Advertisement

Tag: Kendasanpige

ಇಳಿ ವಯಸ್ಸಿನ ಕಾಠಿಣ್ಯ ಸ್ವಾರ್ಥ ಇತ್ಯಾದಿ

ಜಗತ್ತಿನಲ್ಲಿ ಮನುಷ್ಯ ಬಂದಿರುವುದು, ಇರುವುದು, ಮಾಗಬೇಕಾದದ್ದು ಕೇವಲ ನಾಲ್ಕು ದಿನದ ಅತಿಥಿಯಾಗಿ ಮಾತ್ರ. ಸದಾ ಕಾಲದ ಜಹಗೀರ್‌ದಾರಿ ಅವನಿಗಿಲ್ಲ. ಇದು ಎಲ್ಲರಿಗೂ ಗೊತ್ತಾಗಲೆಂದೇ ಸಾವಿನ ಸಮಯದಲ್ಲಿ ಸೃಷ್ಟಿ ಒಂದು ಉಪಾಯ ಮಾಡಿದೆ. ಮನುಷ್ಯನಿಗೆ ಪ್ರಾಣ ಹೋಗಿದೆ ಎಂದು ಗೊತ್ತಾದ ಮೇಲೂ ಯಾರಿಗೂ ಗೊತ್ತಾಗದಂತೆ ಕೆಲಕಾಲ ಕ್ಷೀಣವಾಗಿ ಪ್ರಾಣ ಇರುತ್ತದೆ. ದೇಹದಲ್ಲಿ ಶಾಖ ಕೂಡ ಇರುತ್ತದೆ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಆರನೆಯ ಪ್ರಬಂಧ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ