Advertisement

Tag: kendasampige

ಇದು ಎಲೆಗಳುದುರೋ ಕಾಲ…: ಚೈತ್ರಾ ಶಿವಯೋಗಿಮಠ ಸರಣಿ

ತೀರಾ ಸಣ್ಣ ವಯಸ್ಸಿನಲ್ಲೇ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಅತ್ಯಂತ ಕೆಟ್ಟ ಬಾಲ್ಯ, ತಂದೆ-ತಾಯಿ ಪ್ರೀತಿ ಸಿಗದೇ ಅನಾಥ ಪ್ರಜ್ಞೆ ಹೊತ್ತು ಬೆಳೆದ ಮೇರಿ, ಮೂಕಿಯಾದಳು. ಮನುಷ್ಯರೊಂದಿಗೆ ಮಾತು ಮರೆತು ಪ್ರಕೃತಿಯೊಂದಿಗೆ ಜೀವಿಸಿದಳು. ಕಾಡಿನಲ್ಲಿ ಮೈಲಿಗಟ್ಟಲೆ ಗುರಿಯಿರದೆ ಸುತ್ತಾಡುವುದು ಈ ಕವಿಯ ಮೆಚ್ಚಿನ ಕೆಲಸವಾಗಿತ್ತು. ಇದನ್ನ ಹವ್ಯಾಸ ಅನ್ನಲಾರೆ, ದಿನವೂ ಕಾಡಿನೊಳಗೆ ಅಡ್ಡಾಡಿ ಬರುವುದು ಉಸಿರಾಟದಷ್ಟೇ ಅವಶ್ಯಕವಾಗಿತ್ತು ಈಕೆಗೆ.”
ಚೈತ್ರಾ ಶಿವಯೋಗಿಮಠ ಬರೆಯುವ “ಲೋಕ ಸ್ತ್ರೀ-ಕಾವ್ಯ ಲಹರಿ” ಸರಣಿ

Read More

ಬೆಂಗಳೂರು ವಸತಿ ಪುರಾಣ-1: ರಂಜಾನ್‌ ದರ್ಗಾ ಸರಣಿ

ಮೊದಲ ದಿನವಾದ ಕಾರಣ ಲೈಟ್ ಹಚ್ಚಿಕೊಂಡೇ ಮಲಗಿದೆ. ಬೇಗ ನಿದ್ರೆ ಬರಲಿಲ್ಲ. ಆ ಮೇಲೆ ಮಧ್ಯರಾತ್ರಿ ಎಚ್ಚರವಾಯಿತು. ಕಣ್ಣು ತೆರೆದಾಗ ಗಾಢಾಂಧಕಾರ ಆವರಿಸಿದ್ದು ಗಾಬರಿ ಹುಟ್ಟಿಸಿತು. ಕರೆಂಟ್ ಹೋಗಿರಬಹುದು ಎಂದು ಭಾವಿಸಿ ಹಾಗೆ ಮಲಗಿದೆ. ಬೆಳಿಗ್ಗೆ ಬಹಳ ಹೊತ್ತಿನವರೆಗೆ ಎಚ್ಚರಾಗಲಿಲ್ಲ. ಕೊನೆಗೆ ಎಚ್ಚರವಾದಾಗ ಸೊಳ್ಳೆಪರದೆ ಮೇಲೆಲ್ಲ ಸೊಳ್ಳೆಗಳು ಸುತ್ತಿಕೊಂಡಿದ್ದರಿಂದ ಕತ್ತಲು ಆವರಿಸಿದ್ದು ಗೊತ್ತಾಯಿತು!
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಇದು ಪಂಚಾಯಿತಿ ಚುನಾವಣೆಯಂತಲ್ಲ ಹಾಗಾಗಿ ಜನರು ಬುದ್ಧಿವಂತರಾಗಿದ್ದರು(?) ಹೆಚ್ಚು ಕೇಳುತ್ತಿದ್ದರು. ಆದರೂ ಒಂದೆರಡು ಕೈ ಬದಲಾಗಿ ಹಣ ಸಿಗುವಾಗ ಬಹಳ ಹೆಚ್ಚಿಗೇನೂ ಸಿಗುತ್ತಿರಲಿಲ್ಲ. ಈ ವಿಷಯದಲ್ಲಿ ಉತ್ತಮ್ ಈಗ ಸಾಕಷ್ಟು ಪಳಗಿದ್ದ. ಹೆಚ್ಚಿನ ಜನರನ್ನು ಸೇರಿಸುತ್ತಿದ್ದ. ಅದಕ್ಕಿಂತ ಹೆಚ್ಚು ತೋರಿಸುತ್ತಿದ್ದ. ಬೇರೆ ಮೂಲಗಳಿಂದ ಹಣ ಪೀಕುತ್ತಿದ್ದ. ಬೇರೆ ಮನೆಯಲ್ಲಿದ್ದರೂ ರಾಮ್, ಲಕ್ಷ್ಮಣ್ ಭಾವನ ಜೊತೆಗೆ ಕೈಜೋಡಿಸಿ ಚುನಾವಣೆಗೆ ದುಡಿಯುತ್ತಿದ್ದರು..
ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ “ಚದುರಂಗ”

Read More

ಮರುಭೂಮಿಯಲ್ಲಿ ಮರುಕಳಿಸುವ ಹುಂಬತನದ ಹಂಬಲಗಳು: ಅಚಲ ಸೇತು ಬರಹ

ಏರಿಯಾದ ಹತ್ತಿರದ ಹಳ್ಳಿಯಲ್ಲಿ ಮನೆ ಮಾಡಿಕೊಂಡು ಡ್ರೋನ್ ಹಾರಿಸಿ ಸೆರೆಹಿಡಿದ ದೃಶ್ಯಗಳನ್ನು ಅಂತರ್ಜಾಲದ ಪುಟಕ್ಕೆ ಮಿನ್ನೇರಿಸುತ್ತಿದ್ದ ನೆವಾಡಾ ನಿವಾಸಿಯ ಲ್ಯಾಪ್ಟಾಪ್, ಡ್ರೋನ್ ಮತ್ತಿತರ ಸಲಕರಣೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡರು. ಹೀಗೆ ಅದಮ್ಯ ಕುತೂಹಲ ತಡೆಯಲಾರದೆ ಎಲ್ಲೆ ಮೀರಿ ವರ್ತಿಸುವರಿಗೆ, ಡ್ರೋನ್ ಹಾರಿಸಿ, ಕ್ಯಾಮೆರಾ ಮೂತಿಯನ್ನು ಬೇಲಿಯ ತೂತಿಗೆ ತೂರಿಸಿ ಒಳಗೆ ಇಣುಕಿ ನೋಡುವ ಚಪಲ ಚನ್ನಿಗರಾಯರಿಗೆ ದೊಡ್ಡ ಮೊತ್ತದ ದಂಡ ಹಾಗು ದೀರ್ಘ ಕಾಲದ ಕಾರಾಗೃಹ ಸಜೆಯಾಗಿದೆ.
ಅಚಲ ಸೇತು ಬರಹ ನಿಮ್ಮ ಓದಿಗೆ

Read More

ಕೆಂಪು ಬಣ್ಣ ಬಳಿದ ಭಾವಗೀತೆ: ರಾಮ್ ಪ್ರಕಾಶ್ ರೈ ಕೆ ಸರಣಿ

ಮಳೆಯ ಜೊತೆಗೆ ಸಾದಾ ಸೀದಾ ಎಂಬಂತೆ ಹಾರಿ ಬರುವ ತಂಗಾಳಿ, ಪ್ರತಿ ಬೆಳಗು ಖಾಲಿ ಬೇಲಿಯ ಭೇಟಿಯಾಗುವ ದಾಸವಾಳ, ಆಕಳಿಸುವ ಚಂದಿರನಿಗೆ ಸದಾ ಕಾಣುವ ಟ್ರಕ್ಕಿನ ಟಾರ್ಪಲ್ ಮುಂಡಾಸು, ಚೆಂಡೆಗೆ ದಣಿವಾಗುವಷ್ಟು ಕುಣಿಯುವ ಪುಂಡು ವೇಷಧಾರಿ ಹೀಗೆ ಯಾವುದು ಮಾಮೂಲು ಎಂದು ವಿಭಾಗಿಸಿಕೊಂಡಿರುವ ಸಂಗತಿಗಳಿವೆಯೋ ಅದೇ ತೆರನಾದ ಬಂಧ ಅವರದು.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ