Advertisement

Tag: kendasampige

ಮಕ್ಕಳ ಶಿಕ್ಷಣದಲ್ಲಿ ಕುಟುಂಬದ ಜವಾಬ್ದಾರಿ: ಅನುಸೂಯ ಯತೀಶ್ ಸರಣಿ

ನೋಡಿ ಮೇಡಮ್ ನೀವು ಮೊದಲು ಅವನಿಗೆ ಟಿವಿ ನೋಡೋದು ಬಿಡಿಸಿ. ಶಾಲೆಯಿಂದ ಬಂದಾಗ ಟಿವಿ ಮುಂದೆ ಕೂತ್ರೆ ಅರ್ಧ ರಾತ್ರಿವರೆಗೂ ಒಂದಾದ ಮೇಲೆ ಒಂದರಂತೆ ಧಾರವಾಹಿ ನೋಡ್ತಾನೆ. ಮಲಗೋದು ಸರಿ ರಾತ್ರಿ ಆಗಿರುತ್ತೆ. ಬೆಳಗ್ಗೆ ಏಳಲು ತಲೆಸುತ್ತು ಅಂತಾನೆ. ನಿದ್ದೆ ಬರುತ್ತೆ ಅಂತ ಹತ್ತು ಗಂಟೆಯಾದರೂ ಮಲಕೊಂಡವ್ನೆ. ಅದಕ್ಕೆ ನಿಮ್ಮ ಮೇಲೆ ಕೋಪ ಬಂದಿದೆ. ನಿಮ್ಮ ಮೇಲೆ ಕೂಗಾಡಿದ್ದು ಇನ್ಯಾಕೆ ಅಂದುಕೊಂಡ್ರಿ ಅಂತ ಆಕೆಯ ಕಿರುಚಾಟ, ಹಾರಾಟದ ಹಿಂದಿನ ಸತ್ಯ ಬಾಯ್ಬಿಟ್ಟಳು.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ

Read More

ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಕೆಂಪು ಬಣ್ಣದ ರೇಷ್ಮೆ ಸೀರೆಯನ್ನು ಹಿಂದಿನೆರಡು ಬಟ್ಟೆ ತುಂಡುಗಳ ಜೊತೆಗೆ ಜೋಡಿಸುತ್ತಿದ್ದ ಶಂಕ್ರಜ್ಜಿಗೆ ಮದುವೆಯ ನೆನಪು ಬಂದರೂ ಅದು ಮನಸ್ಸಿಗೆ ಖುಷಿ ಕೊಡಲಿಲ್ಲ. ಹಸಿರು, ಹಳದಿ, ಕೆಂಪು ಬಣ್ಣಗಳಿಂದ ತಯಾರಾಗುತ್ತಿದ್ದ ಕೌದಿಗೆ ಸೇರಿಸಲು ಇನ್ನೊಂದೆರಡು ಬಟ್ಟೆಗಳಷ್ಟೇ ಬೇಕಿದ್ದದ್ದು. ಅವಳ ಮಡಿಲ ಬುಡದಲ್ಲಿಯೇ ಇತ್ತು ನೀಲಿ ಬಣ್ಣದ ಫ್ಯಾನ್ಸಿ ಸೀರೆ. ಅದನ್ನು ಎತ್ತಿಕೊಂಡು ಉಳಿದವುಗಳ ಜೊತೆಗೆ ಸೇರಿಸಿ ಹೊಲಿಯಲಾರಂಭಿಸಿದಳು.
ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಕೌದಿ” ನಿಮ್ಮ ಓದಿಗೆ

Read More

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗಳು: ಎಂ.ವಿ ಶಶಿಭೂಷಣ ರಾಜು ಅಂಕಣ

ಹೀಗೆ ಹೊತ್ತಿಲ್ಲದ ಹೊತ್ತಿನಲ್ಲಿ ಕೆಲಸಮಾಡುವುದರಿಂದ, ಓಡಾಡಲು ಸ್ವಂತ ವಾಹನ ಇಲ್ಲದಿರುವುದರಿಂದ, ರೈಲು, ಬಸ್ಸುಗಳಲ್ಲಿ ಅಥವಾ ನಡೆದು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ತಲುಪಬೇಕಾಗಿರುವುದರಿಂದ, ಕೆಲವು ಅನಾಹುತಗಳಿಗೆ ತೆರೆದುಕೊಳ್ಳುವುದು ಅನಿವಾರ್ಯವಾಗುತ್ತದೆ. ಇದೇ ಹೆಚ್ಚಿನ ಅನಾಹುತಗಳಿಗೆ ಕಾರಣ. ಇದು ಭಾರತೀಯ ವಿದ್ಯಾರ್ಥಿಗಳೇ ಅಲ್ಲ, ಎಲ್ಲಾ ದೇಶಗಳ ವಿದ್ಯಾರ್ಥಿಗಳಿಗೂ ಜರುಗುತ್ತದೆ.
ಎಂ.ವಿ. ಶಶಿಭೂಷಣ ರಾಜು ಅಂಕಣ

Read More

ಒಡಹುಟ್ಟಿದವನ ಒಡಲಾಳದ ನೋವು!: ಶರಣಗೌಡ ಪಾಟೀಲ ತಿಳಗೂಳ ಪ್ರಬಂಧ

ಬಸ್ ಡಾಂಬರ್ ರಸ್ತೆ ಸೀಳಿಕೊಂಡು ಅರ್ಧ ದಾರಿ ಕ್ರಮಿಸಿತು. ಇದ್ದಕ್ಕಿದ್ದಂತೆ ಬಸ್ಸಿನಲ್ಲಿ ಜೋರಾಗಿ ಅಳುವ ಧನಿಯೊಂದು ಕೇಳಿ ಬಂದಿತು. ಎಲ್ಲರೂ ಗಾಬರಿಯಾಗಿ ಅತ್ತಕಡೆ ಗಮನ ಹರಿಸಿದರು. ನಾಗಚಂದ್ರನೂ ಆ ಕಡೆ ಹೊರಳಿ ನೋಡಿದ. ಇವನಿಗೆ ಆಶ್ಚರ್ಯದ ಜೊತೆಗೆ ಗಾಬರಿಯೂ ಆಯಿತು. ಅಳುವ ವ್ಯಕ್ತಿ ಸಾಮಾನ್ಯನಂತೆ ಕಾಣಿಸುತ್ತಿರಲಿಲ್ಲ. ಆತ ಬಟ್ಟೆ ಶಿಸ್ತಿನ ವ್ಯಕ್ತಿಯಾಗಿದ್ದ.
ಶರಣಗೌಡ ಬಿ. ಪಾಟೀಲ ತಿಳಗೂಳ ಪ್ರಬಂಧ ನಿಮ್ಮ ಓದಿಗೆ

Read More

ದಿಗಂಬರ ಸತ್ಯ!: ಗುರುಪ್ರಸಾದ ಕುರ್ತಕೋಟಿ ಸರಣಿ

ಮೊದಲ ಸಲ ಹೋದಾಗ ಒಂದು ವಿಚಿತ್ರವನ್ನು ಗಮನಿಸಿ ದಂಗಾಗಿ ಹೋದೆ. ಒಳಗಡೆ ನೋಡಿದರೆ ಎಲ್ಲೆಲ್ಲೂ ದಿಗಂಬರರೆ! ಬಟ್ಟೆ ಬದಲಿಸಲು ಅಲ್ಲಿಗೆ ಬಂದಿದ್ದ ಯಾವ ಒಬ್ಬ ವಯಸ್ಕನೂ ಬಟ್ಟೆಯನ್ನೇ ತೊಟ್ಟಿರಲಿಲ್ಲ. ಒಂದು ತುಂಡು ಬಟ್ಟೆ ಕೂಡ ಹಾಕಿರದಿದ್ದ ಅವರು ಯಾವುದೇ ಮುಜುಗರ ಇಲ್ಲದೆ ಓಡಾಡುತ್ತಿದ್ದರು. ಅಲ್ಲಿದ್ದ ಶವರ್‌ಗಳೂ ಕೂಡ ಸಾಮೂಹಿಕವಾಗಿ ಸ್ನಾನ ಮಾಡುವ ತರಹವೇ ಇದ್ದವು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿಯ ಹದಿನೈದನೆಯ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ