Advertisement

Tag: kendasampige

ಎವರೆಸ್ಟ್‌ನಲ್ಲಿ ಹೃದಯ ಬಡಿತ ನಿಂತಾಗ!: ಗುರುಪ್ರಸಾದ ಕುರ್ತಕೋಟಿ ಸರಣಿ

ಎರಡು ನಿಮಿಷ ಕಳೆಯಿತು. ನಮ್ಮ ಗಾಡಿ ಚಲಿಸುವ ಲಕ್ಷಣ ಕಾಣಲಿಲ್ಲ. ಎಲ್ಲರೂ ಒಬ್ಬರ ಮುಖ ಒಬ್ಬರು ನೋಡತೊಡಗಿದೆವು. ಏನೋ ತಾಂತ್ರಿಕ ಸಮಸ್ಯೆ ಆಗಿದೆ ಅಂತ ಗೊತ್ತಾಯ್ತು. ಆದರೂ ಇಳಿದು ಹೋಗಲೂ ಆಗಲ್ಲವಲ್ಲ. ನಾವು ಕೂತಾಗಲೇ ಹಿಂದಿನಿಂದ ಇನ್ನೊಂದು ಟ್ರೈನ್ ಬಂದು ಡಿಕ್ಕಿ ಹೊಡೆದುಬಿಟ್ಟರೆ ಏನು ಗತಿ ಎಂಬ ಯೋಚನೆ ಬಂದು ಬೆವರು ಹರಿಯಲು ಶುರು ಆಗಿತ್ತು! ನನ್ನ ಪಕ್ಕದಲ್ಲಿ ಕೂತಿದ್ದ ಒಂದು ಸಣ್ಣ ಹುಡುಗಿ ಆಗಲೇ ಅಳಲು ಶುರು ಮಾಡಿದಳು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿ

Read More

ವಿಭಿನ್ನ ಜಗತ್ತು: ಸುಮಾವೀಣಾ ಸರಣಿ

ಇದಕ್ಕೆ ವ್ಯತಿರಿಕ್ತ ಎನ್ನುವಂತೆ ವಕೀಲರು ಹಾಗು ಜನನಾಯಕರಾಗಿದ್ದ ವ್ಯಕ್ತಿಯೊಬ್ಬರು ತಾವು ಕಾರಿನಲ್ಲಿ ಪ್ರಯಾಣಿಸುವ ವೇಳೆಯಲ್ಲಿ ಯಾರಾದರೂ ಮಳೆಯಲ್ಲಿ ಚಂಡಿಯಾಗಿ ಹೋಗುತ್ತಿದ್ದರೆ ಕಾರ್ ನಿಲ್ಲಿಸಿ ಅವರನ್ನು ಪರಿಚಯಿಸಿಕೊಂಡು ಅವರ ಮನೆವರೆಗೂ ಬಿಡುತಿದ್ದರು. ಇದಲ್ಲವೆ ನಿಜವಾದ ಮಾದರಿ ವ್ಯಕ್ತಿತ್ವ. ಇನ್ನೂ ಖೇದಕರವಾದ ಸಂಗತಿಯೆಂದರೆ ಬೇರೆ ಮನೆಯಿಂದ ತಪ್ಪಿಸಿಕೊಂಡು ಬಂದಿದ್ದ ನಾಯಿಯೊಂದು ಅಲ್ಲಲ್ಲಿ ಅಡ್ಡಾಡುತ್ತಿತ್ತು ಎನ್ನುವ ಕಾರಣಕ್ಕೆ ಬಿಸಿ ಗಂಜಿಯನ್ನು ಅದರ ಮೇಲೆ ಎರಚಿದವರೂ ಇದ್ದರು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ನೆರೆಮನೆಯ ದುಃಖ: ರಂಜಾನ್‌ ದರ್ಗಾ ಸರಣಿ

ಹೇಗ್‌ನಲ್ಲಿ ಸಿಕ್ಕ ಪಾಕಿಸ್ತಾನದ ಆ ಧೈರ್ಯ ತುಂಬಿದ ಮಹಿಳೆಯರ ಬಗ್ಗೆ ಪಕ್ಕದಲ್ಲಿ ಕುಳಿತಿದ್ದ ಈ ಮಹಿಳೆಗೆ ಹೇಳಿದೆ. ‘ಈಗ ನೀವು ಹೇಳುತ್ತಿರುವುದು ತದ್ವಿರುದ್ಧವಾಗಿದೆಯಲ್ಲಾ’ ಎಂದು ತಿಳಿಸಿದೆ. ಆಗ ಆ ಮಹಿಳೆ ಹೇಳಿದಳು: ‘ಅದೆಲ್ಲಾ ಆ ಕಾಲದ ಮಾತು. ಈಗ ಪರಿಸ್ಥಿತಿ ಬಹಳ ಹದಗೆಟ್ಟಿದೆ. ಉಗ್ರರು ಪಾಕಿಸ್ತಾನವನ್ನು ಅಳಿವಿನ ಅಂಚಿಗೆ ತಂದಿಡುತ್ತಿದ್ದಾರೆ. ನಿಮ್ಮ ದೇಶ ಎಷ್ಟೋ ಪಾಲು ಮೇಲು. ನಿಮ್ಮ ಸಿನಿಮಾಗಳು, ನಿಮ್ಮ ಸಂಗೀತ, ನಿಮ್ಮ ವಸ್ತುಗಳು ನಮಗೆ ಬಹಳ ಪ್ರಿಯವಾಗಿವೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಭೂಗತ ದೊರೆಗಳು ಬೆಳೆಸಿದ ಲಾಸ್ ವೇಗಸ್: ಅಚಲ ಸೇತು ಬರಹ

ಕ್ಯಾಲಿಫೋರ್ನಿಯಾದಲ್ಲಿ ಮಾದಕ ಪದಾರ್ಥಗಳ ಕಳ್ಳ ಸಾಗಾಣಿಕೆ, ಸುಪಾರಿ ಕೊಲೆ, ಸುಲಿಗೆಗಳನ್ನು ಯಶಸ್ವಿಯಾಗಿ ನಿಭಾಯಿಸುತ್ತಾ ಮೇಲಿನವರ ಪ್ರಶಂಸೆಗೆ ಪಾತ್ರನಾದ. ಹಾಲಿವುಡ್ ತಾರೆಯರ ತೋಳಿನಲ್ಲಿ ತೋಳು ಬೆರೆಸಿ ಓಡಾಡಿದ. ಅಷ್ಟೊತ್ತಿಗಾಗಲೇ ನೆವಾಡಾ ತನ್ನ ರಾಜ್ಯಾದಾಯ ಹೆಚ್ಚಿಸಿಕೊಳ್ಳುವ ಸಲುವಾಗಿ ಜೂಜು ಅಡ್ಡೆಗಳನ್ನು ಸಂವಿಧಾನಾತ್ಮಕವಾಗಿ ಅಂಗೀಕರಿಸಿತ್ತು.
ಅಮೆರಿಕಾದ ಲಾಸ್‌ ವೇಗಸ್‌ ನಗರದ ಇತಿಹಾಸದ ಕುರಿತು ಅಚಲ ಸೇತು ಬರಹ ನಿಮ್ಮ ಓದಿಗೆ

Read More

ಶಹಬ್ಬಾಸ್‌ಗಿರಿ ಎಂಬ ಕಲಿಕಾ ಅಸ್ತ್ರ: ಅನುಸೂಯ ಯತೀಶ್ ಸರಣಿ

ಮೆಚ್ಚುಗೆಯ ಮಾಯಾದಂಡಕ್ಕೆ ಅತಿ ಹೆಚ್ಚಿನ ಮಹತ್ವ ಇರುತ್ತದೆ. ನಮಗೆ ತರಬೇತಿ ನೀಡುವಾಗಲು ಇದೆ ಅಂಶಗಳನ್ನು ಹೇಳಲಾಗುತ್ತದೆ‌. ಹೊಗಳಿಕೆಯಿಂದ ಲಾಭವೇ ಆಗುತ್ತದೆ. ಒಂದು ವೇಳೆ ಲಾಭವಾಗದಿದ್ದರೂ ಪರವಾಗಿಲ್ಲ ಈ ದಂಡವನ್ನ ಪದೇ ಪದೇ ಪ್ರಯೋಗಿಸಿ ಕಲಿಕೆಗೆ ಹುರಿದುಂಬಿಸಬೇಕು ಎಂಬ ವಿಚಾರ ಆಗಾಗ ಚರ್ಚೆಗೆ ಬರುತ್ತದೆ.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ