Advertisement

Tag: kendasampige

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸ. ರಘುನಾಥ ಬರೆದ ಕತೆ

ಹಿಂದೆ ಅವನು ಜಬರದಸ್ತಿಯಲ್ಲ ಇಸಿದುಕೊಂಡಿದ್ದ ಇನ್ನೂರು ರೂಪಾಯಿಗಳನ್ನು ಜ್ಞಾಪಿಸಿ, ಈಗ ಬಂದಿರುವುದು ಎಪ್ಪತ್ತೈದೆಂದು ಹೇಳಿ, ಇದು ಜಾತ ಒಂದುನೂರ ಇಪ್ಪತ್ತೈದು ನಿನ್ನಿಂದ ಬರಬೇಕೆಂದು ಕ್ಲೇಮು ಮಾಡಿದೆ. ಕೊಡುವನೇನೊ ಎಂಬ ದೂರದ ನಿರೀಕ್ಷೆಯಲ್ಲಿ. ಆದರೆ ಅವನು ಹೂಡಿದ ತರ್ಕವೆ ಆ ನಿರೀಕ್ಷೆಗೆ ಮಣ್ಣು ಹಾಕಿತು. ‘ಕ್ಯಾಸ್ಟು ಸರ್ಟಿಪೇಟುಕೇ ಇನ್ನೂರಾಗದೆ. ಅದನ್ಯಾರು ಕೊಡೋರು’ ಅಂದ.
ʼನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಸ. ರಘುನಾಥ ಬರೆದ ಕತೆ

Read More

ನೀರಿಗೊಡ್ಡಿದ ಗಾಳಿ-ಬೆಳಕು: ಆಲೂರು ದೊಡ್ಡನಿಂಗಪ್ಪ ಕಾದಂಬರಿಗೆ ರಘುನಾಥ ಚ.ಹ. ಮುನ್ನುಡಿ

ಮಹಾನ್ ಬಲಶಾಲಿ ಹಾಗೂ ಅಪ್ರತಿಮ ಸುಂದರಿಯ ಪ್ರೇಮ ಊರ ಕಣ್ಣಿಗೆ ದೈವಿಕವಾಗಿ ಕಾಣಿಸುತ್ತದೆ. ವಿವಾಹಬಾಹಿರ ಸಂಬಂಧ ಊರಕಣ್ಣಿಗೆ ಸ್ವೀಕಾರಾರ್ಹ ಅಚ್ಚರಿಯಾಗಿ ಕಾಣಿಸಲಿಕ್ಕೆ, ಪ್ರೇಮಿಗಳ ವ್ಯಕ್ತಿತ್ವವಷ್ಟೇ ಕಾರಣವಲ್ಲ; ಮಲ್ಲನ ಕೇಡಿಗತನದ ಬಗ್ಗೆ ಊರಿಗಿರುವ ಅಸಹನೆಯೂ ಕಾರಣ. ಆ ಅಸಹನೆ ಅಸಹಾಯಕತೆಯಾಗಿರುವಾಗ, ತಮ್ಮ ಸಿಟ್ಟನ್ನು ಕೊಂಚವಾದರೂ ಸಮಾಧಾನಗೊಳಿಸುವ ರೂಪದಲ್ಲಿ ಪ್ರೇಮಪ್ರಕರಣ ಅವರಿಗೆ ಒದಗಿಬಂದಿದೆ. ಈ ಪ್ರೇಮಪ್ರಕರಣ ಜಾತೀಯತೆಯನ್ನು ವಿರೋಧಿಸುವ ಪ್ರತಿಭಟನೆಯ ರೂಪದಂತೆಯೂ ಕಾದಂಬರಿ ಚಿತ್ರಿಸುತ್ತದೆ.
ಆಲೂರು ದೊಡ್ಡನಿಂಗಪ್ಪ ಕಾದಂಬರಿ “ಚಂದ್ರನ ಚೂರು” ಗೆ ರಘುನಾಥ ಚ.ಹ. ಮುನ್ನುಡಿ

Read More

ಯುಗಾದಿ ಸಂಭ್ರಮ: ಸುಮಾವೀಣಾ ಸರಣಿ

ಮಾನವನ ಜೀವನ ಸುಖ-ದುಃಖಗಳ ಮಿಶ್ರಣ. ಸುಖ ಬಂದಾಗ ಹಿಗ್ಗಬಾರದು, ದುಃಖ ಬಂದಾಗ ಕುಗ್ಗಬಾರದು ಇವೆರಡನ್ನೂ ಸಮಾನವಾಗಿ ಕಾಣಬೇಕೆಂಬುದೇ ಬೇವು-ಬೆಲ್ಲ ಸೇವನೆಯ ಸಂಕೇತ. ಭಗವದ್ಗೀತೆಯಲ್ಲಿಯೂ ಸಹ “ಸುಖದುಃಖೇ ಸಮೇಕೃತ್ವಾ” ಎಂದು ಉಪದೇಶಿಸಲಾಗಿದೆ. ಕೆಲವರ ಜೀವನದಲ್ಲಿ ಬೆಲ್ಲ ಹೆಚ್ಚಾಗಿರಬಹುದು. ಆದರೂ ಈ ದ್ವಂದ್ವಗಳನ್ನು ಸಂಭ್ರಮದಿಂದಲೇ ಸ್ವೀಕರಿಸಬೇಕು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ಖರ್ಚಿಲ್ಲದ ಆಟಿಕೆಗಳು, ಸರ್ಕಸ್ ಕಂಪೆನಿ… ಆ ನೆನಪುಗಳು..: ಬಸವನಗೌಡ ಹೆಬ್ಬಳಗೆರೆ ಸರಣಿ

ಏಳನೇ ತರಗತಿಗೆ ಹೋಗುವ ವೇಳೆಗೆ ನಾನು ಓದುವುದರಲ್ಲಿ ತರಗತಿಗೇ ಮೊದಲಿಗನಾಗಿದ್ದೆ. ಅದರಲ್ಲೂ 7 ನೇ ತರಗತಿಯಲ್ಲಿ ಬುಡೇನ್ ಸಾಬ್ ಮೇಷ್ಟ್ರು ಗಣಿತ ತೆಗೆದುಕೊಂಡ ಮೇಲೆ ನನಗೆ ಗಣಿತ ತುಂಬಾ ಇಷ್ಟದ ವಿಷಯವಾಯಿತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಹನ್ನೊಂದನೆಯ ಕಂತು ನಿಮ್ಮ ಓದಿಗೆ

Read More

ಎಷ್ಟು ಬೆರಗು ಈ ಪ್ರಕೃತಿಯಲಿ…: ಆಶಾ ಜಗದೀಶ್ ಅಂಕಣ

ನಾವೆಲ್ಲಾ ನೀರಿನಲ್ಲಿ ನುಣುಪಾದ ಕಲುಗಳನ್ನು ಎಸೆಯುತ್ತಾ ಆಡುತ್ತೇವೆ. ಚಪ್ಪಟೆಯಾದ ನುಣುಪುಗಲ್ಲುಗಳನ್ನು ಒಂದರ ಮೇಲೆ ಒಂದರಂತೆ ಜೋಡಿಸಿ, ಅದಕ್ಕೇನೋ ಶಕ್ತಿ ಬಂತೆಂದು ಭಾವಿಸಿ, ‘ನಾವು ಆದಷ್ಟು ಬೇಗ ತಲೆ ಮೇಲೊಂದು ಸೂರು ಮಾಡಿಕೊಳ್ಳುವಂತಾಗಲಿ ಶಕ್ತಿಯೇ’ ಎಂದು ಬೇಡಿ, “ಮತ್ತೊಮ್ಮೆ ಬರುವವರೆಗೂ ಹೀಗೆ ಇರಲಿ” ಎಂದು ಕೇಳಿಕೊಂಡು ಪ್ರಾರ್ಥನೆಯನ್ನು ಕೊನೆಗೊಳ್ಳಿಸಿಕೊಳ್ಳುತ್ತೇವೆ.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣದ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ