Advertisement

Tag: kendasampige

ನವಿರಾದ ಹಾಸ್ಯದೊಳಗಿನ ಗಂಭೀರ ಕಾವ್ಯ…: ಎಸ್. ಜಯಶ್ರೀನಿವಾಸ ರಾವ್ ಸರಣಿ

ಅವರ ಕವನಗಳಲ್ಲಿ ಬೈಬಲ್‌ ಹಾಗೂ ಗ್ರೀಕ್ ಪುರಾಣಗಳ ಉಲ್ಲೇಖಗಳೂ ಇವೆ. ಈ ಪುರಾಣಗಳ ಪ್ರಯೋಗದಿಂದ ಹೆರ್ಬೆರ್ತರು ಸಮಕಾಲೀನ ಅನುಭವಗಳ ತೀಕ್ಷ್ಣ ಝಳಪನ್ನು ಸ್ವಲ್ಪ ಮಟ್ಟಿಗೆ ಮೃದುಗೊಳಿಸುತ್ತಾರೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಪೋಲಂಡ್ ದೇಶದ ಖ್ಯಾತ ಕವಿ ಜ಼್ಬಿಗ್ನಿಎಫ಼್ ಹೆರ್ಬೆರ್ತ್-ರವರ (Zbigniew Herbert, 1924 – 1998) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ

Read More

ಗೋಡೆಯ ಮೇಲೆ ಪ್ರತಿಭಟನೆಯ ಚಿತ್ತಾರ: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ಇದು 1980ರಲ್ಲಿ ಅಮೆರಿಕಾದಲ್ಲಿ ಜಾನ್ ಲೆನ್ನನ್ ಹತ್ಯೆಯಾದ ಮೇಲೆ ಪ್ರೇಗ್‌ನಲ್ಲಿ ಕಲಾವಿದರ ಗುಂಪೊಂದು ಈ ಗೋಡೆಯ ಮೇಲೆ ತಮ್ಮ ಸಹಿಗಳನ್ನು ಹಾಕಿ ವಿರೋಧ ವ್ಯಕ್ತಪಡಿಸಿದ್ದ ಕಲಾ ಗೋಡೆ. ಅದು ಇಂದಿನವರೆಗೂ ಮುಂದುವರಿದುಕೊಂಡು ಬಂದಿದೆ. ಅಲ್ಲಿಗೆ ತಲುಪಿದ ಯಾರಾದರೂ ಆ ಗೋಡೆಯ ಮೇಲೆ ಏನಾದರೂ ಗೀಚಬಹುದು.
ಡಾ. ಎಂ. ವೆಂಕಟಸ್ವಾಮಿ ಬರೆಯುವ ಚೆಕಿಯಾ ದೇಶದ ಪ್ರವಾಸ ಕಥನದ ಎರಡನೇ ಭಾಗ ಇಲ್ಲಿದೆ

Read More

ಕ್ಯಾಲಿಫೋರ್ನಿಯಾ ಮತ್ತು ಭೂಕಂಪ: ಗಿರಿಧರ್‌ ಗುಂಜಗೋಡು ಬರಹ

ನನ್ನ ಹೆದರಿಕೆ ಏನೆಂದರೆ ನಾನು ಟಾಯ್ಲೆಟ್ಟಿನಲ್ಲಿದ್ದಾಗಲೋ ಇಲ್ಲಾ ಸ್ನಾನ ಮಾಡಬೇಕಾದರೋ ಭೂಕಂಪವಾದರೆ ಏನು ಮಾಡೋದು ಅಂತ. ಆ ಅವಸ್ಥೆಯಲ್ಲಿ ಹೊರಗೆ ಓಡುವುದು ಎಷ್ಟು ಮುಜುಗರದ ಸನ್ನಿವೇಶ ಅಂತ ಯೋಚಿಸಿ. ನಾನು ಗೆಳೆಯನೊಟ್ಟಿಗೆ ಮಾತನಾಡುತ್ತಾ ಇದೇ ವಿಷಯ ಹೇಳಿದೆ.
ಕ್ಯಾಲಿಫೋರ್ನಿಯಾದಲ್ಲಾದ ಭೂಕಂಪದ ಅನುಭವಗಳ ಕುರಿತು ಗಿರಿಧರ್‌ ಗುಂಜಗೋಡು ಬರಹ

Read More

ಬರಲು ಹೇಳಿ ಭೇಟಿಯಾಗದೆ ಹೋದರು!: ರಂಜಾನ್ ದರ್ಗಾ ಸರಣಿ

ಅವರು ಏನೇ ಆದರೂ ನನ್ನ ಜೊತೆಗಿನ ಸಂಪರ್ಕವನ್ನು ಎಂದೂ ಕಳೆದುಕೊಳ್ಳಲಿಲ್ಲ. ಸುಬ್ಬಯ್ಯಶೆಟ್ಟಿ ಅವರು ಮೊದಲು ಮಾಡಿ ಆ ಕಾಲದ ಎಲ್ಲ ಹಿರಿಯ ಕಿರಿಯ ಗೆಳೆಯರು ಇಂದಿಗೂ ಸಂಪರ್ಕದಲ್ಲಿದ್ದಾರೆ. ಈ ಕಾರಣದಿಂದಲೇ ಮೊಹಿದ್ದೀನ್ ಅವರು ನಿಧನರಾಗುವ ಮೂರು ದಿನಗಳ ಮುಂಚೆ ಫೋನ್ ಮಾಡಿದ್ದು. ನಾವು ಸಮಯ ಸಿಕ್ಕಾಗಲೆಲ್ಲ ಭೇಟಿಯಾಗುತ್ತಲೇ ಇದ್ದೆವು. ನಡೆದಾಡಲಿಕ್ಕಾಗದೆ ಬಹಳ ನೋವು ಅನುಭವಿಸಿದರು. ಅವರಿಗೆ ತಮ್ಮ ಅನಾರೋಗ್ಯದ ಬಗ್ಗೆ ಬಹಳ ಬೇಸರವಾಗಿತ್ತು. ಏಕೆಂದರೆ ಸದಾ ಚಟುವಟಿಕೆಯಿಂದ ಇರಬೇಕೆನ್ನುವ ಸೇವಾ ಮನೋಭಾವದ ಗಂಭೀರ ವ್ಯಕ್ತಿ ಅವರಾಗಿದ್ದರು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

“ನಿಯುಕ್ತಿ ಪುರಾಣ”…: ದೀಪಾ ಫಡ್ಕೆ ಬರಹ

`ನಿಯುಕ್ತಿ ಪುರಾಣ’ದ ಕೃತಿಕಾರ ಮೈಸೂರು ಒಡೆಯರ ಚರಿತ್ರೆಯ ಕೆಲವು ಅಂಗಗಳನ್ನು ಅಥವಾ ಮುಖ್ಯ ಅಂಶಗಳನ್ನು ಇಟ್ಟುಕೊಂಡು ಅದಕ್ಕೆ ಕಲ್ಪನೆಯಿಂದ ರಕ್ತಮಾಂಸವನ್ನು ತುಂಬಿದ್ದಾರೆ. ಹದಿನೈದು, ಹದಿನಾರು ಮತ್ತು ಹದಿನೇಳನೇ ಶತಮಾನದ ಮಹಿಷೂರಿನ ನಾಲ್ವಡಿ ಚಾಮರಾಜ ಒಡೆಯರು, ಐಮಡಿ ಚಾಮರಾಜ ಒಡೆಯರು ಮತ್ತು ರಾಜ ಒಡೆಯರ ಬದುಕನ್ನು ಬೋಳೊಡೆಯ, ಬೆಟ್ಟದೊಡೆಯ ಮತ್ತು ಮುನ್ನೊಡೆಯ ಎನ್ನುವ ಆಡು ಹೆಸರುಗಳನ್ನು ನೀಡಿ ಅವರ ಮೂಲಕ ಪುರಾಣವನ್ನು ಪೌರಾಣಿಕ, ಕಾಲ್ಪನಿಕ, ಜಾನಪದ ಮತ್ತು ಐತಿಹಾಸಿಕ ನೆಲೆಗಳಲ್ಲಿ ಪೋಣಿಸಿ ಕಥನವಾಗಿಸಿದ್ದಾರೆ.
ನಾಗರಾಜ ವಸ್ತಾರೆ ಕಾದಂಬರಿ “ನಿಯುಕ್ತಿ ಪುರಾಣ”ದ ಕುರಿತು ದೀಪಾ ಫಡ್ಕೆ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ