Advertisement

Tag: kendasampige

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ರಾಜೀವಗೌಡ ಎಂ.ಜೆ. ಮೇಲೂರು ಕತೆ

ಹೆಜ್ಜೆಯಿಡಲೂ ಎಲ್ಲರೂ ಭಯಬೀಳುತ್ತಿದ್ದ ಕಾಡಿನ ಆ ಅಭೇಧ್ಯ ಕಣಿವೆಗೆ ಅವನು ಹೊಸದೇ ಆದ ಒಂದುದಾರಿ ಮಾಡಿಕೊಂಡು ಬಂದಾಗ, ಅಲ್ಲಿ ಕೆನೆಗಟ್ಟಿದ್ದ ಸೌಂದರ್ಯಕ್ಕೆ ಮಾರುಹೋಗಿದ್ದ. ಅಲ್ಲೇನಿದೆ ಕೇವಲ ಮರ, ಗಿಡ, ಬಳ್ಳಿ, ವಿಷಜಂತುಗಳು, ಕ್ರೂರಪ್ರಾಣಿಗಳು, ರಕ್ತ ಹೀರುವ ಜಿಗಣಿಗಳು ಎನ್ನುತ್ತಿದ್ದವರ ಮಧ್ಯದಲ್ಲಿದ್ದಾಗ ಇಂತಹಕಡೆ ಸೌಂದರ್ಯ ಕಾಣಲು ಬೇರೆಯದೇ ಆದ ಕಣ್ಣಗಳಿರಬೇಕು. ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ರಾಜೀವಗೌಡ ಎಂ.ಜೆ. ಮೇಲೂರು ಕತೆ “ಸ್ವೇದಗಂಧಿ”

Read More

ಯೂತ್ ಕ್ರೈಂ ಕತೆಗಳು: ವಿನತೆ ಶರ್ಮ ಅಂಕಣ

ಎಷ್ಟೋ ಬಾರಿ ಪೊಲೀಸರು ಈ ಮಕ್ಕಳಿಗೆ ಎಚ್ಚರಿಕೆ ಕೊಟ್ಟು ಕಳಿಸುತ್ತಾರೆ. ಕೆಲವೊಮ್ಮೆ ದೊಡ್ಡ ಮಕ್ಕಳು ಯೂತ್ ಜಸ್ಟಿಸ್ ಮುಖಾಮುಖಿ ಸಭೆಗಳಲ್ಲಿ ಸಲಹೆ, ಬುದ್ಧಿವಾದಗಳನ್ನು ಪಡೆದು ಹೋಗುತ್ತಾರೆ. ಕೆಲವರಿಗೆ ಅಪರಾಧ ಮಾಡುವುದು ತಮಾಷೆಯಾದರೆ ಇನ್ನೂ ಕೆಲವು ಮಕ್ಕಳಿಗೆ ಅದು ಉದ್ದೇಶಪೂರ್ವಕವಾದ ನಡವಳಿಕೆ ಆಗಿರುತ್ತದೆ ಎಂದು ಸಮಾಜ ಕಾರ್ಯಕರ್ತರು, ಆಪ್ತಸಮಾಲೋಚನಾ ತಜ್ಞರು ಹೇಳುತ್ತಾರೆ. ಚಿಂತಿಸುವ ವಿಷಯವೆಂದರೆ ಅವರಲ್ಲಿ ಅನೇಕರು ಪದೇಪದೇ ಅದೇ ರೀತಿಯ ಅಪರಾಧಗಳನ್ನು ಮಾಡುತ್ತಾ ಇರುತ್ತಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ನೀಲಿ ನೋಡಿದ ಕಾಡು: ಸುಧಾ ಆಡುಕಳ ಅಂಕಣ

ಒಮ್ಮೆ ಅವನೂ, ನೀಲಿಯ ತಂದೆಯೂ ಅಂಟುವಾಳದ ಕಾಯಿಗಳನ್ನು ಹುಡುಕುತ್ತ ಕಾಡಿನಲ್ಲಿ ಬಹುದೂರದವರೆಗೆ ಸಾಗಿದರಂತೆ. ಚೀಲಗಟ್ಟಲೆ ಕಾಯಿಗಳನ್ನು ಕೊಯ್ದು ಮೂಟೆಗಟ್ಟಿ ದಣಿವಾರಿಸಿಕೊಳ್ಳಲೆಂದು ಮರವೊಂದರ ಬೇರಿನ ಮೇಲೆ ಕುಳಿತು ಕವಳ ತಿನ್ನತೊಡಗಿದರಂತೆ. ಸುಮಾರು ಹೊತ್ತಿಗೆ ನೋಡಿದರೆ ಅವರು ಕುಳಿತಿದ್ದ ಬೇರು ನಿಧಾನಕ್ಕೆ ಚಲಿಸಲು ಪ್ರಾರಂಭವಾಯಿತಂತೆ. ಅರೆ! ಇದೇನಿದು? ಎಂದು ಎದ್ದು ದೂರ ನಿಂತರೆ ಮರದ ಬೇರೆಂದು ಅವರು ಕುಳಿತದ್ದು ಮಾದೊಡ್ಡ ಹೆಬ್ಬಾವಿನ ಮೇಲಂತೆ!
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಎಂಟನೆಯ ಕಂತು ನಿಮ್ಮ ಓದಿಗೆ

Read More

ಇದು ರಾಜಕೀಯ ಕಾಲ: ಚೈತ್ರಾ ಶಿವಯೋಗಿಮಠ ಸರಣಿ

ಶಿಂಬೋರ್ಸ್ಕಾರ ಜನಪ್ರಿಯತೆ ಮತ್ತು ಯಶಸ್ಸಿಗೆ ಕಾರಣವೇನು ಗೊತ್ತೇ? ವಿಶಿಷ್ಟ ಕಾವ್ಯ ಶೈಲಿ, ವಿಭಿನ್ನತೆ. ಯಾವುದೇ ಒಂದು ಕಾವ್ಯ ಶೈಲಿಗೆ ಜೋತು ಬೀಳದೆ, ತನ್ನದೇ ಆದ ನುಡಿಗಟ್ಟನ್ನು ಮತ್ತು ತನ್ನದೇ ಆದ ಭಾಷೆಯನ್ನು ಠಂಕಿಸಿದರು. ದೊಡ್ಡ ಐತಿಹಾಸಿಕ ಘಟನೆಗಳು, ಮಾನವ ಅಸ್ತಿತ್ವದ ಜೈವಿಕ ಸ್ಥಿತಿಗತಿ, ಕವಿಯ ಸಾಮಾಜಿಕ ಪಾತ್ರ ಮತ್ತು ತಾತ್ವಿಕ ವ್ಯವಸ್ಥೆಗಳು, ಸಿದ್ಧಾಂತಗಳಿಂದ ದೂರವೇ ಉಳಿಯಿತು ಅವರ ಕಾವ್ಯ.
ಚೈತ್ರಾ ಶಿವಯೋಗಿಮಠ ಬರೆಯುವ “ಲೋಕ ಸ್ತ್ರೀ-ಕಾವ್ಯ ಲಹರಿ” ಸರಣಿ

Read More

ಸ್ಯಾನಿಟರಿ ಇಂಜಿನಿಯರ್ಸ್..: ಪೂರ್ಣೇಶ್ ಮತ್ತಾವರ ಪ್ರಬಂಧ

ಹೀಗೆ ನೀರು ಹೊತ್ತುಕೊಂಡು ಹೋದರೂ ಯಾವಾಗಲೂ ಉದ್ದನೆಯ ಸಾಲು, ನೂಕು ನುಗ್ಗಲು! ಸರಿ, ಈ ಎಲ್ಲಾ ಕಿರಿಕಿರಿ, ಪಡಿಪಾಟಲುಗಳನ್ನು ಅನುಭವಿಸುತ್ತಲೇ ಹತ್ತಾರು ನಿಮಿಷ ಕಾದು ಒಳ ಹೋದರೂ, ಹೋದವರು ಬಾಗಿಲು ಹಾಕಿ, ಬಾಗಿಲಿನ ಚಿಲಕ ಸರಿ ಇಲ್ಲವೆಂದು ಬಕೆಟನ್ನೇ ಬಾಗಿಲಿಗೆ ಅಡ್ಡವಾಗಿ ಇಟ್ಟು, ಕುಕ್ಕರುಗಾಲು ಹಾಕಿ ಕೂತು ಒಂದು ಕೈಲಿ ಬಕೆಟ್, ಮತ್ತೊಂದು ಕೈಲಿ ಸಹಿಸಲಾರದ ವಾಸನೆಗೆ ಮೂಗು ಮುಚ್ಚಿ ಶೌಚ ನಡೆಸಬೇಕೆನ್ನುವಷ್ಟರಲ್ಲೇ ದಡಬಡ ಬಾಗಿಲು ಬಡಿತ, ಸ್ವಲ್ಪ ತಡವಾದರೂ ಬಾಗಿಲನ್ನೇ ಮುರಿಯುವ ಬೆದರಿಕೆ, ಇತ್ಯಾದಿ, ಇತ್ಯಾದಿ..
ಪೂರ್ಣೇಶ್‌ ಮತ್ತಾವರ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ