Advertisement

Tag: keremane

ರಂಗಸ್ಥಳದಲ್ಲೀಗ ಸಮಯಮಿತಿಯ ವಾಗ್ವಿಲಾಸ

1985 ಕ್ಕಿಂತ ಮುಂಚೆಯೇ  ಇಡಗುಂಜಿ ಮೇಳ ವಿವಿಧ ಪ್ರವಾಸ ಕೈಗೊಳ್ಳುವ ಸಂದರ್ಭದಲ್ಲಿ ಕಾಲಮಿತಿಯ ಯಕ್ಷಗಾನ  ಪ್ರದರ್ಶನವನ್ನು ಆರಂಭಿಸಿತ್ತು. 1968 ರಲ್ಲಿ ಮತ್ತು 1971ರಲ್ಲಿ ದೆಹಲಿಯಲ್ಲಿ ಜರಾಸಂಧವಧೆ, ಕರ್ಣಪರ್ವ ಮುಂತಾದ ಪ್ರಸಂಗಗಳನ್ನು ಕಾಲಮಿತಿಯಲ್ಲಿ ಪ್ರದರ್ಶಿಸಿತ್ತು. ಆ ಸಂದರ್ಭದಲ್ಲಿ ಜನರ ಮನಸ್ಸು ಇನ್ನು ಸಮಯಮಿತಿಗೆ ಒಗ್ಗಿಕೊಳ್ಳದ ಸಂದರ್ಭವಾದರೂ, ಸುಮಾರು 75ಕ್ಕೂ ಮಿಕ್ಕಿ ಪ್ರದರ್ಶನ ನಡೆಯಿತು. ಹಾಗೆ ನೋಡಿದರೆ ಜಗತ್ತಿನ ಯಾವ ರಂಗಭೂಮಿಗೊ, ನಾಟ್ಯಪ್ರಕಾರಕ್ಕೋ ʻಕಾಲಮಿತಿʼ ಎಂಬುದು ಒಂದು ಚರ್ಚಿಸಬೇಕಾದ ವಿಷಯವೇ ಅಲ್ಲ ಎನ್ನುವ  ಹಿರಿಯ ಕಲಾವಿದ ಕೆರೆಮನೆ ಶಿವಾನಂದ ಹೆಗಡೆ ಅವರು ಮೇಳವನ್ನು ನಡೆಸುವವರೂ ಹೌದು. ಹಿರಿಯ ಕಲಾವಿದರೂ ಹೌದು. ಅವರು ಬರೆದ ಲೇಖನ ಇಂದಿನ ಓದಿಗಾಗಿ. 

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ