Advertisement

Tag: kendasampige

ಬಾಯಲ್ಲಿರುವ ಬಿಸಿ ತುಪ್ಪವೇ!: ಗುರುಪ್ರಸಾದ ಕುರ್ತಕೋಟಿ ಸರಣಿ

ಎಲ್ಲ ಅಡ್ಡಾಡಿ ಆದ ನಂತರ ಒಂದು ಕುರಿಯನ್ನು ಕರೆದು ತಂದು ಒಂದು ಕಟಕಟೆಯ ಮೇಲೆ ನಿಲ್ಲಿಸಿದಳು. ಕತ್ತಿ ತೊಗೊಂಡು ಕಡೆದೇ ಬಿಡುತ್ತಾಳೆಯೇ ಅಂತ ಭಯ ಆಯ್ತು. ಅವಳು ಅದನ್ನು ನಿಲ್ಲಿಸಿದ್ದು ಅವತ್ತು ಬಂದಿದ್ದ ಅತಿಥಿಗಳ ಅಮೃತ ಹಸ್ತಗಳಿಂದ ಅದರ ಹಾಲು ಹಿಂಡಿಸಲು ಅಂತ ತಿಳಿದು ತುಸು ಸಮಾಧಾನ ಆಯ್ತು. ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿ

Read More

ಓದುವ ಸುಖ ಹಾಗೂ ಅರಿವು: ಗೋಳೂರ ನಾರಾಯಣಸ್ವಾಮಿ ಬರಹ

ಇಂದು ಸಮಾಜದಲ್ಲಿ ನಡೆಯುತ್ತಿರುವ ಒಳ್ಳೆಯದು ಕೆಟ್ಟದ್ದನ್ನು ಹೇಳುವ ಸಾಹಿತಿಗಳು, ನ್ಯಾಯವಾದಿಗಳು, ಮುಂದಾಳುಗಳು ಹಾಗೂ ಇನ್ನಿತರರು ಮಾಧ್ಯಮಗಳ ನಡುವೆ ಅಸೂಯೆ, ವೈಮನಸ್ಸು, ಅಹಂಕಾರ ಇರುತ್ತದೆ; ಆದರೆ ಬಂಡವಾಳಶಾಹಿಗಳು, ರಾಜಕಾರಣಿಗಳು, ಕೈಗಾರಿಕೋದ್ಯಮಿಗಳು, ದೊಡ್ಡ ದೊಡ್ಡ ನಗರಗಳಲ್ಲಿ ವಾಸಿಸುವ ದಂಧೆಕೋರರು, ಭಯೋತ್ಪಾದಕರು, ಉಗ್ರಗಾಮಿಗಳು, ಆಯಕಟ್ಟಿನ ಜಾಗಗಳಲ್ಲಿ ಆಡಳಿತ ನಡೆಸುವ ಭ್ರಷ್ಟಾಚಾರಿಗಳ ನಡುವೆ ತುಂಬಾ ದೊಡ್ಡ ಸಾಮರಸ್ಯವಿದೆ: ಸಹಕಾರವಿದೆ.
ಗೋಳೂರ ನಾರಾಯಣಸ್ವಾಮಿ ಬರಹ ನಿಮ್ಮ ಓದಿಗೆ

Read More

ಒಂದು ಸುಳ್ಳು ಒಂದು ಸತ್ಯ: ಆಶಾ ಜಗದೀಶ್ ಅಂಕಣ

ಬಹುಶಃ ಕತೆಗಳ ಅವಶ್ಯಕತೆಯಿಲ್ಲ ಆ ವನಸಿರಿಗೆ. ಜೀವಂತ ಕತೆ ಹೊತ್ತು ಓಡಾಡುವ ಅದೆಷ್ಟು ಜನ ಇಲ್ಲೊಮ್ಮೆ ಬಂದು ತಮ್ಮ ಜೋಡಿ ಹೆಜ್ಜೆಗಳ ಗುರುತು ಮಾಡಿ ಹೋಗಿದ್ದರೋ… ಕತೆಗಳು ನಮಗೆ ಬೇಕು. ನಮ್ಮೊಳಗಿನ ಕತೆಗಿಂತ ಭಿನ್ನವಾದ ಕತೆಯ ಕುರಿತಾದ ಹುಚ್ಚು ಕೂತೂಹಲವನ್ನ ತಣಿಸಿಕೊಳ್ಳಲಿಕ್ಕಾಗಿ… ಸುಳ್ಳೇ ಆದರೂ ನಂಬಲು ಸಿದ್ಧರಿರುತ್ತೇವಲ್ಲ ಹೇಗಿದ್ದರೂ… ಕತೆ ಕಟ್ಟುವುದರಲ್ಲಿ ನಿಸ್ಸೀಮರು ನಾವು.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣ

Read More

ದೆವ್ವದ ಭಯ ಮತ್ತು ಬೋಂಡಾದ ರುಚಿ…: ಬಸವನಗೌಡ ಹೆಬ್ಬಳಗೆರೆ ಸರಣಿ

ಆಗ ಹಳ್ಳಿಗಳಲ್ಲಿ ಅದ್ಯಾರು ಈ ಸುದ್ದಿ ಹರಿಸಿದರೋ ಗೊತ್ತಿಲ್ಲ. ರಾತ್ರಿ ವೇಳೆ ದೆವ್ವಗಳು ಬರುತ್ತವೆ, ಅದಕ್ಕೆ ಅವುಗಳ ಕಾಟದಿಂದ ಪಾರಾಗಲು ‘ನಾಳೆ ಬಾ’ ಎಂದು ಮನೆಯ ಮುಂಬಾಗಿಲ ಮೇಲೆ ನೀರಿನಲ್ಲಿ ಅದ್ದಿದ ಚಾಕ್ ಪೀಸ್‌ನಲ್ಲಿ ಬರೆದಿದ್ದರು. ನಾನೂ ಸಹ ನಮ್ಮ ಮನೆಯ ಮೇಲೂ ಹೀಗೆ ಬರೆದು ದೆವ್ವದ ಕಾಟದಿಂದ ಪಾರಾದೆ ಎಂದು ಖುಷಿಪಟ್ಟಿದ್ದೆ!!!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಒಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಸತ್ತವರೆಲ್ಲ ಮತ್ತೆ ಬಂದಾಗ: ಸುಧಾ ಆಡುಕಳ ಅಂಕಣ

ಅದು ಅಜ್ಜಿಗೆ ಮೀಸಲಿಡುವ ದಿನವಾಗಿತ್ತು. ಮಕ್ಕಳೆಲ್ಲರೂ ಒಟ್ಟಿಗೆ ಸೇರುವುದು ವಾಡಿಕೆಯಾಗಿತ್ತು. ಅಜ್ಜಿಗೆ ಪರಮ ಪ್ರಿಯಳಾಗಿದ್ದ ಕೊನೆಯ ಮಗಳು ಮಾತ್ರ ಗಂಡನ ಮನೆಯಿಂದ ಬಂದಿರಲಿಲ್ಲ. ಅಣ್ಣಂದಿರು ಒತ್ತಾಯ ಮಾಡಿ ಕರೆದಿದ್ದರೂ ಅವಳ ಗಂಡ ಅದೇನೋ ಹಳೆಯ ಮುನಿಸಿನಿಂದಾಗಿ ಹೆಂಡತಿಯನ್ನು ತವರಿಗೆ ಕಳಿಸಿರಲಿಲ್ಲ. ಅಕ್ಕಂದಿರೆಲ್ಲ ಅವಳನ್ನು ನೆನೆಸಿಕೊಂಡು ಕಣ್ಣೀರಿಡುತ್ತಲೇ ಅಮ್ಮನಿಗೆ ಮೀಸಲಿಟ್ಟಿದ್ದರು. ಆ ರಾತ್ರಿ ಎಲ್ಲರೂ ಮಲಗಿದಾಗ ನಡುರಾತ್ರಿಯಲಿ ನೀಲಿಯ ದೊಡ್ಡಮ್ಮ ಇದ್ದಕ್ಕಿದ್ದಂತೆ ಕುಣಿದು ಕುಪ್ಪಳಿಸಿದ್ದಳು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ