Advertisement

Tag: Kendsampige

ಎರಡು ಮನೆಗಳ ನಡುವೆ…: ಎಚ್. ಗೋಪಾಲಕೃಷ್ಣ ಸರಣಿ

ಗೋಪಣ್ಣ ಮಾರನೇ ದಿವಸ ಫೋನಿನ ಮಾತುಕತೆ ಮುಂದುವರೆಸಲು ರೆಡಿ ಇರಲಿಲ್ಲ. ಅದರಿಂದ ಅವನು ನನ್ನ ಕಡೆ ಒಂದು ನೋಟ ಬಿಟ್ಟ ಅಂದರೆ ದೃಷ್ಟಿ ಹರಿಸಿದ. ಅದರಲ್ಲಿ ದೈನ್ಯತೆ ಇತ್ತು. ಅದರಲ್ಲಿ ಒಂದು ರೀತಿಯ ಕಮಾಂಡಿಂಗ್ ಸಹ ಇತ್ತು. ಎರಡೂ ಎರಡು ವಿಭಿನ್ನ ದೃಷ್ಟಿಯವು ಅದು ಹೇಗೆ ನಿಮಗೆ ಒಂದೇ ನೋಟದಲ್ಲಿ ಎರಡೂ ಕಂಡವು ಅಂತ ನೀವು ವಿಮರ್ಶಕರ ಹಾಗೆ ಕೇಳುತ್ತೀರಿ ಎಂದು ನನಗೆ ಗೊತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೮೧ನೇ ಬರಹ ನಿಮ್ಮ ಓದಿಗೆ

Read More

ಕರ್ಮನಿಷ್ಟೆಯಲ್ಲಿ ಜಯಕಂಡವನ ಕಥನ: ನಾರಾಯಣ ಯಾಜಿ ಬರಹ

ಮೊದಲು ಪ್ರಥಮ ಪುರುಷದಲ್ಲಿ ಪ್ರಾರಂಭಮಾಡಿದ ಹೆಗಡೆಯವರು ಇದ್ದಕ್ಕಿದ್ದಂತೆ ಅದನ್ನು ತೃತೀಯ ಪುರುಷದಲ್ಲಿ ಬರೆಯಲು ಪ್ರಾರಂಭಿಸುವುದು ಕುತೂಹಲಕಾರಿ. ಶೀರ್ಷಿಕೆಯಲ್ಲಿ ಹೇಳಿರುವಂತೆ ಇದು ಜಯರಾಮ ಹೆಗಡೆಯ ಜೀವನಕಥನ ಎನ್ನುವಾಗ ತನ್ನನ್ನು ತಾನು ಹೊರಗಡೆ ನಿಂತು ‘ಜಯರಾಮ’ ಎನ್ನುವ ಮೂಲಕ ಕಥನವನ್ನು ಹೇಳುವಾಗ ಮನಸ್ಸಿನ ಅನೇಕ ವಿಷಯಗಳನ್ನು ತೆರೆದಿಡಬಹುದು ಎನ್ನುವುದು ಅವರ ಅನಿಸಿಕೆಯಾಗಿರಬಹುದು. ಅದೂ ಅಲ್ಲದೇ ಲೇಖನನ್ನೂ ಸಹ ವಿಮರ್ಶೆಗೊಳಿಸಲು ಈ ರೀತಿಯ ಬರಹದಿಂದ ಸಾಧ್ಯ.
ಜಯರಾಮ ಹೆಗಡೆ ಜೀವನ ಕಥನ ‘ಬೀದಿಯ ಬದುಕು’ ಕೃತಿಯ ಕುರಿತು ನಾರಾಯಣ ಯಾಜಿ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ