆಸ್ಟ್ರೇಲಿಯಾ ಇಪ್ಪತ್ತು ವರ್ಷಗಳಷ್ಟು ಹಿಂದಿದೆ’ ಎನ್ನುವ ಜಾಣ್ಣುಡಿ ನಿಜವೇನೂ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಅಸ್ಥಿಪಂಜರಗಳ ಭಯಾನಕ ಸ್ಮಾರಕ!: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ಇದೇ ರೀತಿಯ ತಲೆಬುರುಡೆ ಮಾಲೆಗಳು ಚರ್ಚ್‌ನ ಬಲಿಪೀಠದ ಸುತ್ತಲು ಮತ್ತು ದೈತ್ಯಾಕಾರದ ಹೌಸ್ ಆಫ್ ಶ್ವಾರ್ಜೆನ್‌ಬರ್ಗ್‌ನ ರಾಜವಂಶದ ಲಾಂಛನವನ್ನು (ಜರ್ಮನ್ ಮತ್ತು ಜೆಕ್-ಬೊಹೆಮಿಯಾ) ಫ್ರಾಂಟಿಸೆಕ್‌ರಿಂಟ್ ಎಂಬ ಬಡಗಿ ಪ್ರವೇಶದ್ವಾರದ ಗೋಡೆಯ ಮೇಲೆ ಮೂಳೆಗಳಲ್ಲಿ ಬಿಡಿಸಿದ್ದಾನೆ.
ಡಾ. ಎಂ. ವೆಂಕಟಸ್ವಾಮಿ ಬರೆಯುವ ಚೆಕಿಯಾ ದೇಶದ ಪ್ರವಾಸ ಕಥನದ ಮೂರನೆಯ ಭಾಗ ಇಲ್ಲಿದೆ

Read More

ಹೊಳೆಸಾಲಿಗೆ ಬಂದ ಕೆಂಪು ಬಸ್ಸು: ಸುಧಾ ಆಡುಕಳ ಅಂಕಣ

ಈ ವಾರ ಅಣ್ಣ ಬಂದಾಗ ನೀಲಿ ಅಣ್ಣನಲ್ಲಿ ತನ್ನ ದುಗುಡವನ್ನು ಹೇಳಿಕೊಂಡಳು. ಅಣ್ಣ ಅವಳಿಗೆ ಸಮಾಧಾನ ಹೇಳಿದ. “ನೋಡು, ನೀನು ಮುಂದೆ ಓದುವ ಸ್ಕೂಲು ಇಲ್ಲಿಂದ ಅಷ್ಟೇನೂ ದೂರವಿಲ್ಲ. ದಿನವೂ ನಡೆದು ಹೋಗುವುದೊಂದು ಕಷ್ಟ. ಬೆಳಿಗ್ಗೆ, ಸಂಜೆ ಒಂದು ಬಸ್ ಆಯಿತೆಂದರೆ ಮನೆಯಿಂದಲೇ ಮುಂದಿನ ಶಾಲೆಗೆ ಹೋಗಬಹುದು.”
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಹದಿನಾರನೆಯ ಕಂತು ನಿಮ್ಮ ಓದಿಗೆ

Read More

ಕೂರಾಪುರಾಣ ೫: ಸೂಜಿಗಳು ಮತ್ತು ಸಂಕಷ್ಟಗಳು

ಲೀಶ್ ಹಾಕಿ ಸೂಜಿ ಚುಚ್ಚುವುದಿಲ್ಲ ಎಂದು ಅವನಿಗೆ ತಿಳಿಯುವ ಹಾಗೆ ನಯವಾಗಿ ವರ್ತಿಸುತ್ತ ನಿಧಾನವಾಗಿ ಲೀಶ್ ಅಭ್ಯಾಸ ಮಾಡಿಸಲು ಸುಮಾರು ಮೂರು ತಿಂಗಳುಗಳೇ ಹಿಡಿಯಿತು. ನಾಯಿಗಳ ಮನಸ್ಸಿನಲ್ಲಿ ಯಾವುದರ ಬಗ್ಗೆಯಾದರು ಭಯ ಕೂತು ಬಿಟ್ಟರೆ ಅವುಗಳಿಗೆ ಆ ವಿಷಯದ ಬಗ್ಗೆ ಅದೆಷ್ಟು ಭಯವಿರುತ್ತದೆ ಎಂದು ಗೊತ್ತಾಗಿದ್ದು ಆಗಲೇ. ಚಿಕ್ಕವರಿದ್ದಾಗ ನಾಯಿಯ ಬಾಲಕ್ಕೆ ಹುಡುಗರು ಪಟಾಕಿ ಕಟ್ಟಿ ಅದು ಸಿಡಿದಾಗ ಕುಂಯ್ಯ ಕುಂಯ್ಯ ಎಂದು ಓಡಿ ಹೋದದ್ದು, ಅದನ್ನು ನೋಡಿ ನಾವು ನಕ್ಕಿದ್ದನ್ನೆಲ್ಲ ನೆನೆದು ಅದೆಷ್ಟು ಪ್ರಾಣಿಗಳು ನಮ್ಮಿಂದ ಹಿಂಸೆ ಪಟ್ಟಿವೆಯೋ ಎನ್ನಿಸುತ್ತದೆ.
ಸಂಜೋತಾ ಪುರೋಹಿತ ಬರೆಯುವ “ಕೂರಾಪುರಾಣ” ಸರಣಿ

Read More

ಪಶ್ಚಿಮ ಪೂರ್ವಗಳ ಅಪೂರ್ವ ಸಂಗಮ ಟರ್ಕಿ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಸರಣಿ

ಸಂವಿಧಾನದ ಪ್ರಕಾರ ಟರ್ಕಿ ಜಾತ್ಯತೀತ ರಾಷ್ಟ್ರವಾಗಿದ್ದರೂ, ಅನುದಿನದ ಬದುಕಿನಲ್ಲಿ ಅದು ಪಾಲನೆಯಾಗುತ್ತಿಲ್ಲ. ಶಾಲೆಗಳಲ್ಲಿ ಧಾರ್ಮಿಕ ವಿಚಾರಗಳನ್ನು ಬೋಧಿಸಲಾಗುತ್ತಿದೆ. ಧರ್ಮವನ್ನು ಮಕ್ಕಳಿಗೆ ಕಲಿಸುವುದಕ್ಕಾಗಿಯೇ ಪಠ್ಯಕ್ರಮವನ್ನು ರೂಪಿಸಲಾಗಿದೆ. ಟರ್ಕಿಯಲ್ಲಿರುವ ಹೆಚ್ಚಿನ ಜನರು ಮುಸ್ಲಿಂ ಧರ್ಮಕ್ಕೆ ನಿಷ್ಠರಾಗಿದ್ದು, ಇಸ್ಲಾಂ ಜಗತ್ತು ಸ್ಥಾಪನೆಯಾಗಬೇಕೆಂಬ ಆಶಯವನ್ನು ಇಟ್ಟುಕೊಂಡಿದ್ದಾರೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ “ಟರ್ಕಿ” ಕುರಿತ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ