Advertisement

Tag: kendasampige

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಇದು ಪಂಚಾಯಿತಿ ಚುನಾವಣೆಯಂತಲ್ಲ ಹಾಗಾಗಿ ಜನರು ಬುದ್ಧಿವಂತರಾಗಿದ್ದರು(?) ಹೆಚ್ಚು ಕೇಳುತ್ತಿದ್ದರು. ಆದರೂ ಒಂದೆರಡು ಕೈ ಬದಲಾಗಿ ಹಣ ಸಿಗುವಾಗ ಬಹಳ ಹೆಚ್ಚಿಗೇನೂ ಸಿಗುತ್ತಿರಲಿಲ್ಲ. ಈ ವಿಷಯದಲ್ಲಿ ಉತ್ತಮ್ ಈಗ ಸಾಕಷ್ಟು ಪಳಗಿದ್ದ. ಹೆಚ್ಚಿನ ಜನರನ್ನು ಸೇರಿಸುತ್ತಿದ್ದ. ಅದಕ್ಕಿಂತ ಹೆಚ್ಚು ತೋರಿಸುತ್ತಿದ್ದ. ಬೇರೆ ಮೂಲಗಳಿಂದ ಹಣ ಪೀಕುತ್ತಿದ್ದ. ಬೇರೆ ಮನೆಯಲ್ಲಿದ್ದರೂ ರಾಮ್, ಲಕ್ಷ್ಮಣ್ ಭಾವನ ಜೊತೆಗೆ ಕೈಜೋಡಿಸಿ ಚುನಾವಣೆಗೆ ದುಡಿಯುತ್ತಿದ್ದರು..
ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ “ಚದುರಂಗ”

Read More

ಮರುಭೂಮಿಯಲ್ಲಿ ಮರುಕಳಿಸುವ ಹುಂಬತನದ ಹಂಬಲಗಳು: ಅಚಲ ಸೇತು ಬರಹ

ಏರಿಯಾದ ಹತ್ತಿರದ ಹಳ್ಳಿಯಲ್ಲಿ ಮನೆ ಮಾಡಿಕೊಂಡು ಡ್ರೋನ್ ಹಾರಿಸಿ ಸೆರೆಹಿಡಿದ ದೃಶ್ಯಗಳನ್ನು ಅಂತರ್ಜಾಲದ ಪುಟಕ್ಕೆ ಮಿನ್ನೇರಿಸುತ್ತಿದ್ದ ನೆವಾಡಾ ನಿವಾಸಿಯ ಲ್ಯಾಪ್ಟಾಪ್, ಡ್ರೋನ್ ಮತ್ತಿತರ ಸಲಕರಣೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡರು. ಹೀಗೆ ಅದಮ್ಯ ಕುತೂಹಲ ತಡೆಯಲಾರದೆ ಎಲ್ಲೆ ಮೀರಿ ವರ್ತಿಸುವರಿಗೆ, ಡ್ರೋನ್ ಹಾರಿಸಿ, ಕ್ಯಾಮೆರಾ ಮೂತಿಯನ್ನು ಬೇಲಿಯ ತೂತಿಗೆ ತೂರಿಸಿ ಒಳಗೆ ಇಣುಕಿ ನೋಡುವ ಚಪಲ ಚನ್ನಿಗರಾಯರಿಗೆ ದೊಡ್ಡ ಮೊತ್ತದ ದಂಡ ಹಾಗು ದೀರ್ಘ ಕಾಲದ ಕಾರಾಗೃಹ ಸಜೆಯಾಗಿದೆ.
ಅಚಲ ಸೇತು ಬರಹ ನಿಮ್ಮ ಓದಿಗೆ

Read More

ಕೆಂಪು ಬಣ್ಣ ಬಳಿದ ಭಾವಗೀತೆ: ರಾಮ್ ಪ್ರಕಾಶ್ ರೈ ಕೆ ಸರಣಿ

ಮಳೆಯ ಜೊತೆಗೆ ಸಾದಾ ಸೀದಾ ಎಂಬಂತೆ ಹಾರಿ ಬರುವ ತಂಗಾಳಿ, ಪ್ರತಿ ಬೆಳಗು ಖಾಲಿ ಬೇಲಿಯ ಭೇಟಿಯಾಗುವ ದಾಸವಾಳ, ಆಕಳಿಸುವ ಚಂದಿರನಿಗೆ ಸದಾ ಕಾಣುವ ಟ್ರಕ್ಕಿನ ಟಾರ್ಪಲ್ ಮುಂಡಾಸು, ಚೆಂಡೆಗೆ ದಣಿವಾಗುವಷ್ಟು ಕುಣಿಯುವ ಪುಂಡು ವೇಷಧಾರಿ ಹೀಗೆ ಯಾವುದು ಮಾಮೂಲು ಎಂದು ವಿಭಾಗಿಸಿಕೊಂಡಿರುವ ಸಂಗತಿಗಳಿವೆಯೋ ಅದೇ ತೆರನಾದ ಬಂಧ ಅವರದು.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ಕುರ್ ಮಾವಡ ಕೊಂಡ ದೇವಡಾ…..: ಸುಧಾ ಆಡುಕಳ ಅಂಕಣ

ಮೊದಲು ಯಾರೆಲ್ಲ ಹೋಗುವವರೆಂದು ಪಟ್ಟಿಯಾಗಬೇಕು, ನಾಟಕದ ಟಿಕೇಟಿಗೆ ಹಣದ ಹೊಂದಿಕೆಯಾಗಬೇಕು, ಹುಡುಗಿಯರ ಅಣಿಯಾದ ದಿನ ಊರ ಹುಡುಗಿಯರಿಗೆ ಹಬ್ಬ. ತೋಟದ ತುಂಬೆಲ್ಲ ಅಲೆದು ಅಬ್ಬಲಿಗೆ ಹೂವನ್ನಾಯ್ದು ಕಟ್ಟುವ ಸಂಭ್ರಮವೇನು? ನಾಟಕ ನೋಡುವಾಗ ತಿನ್ನಲೆಂದು ಶೇಂಗಾ ಹುರಿಯುವ ಸಡಗರವೇನು? ಅತ್ತರಿನೆಣ್ಣೆಯನ್ನು ಪೂಸಿ ತಲೆಬಾಚುವ ಸಂಭ್ರಮವೇನು?
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಹತ್ತನೆಯ ಕಂತು ನಿಮ್ಮ ಓದಿಗೆ

Read More

ಮಿತವಚನದ ಸುಂದರ ಕವಿತೆಗಳು: ಎಸ್. ಜಯಶ್ರೀನಿವಾಸ ರಾವ್ ಸರಣಿ

“ಈ ಮಿತವಚನದ, ಸುಂದರ ಕವನಗಳು, ಕಲ್ಪನಾತ್ಮಕವಾಗಿ ಸಮೃದ್ಧವಾದ ಮತ್ತು ಪರಿಣಿತಿಯಿಂದ ಆಸವಿಸಿದ ಕವನಗಳು, ಪ್ರಕ್ಷುಬ್ಧ ತೇಜಸ್ಸಿನಿಂದ ಕಂಪಿಸುತ್ತವೆ. ಈ ಕವನಗಳನ್ನು ಓದುವಾಗ, ಅವುಗಳನ್ನು ರಚಿಸಿದ ಮೌನಗಳನ್ನು, ಮತ್ತು ಈ ಮೌನಗಳು ಹೇಗೆ ಒಂದೊಂದಾಗಿ ಬಂದು ಅಸಲಾದ ಮತ್ತು ಅಗತ್ಯವಾದ ಪದಗಳಾಗಿ ಒಟ್ಟು ಸೇರುವುದನ್ನು ನಾನು ಕೇಳಿಸಿಕೊಂಡಂತೆ ಅನಿಸಿತು ನನಗೆ.”
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ