Advertisement

Tag: kendasampige

ಹೌಡಿ ನೇಬರ್ಸ್‌!: ಗುರುಪ್ರಸಾದ ಕುರ್ತಕೋಟಿ ಸರಣಿ

“ನೀವು ಸಿಕ್ಕಾಪಟ್ಟೆ ಗಲಾಟೆ ಮಾಡುತ್ತಿದ್ದೀರಿ. ಇಷ್ಟು ರಾತ್ರಿಯಾಗಿದೆ. ನಿಮ್ಮ ಗಲಾಟೆಯಿಂದ ನನಗೆ ನಿದ್ದೆ ಕೂಡ ಬರುತ್ತಿಲ್ಲ. ನಿಮಗೆ ಅಷ್ಟು ಗೊತ್ತಾಗೋದಿಲ್ಲವೇ..” ಎಂಬ ಅರ್ಥದಲ್ಲಿ ಬೈದ. ನಮಗೆಲ್ಲ ಹಾಗೆ ಮಾಡಿದೆವಲ್ಲ ಎಂಬ ಪಾಪ ಪ್ರಜ್ಞೆ ಬಂತು. ಕ್ಷಮಿಸಿ ಅಂತ ಕೇಳಿದೆವು. ಆದರೆ ಅಲ್ಲಿಯ ನಾಗರಿಕನಾಗಿದ್ದ ಚಂದ್ರುಗೆ ತುಂಬಾ ಮರ್ಯಾದೆ ಹೋಗಿಬಿಟ್ಟಿತು. ಅವನಿಗೆ sorry ಹೇಳುತ್ತಾ, ಇಷ್ಟೆಲ್ಲಾ ಗದ್ದಲ ಹಾಕಬಾರದಿತ್ತು ನೀವು ಎಂಬಂತೆ ನಮ್ಮ ಕಡೆ ನೋಡಿದ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿಯ ಇಪ್ಪತ್ತನೆಯ ಬರಹ

Read More

ಮೊಹರಂ ಎಂದರೆ ನಮ್ಮೂರಲ್ಲಿ “ಬಾಬಯ್ಯನ ಹಬ್ಬ”: ಸುಮಾ ಸತೀಶ್ ಬರಹ

ಜಾತಿ ಧರ್ಮಗಳ ಬೇಲಿ ಕಳಚಿ, ಅಪ್ಪಟ ಮನುಷ್ಯತ್ವ ತೋರುವ ಮುಗ್ಧ ಮನಗಳ ನಂಬಿಕೆಯಿದು. ಇದು ಮುಸಲ್ಮಾನರ ಹಬ್ಬ. ಆದರೆ ಇಲ್ಲಿ ಅದನ್ನು ಆಚರಿಸುವವರು ಹಿಂದೂಗಳು. ಇದು ಊರ ಮಂದಿಗೆ ಮನರಂಜನೆಯೂ ಹೌದು ಭಕ್ತಿ ಸಮರ್ಪಣೆಯೂ ಹೌದು. ಎರಡೂ ಮಿಳಿತಗೊಂಡ ವಿಶಿಷ್ಟ ಪದ್ಧತಿಯಿದು. ಊರ ಜನರೆಲ್ಲಾ ಒಂದು ವಾರ ಒಂದೆಡೆ ಸೇರಿ ನಲಿಯಲು ಅವಕಾಶ ಕಲ್ಪಿಸುತ್ತದೆ ಬಾಬಯ್ಯನ ಹಬ್ಬ. ಪರಿಷೆಯ ಪರಿಸರವೊಂದು ಪಸರಿಸುತ್ತದೆ.
ಮೊಹರಂ ಹಬ್ಬದ ಆಚರಣೆಯ ಕುರಿತು ಸುಮಾ ಸತೀಶ್ ಬರಹ

Read More

ಬದುಕಿನ ವರ್ಷಕಾಲದ ವಸಂತೋತ್ಸವ: ಸುಮಾವೀಣಾ ಸರಣಿ

ಇಂಥ ಮಳೆಯಲ್ಲಿ ಶಾಲೆಗೆ ಹೋಗುವುದೇ ದೊಡ್ಡ ಸಮಸ್ಯೆ. ಎಂಥ ಚಿಕ್ಕ ಹೊಂಡವಿದ್ದರೂ ಸರಿ ಪೇಪರಿನ ದೋಣಿಗಳನ್ನು ತೇಲಿಬಿಡುವ ನಗರದ ಹುಡುಗರ ಆಟ ಒಂದೆಡೆಯಾದರೆ ಬೆಟ್ಟ ಗುಡ್ಡಗಳ ತಪ್ಪಲಲ್ಲಿ ಹಳ್ಳ ತೋಡಿನ ಪಕ್ಕದಲ್ಲಿ ತೋಟದ ಮನೆಗಳವರ ಕಷ್ಟ ಹೇಳತೀರದು. ರಭಸದ ಮಳೆ ಬಂದರೆ ಒಂದೋ ಗುಡ್ಡ ಕುಸಿಯುವ ಭೀತಿ. ಇಲ್ಲವೇ ಮಳೆ ನೀರು ಮನೆಗೆ ನುಗ್ಗುವ ಭೀತಿ ಸ್ವಲ್ಪ ಮಳೆ ಬಂದರೂ ಸೇತುವೆಗಳು ತೇಲುವ ಹಾಗಾಗುತ್ತಿತ್ತು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ಬದುಕಲು ಕಲಿತೆವು: ರಂಜಾನ್‌ ದರ್ಗಾ ಸರಣಿ

ಕಿಚ್ಚಿನಲ್ಲಿ ಕೋಲ ಬೈಚಿಟ್ಟಾಗ ಎರಡೂ ಕೋಲುಗಳು ಕಿಚ್ಚಿನಿಂದಾಗಿ ನಿಗಿನಿಗಿ ಕೆಂಡಗಳಾಗುತ್ತವೆ. ಅವು ನಿಗಿನಿಗಿ ಕೆಂಡವಾದ ನಂತರ ಒಂದೇ ತೆರನಾದಂತೆ. ಒಂದು ದೀಪದಿಂದ ಇನ್ನೊಂದು ದೀಪವನ್ನು ಹಚ್ಚಿಕೊಂಡಾಗ ಆ ಎರಡೂ ದೀಪಗಳು ಒಂದೇ ರೀತಿಯ ಬೆಳಕು ಕೊಡುತ್ತವೆ. ಹೀಗೆ ಬಸವಣ್ಣನವರು ಗುರು-ಶಿಷ್ಯ ಸಂಬಂಧದ ಕುರಿತು ಹೇಳಿದ್ದಾರೆ. ಕೆಂಡಗಳ ಶಾಖ, ದೀಪಗಳ ಬೆಳಕು ಒಂದೇ ರೀತಿಯವು ಆಗುತ್ತವೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಇರುವುದೆಲ್ಲವ ಹೇಳಿಬಿಡು…: ಸುಶೀಲಾ ಡೋಣೂರ ಕಾದಂಬರಿಯ ಪುಟಗಳು

‘ಈ ಮಾತು ಚರ್ಚೆಗೆ ಬರದೆ ಹೋಗಿದ್ರ ನಾನು ಈ ಸುಳ್ಳು ಹೇಳಬಹುದಿತ್ತು ಪೂಣ, ಈಗ ಎಲ್ಲಾನೂ ಒಪ್ಗೊಂಡ ಮ್ಯಾಲ ಮತ್ತ ಅದೇ ಸುಳ್ಳನ್ನ ಆರಂಭದಿಂದ ಹೇಳು ಅಂದ್ರ ಹೇಳಾಕ ಆಗೂದಿಲ್ಲ. ಏನು ಶಿಕ್ಷೆ ಕೊಡ್ತೀಯೊ ಕೊಡು. ನಾ ನಿನ್ನ ಪ್ರೀತಿಸ್ತೀನಿ ಅನ್ನೂದು ಖರೆ, ಅದೇ ಅಂತಿಮ. ನೀ ಸಿಕ್ರೂ ಸರಿ, ಸಿಗಲಿಲ್ಲ ಅಂದ್ರೂ ಸರಿ. ಜೀವನಪೂರ್ತಿ ನಿನ್ನ ನೆನಪಿನ್ಯಾಗ ಸಾಗಿಸುವಷ್ಟು ಸುಂದರ ಕ್ಷಣಗಳನ್ನ ಕಳದೀನಿ ನಿನ್ನ ಜೋಡಿ, ಅವೇ ಸಾಕು’.
ಪತ್ರಕರ್ತೆ ಸುಶೀಲಾ ಡೋಣೂರ ಹೊಸ ಕಾದಂಬರಿ “ಪೀಜಿ”ಯ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ