Advertisement

Tag: kendasampige

ಬೇಸಿಗೆ ದಿನಗಳ ಆಟದ ನೆನಪುಗಳು…: ಮಾರುತಿ ಗೋಪಿಕುಂಟೆ ಸರಣಿ

ನನಗೆ ಬೇರೆ ದಾರಿ ಇರಲಿಲ್ಲ. ಓಡಿಹೋಗೋಣವೆಂದರೆ ಅಪ್ಪನ ಕೈಯಲ್ಲಿನ ಕೋಲನ್ನು ಎಸೆದರೆ ಏನಾಗುವುದೋ ಎಂದು ಯೋಚಿಸುವಾಗಲೆ, ಊರಿನಿಂದ ಬಂದ ದೊಡ್ಡಮ್ಮ ಬಿಡಪ್ಪ ಮಗೀನ್ನ ಏನು ಮಾಡ್ಬೇಡ ಏನೋ ಹುಡುಗ್ ಬುದ್ದಿ ಅಂಗ್ ಮಾಡೈತಿ. ಎಳೆಮಗು ಬಾಯಲ್ಲೇಳಿದ್ರೆ ಸಾಕು ಅಂದ್ಕಂಡು ಒಳಗಿನಿಂದ ಬರುವುದಕ್ಕೂ ಅಪ್ಪ ಕೋಲನ್ನು ಎತ್ತಿ ಬೀಸುವುದಕ್ಕೂ ಸರಿಯಾಯಿತು. ದೊಡ್ಡಮ್ಮ ಬಂದವಳೆ ನನ್ನನ್ನು ರಬಕ್ಕನೆ ಎಳೆದುಕೊಂಡಳು. ಕೋಲಿನ ತುದಿ ಬಲ ತೋಳಿಗೆ ಬಿತ್ತು. ಇಷ್ಟು ಸಾಕಾಗಿತ್ತು; ಸಹಾಯಕ್ಕೆ ದೊಡ್ಡಮ್ಮ ಇದ್ದಳು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸ. ರಘುನಾಥ ಬರೆದ ಕತೆ

ಹಿಂದೆ ಅವನು ಜಬರದಸ್ತಿಯಲ್ಲ ಇಸಿದುಕೊಂಡಿದ್ದ ಇನ್ನೂರು ರೂಪಾಯಿಗಳನ್ನು ಜ್ಞಾಪಿಸಿ, ಈಗ ಬಂದಿರುವುದು ಎಪ್ಪತ್ತೈದೆಂದು ಹೇಳಿ, ಇದು ಜಾತ ಒಂದುನೂರ ಇಪ್ಪತ್ತೈದು ನಿನ್ನಿಂದ ಬರಬೇಕೆಂದು ಕ್ಲೇಮು ಮಾಡಿದೆ. ಕೊಡುವನೇನೊ ಎಂಬ ದೂರದ ನಿರೀಕ್ಷೆಯಲ್ಲಿ. ಆದರೆ ಅವನು ಹೂಡಿದ ತರ್ಕವೆ ಆ ನಿರೀಕ್ಷೆಗೆ ಮಣ್ಣು ಹಾಕಿತು. ‘ಕ್ಯಾಸ್ಟು ಸರ್ಟಿಪೇಟುಕೇ ಇನ್ನೂರಾಗದೆ. ಅದನ್ಯಾರು ಕೊಡೋರು’ ಅಂದ.
ʼನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಸ. ರಘುನಾಥ ಬರೆದ ಕತೆ

Read More

ನೀರಿಗೊಡ್ಡಿದ ಗಾಳಿ-ಬೆಳಕು: ಆಲೂರು ದೊಡ್ಡನಿಂಗಪ್ಪ ಕಾದಂಬರಿಗೆ ರಘುನಾಥ ಚ.ಹ. ಮುನ್ನುಡಿ

ಮಹಾನ್ ಬಲಶಾಲಿ ಹಾಗೂ ಅಪ್ರತಿಮ ಸುಂದರಿಯ ಪ್ರೇಮ ಊರ ಕಣ್ಣಿಗೆ ದೈವಿಕವಾಗಿ ಕಾಣಿಸುತ್ತದೆ. ವಿವಾಹಬಾಹಿರ ಸಂಬಂಧ ಊರಕಣ್ಣಿಗೆ ಸ್ವೀಕಾರಾರ್ಹ ಅಚ್ಚರಿಯಾಗಿ ಕಾಣಿಸಲಿಕ್ಕೆ, ಪ್ರೇಮಿಗಳ ವ್ಯಕ್ತಿತ್ವವಷ್ಟೇ ಕಾರಣವಲ್ಲ; ಮಲ್ಲನ ಕೇಡಿಗತನದ ಬಗ್ಗೆ ಊರಿಗಿರುವ ಅಸಹನೆಯೂ ಕಾರಣ. ಆ ಅಸಹನೆ ಅಸಹಾಯಕತೆಯಾಗಿರುವಾಗ, ತಮ್ಮ ಸಿಟ್ಟನ್ನು ಕೊಂಚವಾದರೂ ಸಮಾಧಾನಗೊಳಿಸುವ ರೂಪದಲ್ಲಿ ಪ್ರೇಮಪ್ರಕರಣ ಅವರಿಗೆ ಒದಗಿಬಂದಿದೆ. ಈ ಪ್ರೇಮಪ್ರಕರಣ ಜಾತೀಯತೆಯನ್ನು ವಿರೋಧಿಸುವ ಪ್ರತಿಭಟನೆಯ ರೂಪದಂತೆಯೂ ಕಾದಂಬರಿ ಚಿತ್ರಿಸುತ್ತದೆ.
ಆಲೂರು ದೊಡ್ಡನಿಂಗಪ್ಪ ಕಾದಂಬರಿ “ಚಂದ್ರನ ಚೂರು” ಗೆ ರಘುನಾಥ ಚ.ಹ. ಮುನ್ನುಡಿ

Read More

ಯುಗಾದಿ ಸಂಭ್ರಮ: ಸುಮಾವೀಣಾ ಸರಣಿ

ಮಾನವನ ಜೀವನ ಸುಖ-ದುಃಖಗಳ ಮಿಶ್ರಣ. ಸುಖ ಬಂದಾಗ ಹಿಗ್ಗಬಾರದು, ದುಃಖ ಬಂದಾಗ ಕುಗ್ಗಬಾರದು ಇವೆರಡನ್ನೂ ಸಮಾನವಾಗಿ ಕಾಣಬೇಕೆಂಬುದೇ ಬೇವು-ಬೆಲ್ಲ ಸೇವನೆಯ ಸಂಕೇತ. ಭಗವದ್ಗೀತೆಯಲ್ಲಿಯೂ ಸಹ “ಸುಖದುಃಖೇ ಸಮೇಕೃತ್ವಾ” ಎಂದು ಉಪದೇಶಿಸಲಾಗಿದೆ. ಕೆಲವರ ಜೀವನದಲ್ಲಿ ಬೆಲ್ಲ ಹೆಚ್ಚಾಗಿರಬಹುದು. ಆದರೂ ಈ ದ್ವಂದ್ವಗಳನ್ನು ಸಂಭ್ರಮದಿಂದಲೇ ಸ್ವೀಕರಿಸಬೇಕು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ಖರ್ಚಿಲ್ಲದ ಆಟಿಕೆಗಳು, ಸರ್ಕಸ್ ಕಂಪೆನಿ… ಆ ನೆನಪುಗಳು..: ಬಸವನಗೌಡ ಹೆಬ್ಬಳಗೆರೆ ಸರಣಿ

ಏಳನೇ ತರಗತಿಗೆ ಹೋಗುವ ವೇಳೆಗೆ ನಾನು ಓದುವುದರಲ್ಲಿ ತರಗತಿಗೇ ಮೊದಲಿಗನಾಗಿದ್ದೆ. ಅದರಲ್ಲೂ 7 ನೇ ತರಗತಿಯಲ್ಲಿ ಬುಡೇನ್ ಸಾಬ್ ಮೇಷ್ಟ್ರು ಗಣಿತ ತೆಗೆದುಕೊಂಡ ಮೇಲೆ ನನಗೆ ಗಣಿತ ತುಂಬಾ ಇಷ್ಟದ ವಿಷಯವಾಯಿತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಹನ್ನೊಂದನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ