Advertisement

Tag: kendasampige

ಮಯೂರ ಬಿ ಮಸೂತಿ ಬರೆದ ಈ ಭಾನುವಾರದ ಕತೆ

ತಲೆಗೆ ಮಂಕು ಬಡಿದಂತಾಯಿತು, ಆದರೂ ಚೇತರಿಸಿಕೊಂಡು ಮನೆ ತಲುಪಿದೆ. ಶಶಿ, ಮಕ್ಳು ಕಾಯ್ತಾ ಇದಾರೆ, ಆಗ್ಲೇ ತುಂಬಾ ಹೊತ್ತಾಯ್ತು, ಟೈಮ್ ನೋಡಿ ೧೦:೩೦, ನಂಗು ಜೋರಾಗಿ ನಿದ್ದೆ ಬರ್ತಾ ಇದೆ. ಬೇಗ ಬನ್ನಿ ಊಟ ಮಾಡೋಣವೆಂದಳು ನಿಶಾ. ನಾನು ಏನು ಮಾತಾಡದೆ ಕೈಯಲ್ಲಿದ್ದ ಪೇಪರ್ ಬ್ಯಾಗ್ ಅನ್ನು ಅವಳ ಕೈಗೆ ನೀಡಿದೆ. ಬಿರಿಯಾನಿ ತಿನ್ನಲು ಶುರು ಮಾಡಿದೆವು. ಯಾಕೆ ಶಶಿ ಏನು ಮಾತಾಡುತ್ತಿಲ್ಲ?
ಮಯೂರ ಬಿ ಮಸೂತಿ ಬರೆದ ಈ ಭಾನುವಾರದ ಕತೆ “ಕಬಾಬ್ ಮೆ ಹಡ್ಡಿ”

Read More

ಮದುವೆ ಎನ್ನುವ ಊರ ಸಂಭ್ರಮ: ಚಂದ್ರಮತಿ ಸೋಂದಾ ಸರಣಿ

ಈಗಿನಂತೆ ಅವರಪಾಡಿಗೆ ಅವರು ಮದುವೆಗೆ ಹೋಗುವ ರಿವಾಜಿರಲಿಲ್ಲ. ಎಲ್ಲರನ್ನೂ ಒಳಗೊಂಡು ಹೋಗುವುದಿತ್ತು. ಹೋಗುವಾಗ ಬರುವಾಗ ಹಾಡುಗಳ ಸ್ಪರ್ಧೆ ಇರುತ್ತಿತ್ತು. ಯಾರು ಎಷ್ಟು ಹಾಡನ್ನು ಹೇಳುತ್ತಾರೆ ಅಂತ. ಹೆಣ್ಣುಮಕ್ಕಳು ತಮ್ಮ ಹಾಡಿನ ಸಾಮರ್ಥ್ಯವನ್ನು ಒರೆಹಚ್ಚುವ ಅವಕಾಶವನ್ನು ಕಳೆದುಕೊಳ್ಳುತ್ತಿರಲಿಲ್ಲ. ಮದುಮಗನನ್ನು ಎದುರುಗೊಳ್ಳುವುದಿರಲಿ, ಸಭಾಪೂಜೆಯೋ, ವರಪೂಜೆ ಅಥವಾ ಧಾರೆ ಯಾವುದೇ ಸನ್ನಿವೇಶವನ್ನು ಬಿಡದೆ ಹಾಡುತ್ತಿದ್ದರು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿ

Read More

ಮಿಲನ-ಸುಂದರ ಅನುಬಂಧದ ಕವನ: ರಾಮ್ ಪ್ರಕಾಶ್ ರೈ ಕೆ ಸರಣಿ

ಆಕಾಶ್ ಮತ್ತು ಅಂಜಲಿಯೇ ಕಥೆಯ ಬಹು ಭಾಗದ ಕೇಂದ್ರ ಬಿಂದುವಾಗಿರುವುದರಿಂದ ಸಂಬಂಧದ ಪರಿಕಲ್ಪನೆ, ಶೂನ್ಯ ಪುರುಷ ಮೇಲರಿಮೆ, ಅವಳ ಖುಷಿಯಲ್ಲಿ ಅವನು ಕಾಣುವ ನೆಮ್ಮದಿ ಎಲ್ಲವೂ ಬದುಕಿಗೊಂದು ಮಾದರಿ. ಬಂಧಗಳು ಬಿಗಿಯಾಗುವುದೇ ತಾನು, ತನ್ನದೆಂಬ ಭಾವ ಶೂನ್ಯವಾಗಿ, ನಿನ್ನ ಸಂತಸವೇ ನನ್ನದು ಎಂಬ ಯೋಚನೆ ಮುನ್ನೆಲೆಗೆ ಬಂದಾಗ ಎಂದು ಸಾರುವ ಕಥೆಯ ತೆರೆಯ ಮೇಲಿನ ಚಿತ್ರಣವೇ ಮನ ಮಿಡಿಯುವಂಥದ್ದು.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ನಾವು… ನಮ್ಮದು..: ಗುರುಪ್ರಸಾದ ಕುರ್ತಕೋಟಿ ಸರಣಿ

ಸ್ವಚ್ಚತೆ, ಇಂಡಿಪೆಂಡೆನ್ಸ್, ತಮಗನಿಸಿದ್ದನ್ನು ನಿರ್ಭಿಡೆಯಿಂದ ಹೇಳುವ ಅವರ ಶೈಲಿ ಇನ್ನೂ ಎಷ್ಟೋ ಒಳ್ಳೆಯ ಗುಣಗಳನ್ನು ಖಂಡಿತ ಅಮೆರಿಕನ್ನರಿಂದ ಕಲಿಯಬಹುದು. ಆದರೆ ಇನ್ನೂ ಎಷ್ಟೋ ವಿಷಯಗಳಲ್ಲಿ ಅವರು ಮಾಡೋದು ಅತಿ ಅನಿಸುತ್ತದೆ. ಅದೇ ರೀತಿ ನಾವೂ ಕೂಡ ಕೆಲವು ವಿಷಯಗಳಲ್ಲಿ ಅತಿ ಮಾಡುತ್ತೇವೆ. ಹೀಗಾಗಿ ಅವರ ಕೆಲವು ವಿಷಯಗಳನ್ನು ಸ್ವೀಕರಿಸಿ ನಮ್ಮತನವನ್ನೂ ಉಳಿಸಿಕೊಂಡ ಒಂದು ಮಧ್ಯದ ಶೈಲಿ ಅಳವಡಿಸಿಕೊಂಡರೆ ಎಷ್ಟು ಚೆನ್ನ ಅನಿಸುತ್ತದೆ. ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿ

Read More

ಆಧುನಿಕ ವಿಕಾರಕ್ಕೊಂದು ಕನ್ನಡಿ: ಕಾವ್ಯಾ ಕಡಮೆ ಕಥಾ ಸಂಕಲನಕ್ಕೆ ಶ್ರೀಧರ ಬಳಗಾರ ಮುನ್ನುಡಿ

ತೊಟ್ಟು ಕ್ರಾಂತಿ ಸಂಕಲನದ ಕಥೆಗಳಲ್ಲಿ ಕೆಲವು ಪ್ರದೇಶದ ಕನ್ನಡದ ಉಪಭಾಷೆಗಳ ಪ್ರಯೋಗವಾಗಿದೆ. ಪಾತ್ರಗಳ ಮಾತಿನ ಭಿನ್ನ ಶೈಲಿಯಲ್ಲಿ ಆಕಾರ ಪಡೆಯುವ ಕಥೆಗೆ ಹಲವು ಧ್ವನಿಗಳಿವೆ. ಭಾಷೆಯ ಮೂಲಕ ಕಥೆಯ ನಿರೂಪಣೆಯಲ್ಲ; ಭಾಷೆಯೇ ಕಥೆಯಾಗುವುದು; ಭಾಷೆ ಕಥೆಯಾಗುವುದೆಂದರೆ ಮನುಷ್ಯರಾಗುವುದು; ಭಾಷೆಯೇ ಮನುಷ್ಯರೊಡಗೂಡಿ ವಿಷಯವಾಗುವುದು ಇಲ್ಲಿ ಸಾಧ್ಯವಾಗಿದೆ; ಆದ್ದರಿಂದ ಪಾತ್ರ-ಪರಿಸರದ ಹಾಸುಹೊಕ್ಕಿನ ನೇಯ್ಗೆ ಈ ಕಥೆಗಳ ಯಶಸ್ಸಿಗೆ ಕಾರಣಗಳಲ್ಲೊಂದು.
ಕಾವ್ಯಾ ಕಡಮೆ ಕಥಾ ಸಂಕಲನ “ತೊಟ್ಟು ಕ್ರಾಂತಿ”ಗೆ ಕತೆಗಾರ ಶ್ರೀಧರ ಬಳಗಾರ ಬರೆದ ಮುನ್ನುಡಿ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ