ಪ್ರವಾಸಗಳೆಂಬ ಜವಾಬ್ದಾರಿ ಮತ್ತು ಮಕ್ಕಳು: ಅನುಸೂಯ ಯತೀಶ್ ಸರಣಿ
ನಾನೂ ಹೊರಡಲು ಸಿದ್ಧಳಾದಾಗ ನನ್ನ ಕೈಯನ್ನು ಮೃದುವಾಗಿ ಹಿಡಿದುಕೊಂಡ.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ ನಿಮ್ಮ ಓದಿಗೆ
Posted by ಅನುಸೂಯ ಯತೀಶ್ | Mar 19, 2024 | ಸರಣಿ |
ನಾನೂ ಹೊರಡಲು ಸಿದ್ಧಳಾದಾಗ ನನ್ನ ಕೈಯನ್ನು ಮೃದುವಾಗಿ ಹಿಡಿದುಕೊಂಡ.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ ನಿಮ್ಮ ಓದಿಗೆ
Posted by ಕೆಂಡಸಂಪಿಗೆ | Mar 16, 2024 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ನಮ್ಮ ಹೆಚ್ಚಿನ ಚಿತ್ರಗಳಲ್ಲಿ ಮಳೆ ಬಳಕೆಯಾಗುತ್ತಿದ್ದುದು ಒಂದೋ ಹಾಡು, ನೃತ್ಯದ ಚಿತ್ರಣದಲ್ಲಿ, ಇಲ್ಲವೇ ಫೈಟಿಂಗ್ಗೆ ಹಿನ್ನೆಲೆಯಾಗಿ. ಅಲ್ಲೆಲ್ಲಾ ಮಳೆಯು ನಡೆಯುತ್ತಿರುವ ಘಟನೆಗೆ ಹಿನ್ನೆಲೆ ಒದಗಿಸುತ್ತಿತ್ತು ಅಷ್ಟೇ. ಅದು ಪಾತ್ರವಾಗಿ ಬಂದ ಉದಾಹರಣೆ ಕಡಿಮೆ. ಹಾಗೆ ಮಾಡಿದಾಗಲೂ ಮಳೆಯು ಸಿನಿಮಾಕ್ಕೆ ತರುವ ರಮ್ಯತೆಗೇ ಹೆಚ್ಚು ಒತ್ತು ಇರುತ್ತಿತ್ತು. ಹಾಗಾಗದೇ ಮಳೆ ಒಂದು ಪಾತ್ರವೇ ಆಗಬೇಕು ಎಂಬ ಉದ್ದೇಶ ನಮ್ಮದಾಗಿತ್ತು.
ಖ್ಯಾತ ಸಿನಿಮಾ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರ ಚಲನಚಿತ್ರಗಳ ಸಂಕಥನ “ಬಿಂಬ ಬಿಂಬನ” ದಿಂದ “ದ್ವೀಪ” ಚಿತ್ರದ ಕುರಿತ ಮಾತುಕತೆ ನಿಮ್ಮ ಓದಿಗೆ
Posted by ಗುರುಪ್ರಸಾದ್ ಕುರ್ತಕೋಟಿ | Mar 14, 2024 | ಸರಣಿ |
ಎಲ್ಲ ಅಡ್ಡಾಡಿ ಆದ ನಂತರ ಒಂದು ಕುರಿಯನ್ನು ಕರೆದು ತಂದು ಒಂದು ಕಟಕಟೆಯ ಮೇಲೆ ನಿಲ್ಲಿಸಿದಳು. ಕತ್ತಿ ತೊಗೊಂಡು ಕಡೆದೇ ಬಿಡುತ್ತಾಳೆಯೇ ಅಂತ ಭಯ ಆಯ್ತು. ಅವಳು ಅದನ್ನು ನಿಲ್ಲಿಸಿದ್ದು ಅವತ್ತು ಬಂದಿದ್ದ ಅತಿಥಿಗಳ ಅಮೃತ ಹಸ್ತಗಳಿಂದ ಅದರ ಹಾಲು ಹಿಂಡಿಸಲು ಅಂತ ತಿಳಿದು ತುಸು ಸಮಾಧಾನ ಆಯ್ತು. ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿ
Read MorePosted by ಗೋಳೂರ ನಾರಾಯಣಸ್ವಾಮಿ | Mar 13, 2024 | ಸಂಪಿಗೆ ಸ್ಪೆಷಲ್ |
ಇಂದು ಸಮಾಜದಲ್ಲಿ ನಡೆಯುತ್ತಿರುವ ಒಳ್ಳೆಯದು ಕೆಟ್ಟದ್ದನ್ನು ಹೇಳುವ ಸಾಹಿತಿಗಳು, ನ್ಯಾಯವಾದಿಗಳು, ಮುಂದಾಳುಗಳು ಹಾಗೂ ಇನ್ನಿತರರು ಮಾಧ್ಯಮಗಳ ನಡುವೆ ಅಸೂಯೆ, ವೈಮನಸ್ಸು, ಅಹಂಕಾರ ಇರುತ್ತದೆ; ಆದರೆ ಬಂಡವಾಳಶಾಹಿಗಳು, ರಾಜಕಾರಣಿಗಳು, ಕೈಗಾರಿಕೋದ್ಯಮಿಗಳು, ದೊಡ್ಡ ದೊಡ್ಡ ನಗರಗಳಲ್ಲಿ ವಾಸಿಸುವ ದಂಧೆಕೋರರು, ಭಯೋತ್ಪಾದಕರು, ಉಗ್ರಗಾಮಿಗಳು, ಆಯಕಟ್ಟಿನ ಜಾಗಗಳಲ್ಲಿ ಆಡಳಿತ ನಡೆಸುವ ಭ್ರಷ್ಟಾಚಾರಿಗಳ ನಡುವೆ ತುಂಬಾ ದೊಡ್ಡ ಸಾಮರಸ್ಯವಿದೆ: ಸಹಕಾರವಿದೆ.
ಗೋಳೂರ ನಾರಾಯಣಸ್ವಾಮಿ ಬರಹ ನಿಮ್ಮ ಓದಿಗೆ
Posted by ಆಶಾ ಜಗದೀಶ್ | Mar 12, 2024 | ಅಂಕಣ |
ಬಹುಶಃ ಕತೆಗಳ ಅವಶ್ಯಕತೆಯಿಲ್ಲ ಆ ವನಸಿರಿಗೆ. ಜೀವಂತ ಕತೆ ಹೊತ್ತು ಓಡಾಡುವ ಅದೆಷ್ಟು ಜನ ಇಲ್ಲೊಮ್ಮೆ ಬಂದು ತಮ್ಮ ಜೋಡಿ ಹೆಜ್ಜೆಗಳ ಗುರುತು ಮಾಡಿ ಹೋಗಿದ್ದರೋ… ಕತೆಗಳು ನಮಗೆ ಬೇಕು. ನಮ್ಮೊಳಗಿನ ಕತೆಗಿಂತ ಭಿನ್ನವಾದ ಕತೆಯ ಕುರಿತಾದ ಹುಚ್ಚು ಕೂತೂಹಲವನ್ನ ತಣಿಸಿಕೊಳ್ಳಲಿಕ್ಕಾಗಿ… ಸುಳ್ಳೇ ಆದರೂ ನಂಬಲು ಸಿದ್ಧರಿರುತ್ತೇವಲ್ಲ ಹೇಗಿದ್ದರೂ… ಕತೆ ಕಟ್ಟುವುದರಲ್ಲಿ ನಿಸ್ಸೀಮರು ನಾವು.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣ
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
