Advertisement

Tag: kendasampige

ಕಥೆಯ ದುಃಖಾಂತ ಮನದಲ್ಲಿ ಅನಂತ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ

ಆಯುರ್ವೇದ ವೈದ್ಯಪದ್ಧತಿಯಲ್ಲಿ ವಿರೇಚನ ಎನ್ನುವ ಚಿಕಿತ್ಸೆ ಇದೆ. ದೇಹದೊಳಗಿನ ಕಲ್ಮಶಗಳನ್ನು ಭೇದಿಯ ರೂಪದಲ್ಲಿ ಹೊರಹಾಕುವ ಮೂಲಕ ಶರೀರವನ್ನು ಪರಿಶುದ್ಧಗೊಳಿಸುವ ಪ್ರಕ್ರಿಯೆಯಿದು. ಕಾವ್ಯಮೀಮಾಂಸೆಯಲ್ಲಿ ಬರುವ ‘ಕೆಥಾರ್ಸಿಸ್’ ಎನ್ನುವ ಪರಿಕಲ್ಪನೆಯೂ ಇದೇ ಪ್ರಕ್ರಿಯೆಯನ್ನು ಆಧರಿಸಿದೆ.
ಡಾ. ವಿಶ್ವನಾಥ ನೇರಳಕಟ್ಟೆ ಬರಹ ನಿಮ್ಮ ಓದಿಗೆ

Read More

ಅಮೆರಿಕಾದ ಶಾಲೆಗಳು: ಎಂ.ವಿ. ಶಶಿಭೂಷಣ ರಾಜು ಅಂಕಣ

ಮಕ್ಕಳು ಕಾಲೇಜಿಗೆ ಸೇರಿ, ಓದು ಮುಗಿಸಿ ಕೆಲಸಕ್ಕೆ ಸೇರಿಕೊಂಡು ತಮ್ಮ ಜೀವನದಲ್ಲಿ ನಿರತರಾಗುತ್ತಾರೆ. ತಂದೆ ತಾಯಿಯರಿಗೆ ನೆಂಟರಾಗಿಬಿಡುತ್ತಾರೆ. ದೇಶ ತುಂಬಾ ದೊಡ್ಡದಿರುವುದರಿಂದ ಹತ್ತಿರದಲ್ಲೇ ಕೆಲಸ ಸಿಗಲು ಸಾಧ್ಯವಾಗುವುದಿಲ್ಲ. ಮಕ್ಕಳು ತಂದೆ ತಾಯಿ ಜೊತೆ ಇರಲು ಬಯಸುವುದೂ ಇಲ್ಲ. ರಜೆಯ ಸಮಯದಲ್ಲಿ ಮನೆಗೆ ಬಂದು ಇದ್ದು ಹೋಗುತ್ತಾರೆ.
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ

Read More

ನೀ ದೇಹದೊಳಗೋ, ದೇಹ ನಿನ್ನೊಳಗೋ: ರಾಮ್ ಪ್ರಕಾಶ್ ರೈ ಕೆ ಸರಣಿ

ಇನ್ನೇನು ಶ್ರದ್ಧಾಂಜಲಿಗೆ ಒಳಗಾದ ಎಂದು ಭಾವಿಸುವಾಗಲೇ, ವೈದ್ಯಕೀಯ ವಿಜ್ಞಾನದ ಎಲ್ಲಾ ಊಹೆಗಳ ಪೊರೆಯ ಸರಿಸಿ ಮತ್ತೆ ಎದ್ದು ಬರುತ್ತಾನೆ. ಆದರೆ ಆತ ತನ್ನ ಪೂರ್ವ ನೆನಪುಗಳೆಲ್ಲವನ್ನೂ ಕಳೆದುಕೊಂಡಿರುತ್ತಾನೆ. ತನ್ನ ಮಾತಾ ಪಿತರ ಸಹಿತವಾಗಿ. ವೈದ್ಯಕೀಯ ವಿಜ್ಞಾನವೇ ನಂಬಲಾರದಂತೆ ಆತ ಬದಲಾಗಿರುತ್ತಾನೆ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ಹೌಡಿ ನೇಬರ್ಸ್‌!: ಗುರುಪ್ರಸಾದ ಕುರ್ತಕೋಟಿ ಸರಣಿ

“ನೀವು ಸಿಕ್ಕಾಪಟ್ಟೆ ಗಲಾಟೆ ಮಾಡುತ್ತಿದ್ದೀರಿ. ಇಷ್ಟು ರಾತ್ರಿಯಾಗಿದೆ. ನಿಮ್ಮ ಗಲಾಟೆಯಿಂದ ನನಗೆ ನಿದ್ದೆ ಕೂಡ ಬರುತ್ತಿಲ್ಲ. ನಿಮಗೆ ಅಷ್ಟು ಗೊತ್ತಾಗೋದಿಲ್ಲವೇ..” ಎಂಬ ಅರ್ಥದಲ್ಲಿ ಬೈದ. ನಮಗೆಲ್ಲ ಹಾಗೆ ಮಾಡಿದೆವಲ್ಲ ಎಂಬ ಪಾಪ ಪ್ರಜ್ಞೆ ಬಂತು. ಕ್ಷಮಿಸಿ ಅಂತ ಕೇಳಿದೆವು. ಆದರೆ ಅಲ್ಲಿಯ ನಾಗರಿಕನಾಗಿದ್ದ ಚಂದ್ರುಗೆ ತುಂಬಾ ಮರ್ಯಾದೆ ಹೋಗಿಬಿಟ್ಟಿತು. ಅವನಿಗೆ sorry ಹೇಳುತ್ತಾ, ಇಷ್ಟೆಲ್ಲಾ ಗದ್ದಲ ಹಾಕಬಾರದಿತ್ತು ನೀವು ಎಂಬಂತೆ ನಮ್ಮ ಕಡೆ ನೋಡಿದ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿಯ ಇಪ್ಪತ್ತನೆಯ ಬರಹ

Read More

ಮೊಹರಂ ಎಂದರೆ ನಮ್ಮೂರಲ್ಲಿ “ಬಾಬಯ್ಯನ ಹಬ್ಬ”: ಸುಮಾ ಸತೀಶ್ ಬರಹ

ಜಾತಿ ಧರ್ಮಗಳ ಬೇಲಿ ಕಳಚಿ, ಅಪ್ಪಟ ಮನುಷ್ಯತ್ವ ತೋರುವ ಮುಗ್ಧ ಮನಗಳ ನಂಬಿಕೆಯಿದು. ಇದು ಮುಸಲ್ಮಾನರ ಹಬ್ಬ. ಆದರೆ ಇಲ್ಲಿ ಅದನ್ನು ಆಚರಿಸುವವರು ಹಿಂದೂಗಳು. ಇದು ಊರ ಮಂದಿಗೆ ಮನರಂಜನೆಯೂ ಹೌದು ಭಕ್ತಿ ಸಮರ್ಪಣೆಯೂ ಹೌದು. ಎರಡೂ ಮಿಳಿತಗೊಂಡ ವಿಶಿಷ್ಟ ಪದ್ಧತಿಯಿದು. ಊರ ಜನರೆಲ್ಲಾ ಒಂದು ವಾರ ಒಂದೆಡೆ ಸೇರಿ ನಲಿಯಲು ಅವಕಾಶ ಕಲ್ಪಿಸುತ್ತದೆ ಬಾಬಯ್ಯನ ಹಬ್ಬ. ಪರಿಷೆಯ ಪರಿಸರವೊಂದು ಪಸರಿಸುತ್ತದೆ.
ಮೊಹರಂ ಹಬ್ಬದ ಆಚರಣೆಯ ಕುರಿತು ಸುಮಾ ಸತೀಶ್ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ