Advertisement

Tag: kendasampige

ಉರಿದು ಮುಗಿದುಬಿಡುವುದಲ್ಲ ಪ್ರೀತಿ: ಎಸ್. ನಾಗಶ್ರೀ ಅಜಯ್ ಅಂಕಣ

ಓದಿ, ಬರೆದು, ಕಣ್ತೆರೆದು ಪ್ರಪಂಚ ನೋಡಿ, ತಿಳಿದು, ವ್ಯಕ್ತಿತ್ವ ರೂಪಿಸಿಕೊಳ್ಳಬೇಕಾದ ವಯಸ್ಸಿನಲ್ಲಿ ಪ್ರೇಮದ ಹೆಸರಿನಲ್ಲಿ ಹುಚ್ಚಾಟಗಳಿಗೆ ಪಕ್ಕಾಗಿ, ನಮ್ಮನ್ನೇ ನಿಭಾಯಿಸಿಕೊಳ್ಳಲು ಬಾರದ ವಯಸ್ಸಿನಲ್ಲಿ ಇನ್ನೊಂದು ಜೀವವನ್ನು ನಿಭಾಯಿಸುವ, ಸಂಬಂಧ ಬೆಸೆಯುವ ಸಾಹಸ ಬೇಕಿದೆಯೆ?
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ

Read More

ಹಿಡಿಯಷ್ಟು ಪ್ರೀತಿ ಕಡಲಿನಷ್ಟಾಯ್ತು: ಮಹಾಲಕ್ಷ್ಮೀ. ಕೆ. ಎನ್. ಬರಹ

ಮೋಡ ಕಪ್ಪಾದಾಗ ಮಳೆ ಬಂದೇಬರುತ್ತೆ ಅನ್ನೋ ಮುನ್ಸೂಚನೆ ಇರುತ್ತೆ, ಕಾಲೇಜಿನಲ್ಲಿ ಸ್ವಲ್ಪ ಮೈ ಬೆಚ್ಚಗಾದಾಗ ಮನೆಗೆ ಹೋಗುವಷ್ಟರಲ್ಲಿ ಇವತ್ತು ಜ್ವರ ಬಂದೇ ಬರುತ್ತೆ ಅಂತ ಗೊತ್ತಾಗುತ್ತೆ, ಇವತ್ತು ರೆಕಾರ್ಡ್ ಬುಕ್ ಮರೆತುಬಂದಿದ್ದೀನಿ ಲೆಕ್ಚರರ್ ಹತ್ತಿರ ಬೈಗುಳಗಳು ಕಾದಿದೆ ಅಂತ ಗೊತ್ತಾಗುತ್ತೆ, ಆದರೆ ಪ್ರೀತಿ ಹುಟ್ಟುವ ಘಳಿಗೆ ಯಾರಿಗೆ ತಾನೇ ತಿಳಿದೀತು? ಕೆಲವೊಮ್ಮೆ ಮೆಚ್ಚುಗೆಯಲ್ಲಿ ಮುಗುಳ್ನಕ್ಕು ಪ್ರಾರಂಭವೇ ಇಲ್ಲದೆಯೇ ಅಲ್ಲಿಗೇ ಮುಕ್ತಾಯವಾಗಬಹುದು.
ಪ್ರೇಮಿಗಳ ದಿನಕ್ಕೆ ಮಹಾಲಕ್ಷ್ಮೀ ಕೆ. ಎನ್. ಬರಹ ನಿಮ್ಮ ಓದಿಗೆ

Read More

ಗರತಿಯ ಹಾಡು ಮತ್ತು ಸ್ತ್ರೀ ದೃಷ್ಟಿಕೋನ: ಲಿಂಗರಾಜ ಸೊಟ್ಟಪ್ಪನವರ್‌ ಅಂಕಣ

ಜನಪದ ಎನ್ನುವದು ಸ್ತ್ರೀ ಕೇಂದ್ರಿತವಾದ ಭಾವುಕ ನೆಲೆ. ಅವಳ ಹಂಬಲ, ಹತಾಶೆ, ಸಡಗರ ಸಂಕಟಗಳು, ಹಾತೊರಿಕೆ, ಕನವರಿಕೆ ಹಾಗೂ ಪ್ರತಿರೋಧಗಳಿಗೆ ಒಂದು ಅಭಿವ್ಯಕ್ತಿ ಮಾಧ್ಯಮವಾಗಿ ಅದು ರೂಪಗೊಂಡಿರುವಂತದ್ದಾಗಿದೆ. ಜನಪದ ಧಾರೆಯುದ್ದಕ್ಕೂ ಹೆಣ್ಣನ್ನು ಉತ್ತಮರ ಮಗಳು ಆಗಿಸುವ ಅಭೀಪ್ಸೆ ಒಂದು ಪುರುಷ ಪ್ರಣೀತವಾದ ಅನುಕೂಲಸಿಂಧು ಗರತಿ ಧರ್ಮವನ್ನು ರೂಪಿಸಿದೆ ಮತ್ತೆ ಅದು ಒಂದು ಹೆಣ್ಣಿನ ಮೂಲಕವೆ ಇನ್ನೊಂದು ಹೆಣ್ಣಿಗೆ ಧಾರೆಯೆರೆಯುವಂತೆ ಸಂಯೋಜಿಸಲಾಗಿದೆ.
ಲಿಂಗರಾಜ ಸೊಟ್ಟಪ್ಪನವರ್‌ ಬರೆಯುವ “ಉತ್ತರದ ಕತೆಗಳು” ಅಂಕಣ

Read More

ಯಾವುದು ಪ್ರೀತಿ?! ಯಾಕಾದರೂ ಈ ಪ್ರೀತಿ…: ಆಶಾ ಜಗದೀಶ್ ಅಂಕಣ

ಕಲ್ಲೆಸೆಯುವ ಕೈಗಳಿಗೆ ಆತ್ಮಸಾಕ್ಷಿ ಏಕೆ ಕಾಡುವುದಿಲ್ಲ?! ಕೊಂದು ಬದುಕುವುದು ಮನುಷ್ಯತ್ವವೇ ಅಲ್ಲ ಎಂದ ಮೇಲೆ ನೋಯಿಸಿ ನಗುವ ಮನಃಸ್ಥಿತಿ ಹುಟ್ಟಿದ್ದು ಎಲ್ಲಿಂದ… ಎಲ್ಲ ಪಾಠಗಳನ್ನೂ ನಮ್ಮ ಬದುಕಿನಿಂದಲೇ ಕಲಿಯುವ ಅಗತ್ಯವಿಲ್ಲ. ನಮ್ಮವರ ಬದುಕಿನಿಂದಲೂ ಕಲಿಯಬಹುದು…ಇಲ್ಲಿ ಮಲ್ಲಿಗೆ ಬಳ್ಳಿಯಂತೆ ತಬ್ಬಿ ಹಬ್ಬಿ ಬೆಳೆಯುವ ಹೊತ್ತಿನಲ್ಲೇ ಗುಲಾಬಿಯಂತೆ ಮುಳ್ಳುಗಳ ನಡುವೆಯೇ ಜಾಗ್ರತೆಯಾಗಿ ಅರಳುವುದನ್ನೂ ಕಲಿಯಬೇಕು.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣದ ಹೊಸ ಬರಹ

Read More

ರಾಜಾ ಶೈಲೇಶಚಂದ್ರ ಗುಪ್ತ- ಕರ್ತವ್ಯನಿಷ್ಠೆಯ ಪ್ರತೀಕ: ರಂಜಾನ್ ದರ್ಗಾ ಸರಣಿ

ತಾವು ಸೇವೆ ಸಲ್ಲಿಸುವ ಪತ್ರಿಕೆ ಮತ್ತು ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಪತ್ರಿಕಾ ಮಾಲೀಕರ ಬಗ್ಗೆ ಅವರಿಗೆ ಅಪಾರವಾದ ಗೌರವ. ಅವರು ಮಾಲೀಕರಿಗೆ “ಖಾವಂದರು” ಎಂದು ಕರೆದಾಗ ನಾಕು ನಕ್ಕಿದ್ದೆ. ಮಾಲೀಕರು ಕೂಡ ಅವರನ್ನು ಗೌರವದಿಂದ ಕಾಣುತ್ತಿದ್ದರು. ಆದರೆ ತಮಗಾದ ಅನ್ಯಾಯದ ಬಗ್ಗೆ ಅವರು ಎಂದೂ ಮಾಲೀಕರ ಮುಂದೆ ಉಸುರಲಿಲ್ಲ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 70ನೇ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ