Advertisement

Tag: Keshav Kulkarni

ಕನ್ನಡವ ಪೊರೆದ ಚೇತನಗಳ ನೆನಪಿನಲ್ಲಿ…

‘ಸಿರಿಸಂಪಿಗೆ’ ನಾಟಕದಲ್ಲಿ ಬಹಳ ಹಾಡುಗಳಿವೆ. ಅಲ್ಲಿಯೇ ಹಾರ್ಮೋನಿಯಂ ಹಿಡಿದುಕೊಂಡು ರಾಗ ಹಾಕುತ್ತಿದ್ದರು ಬಸವಲಿಂಗಯ್ಯನವರು. ಅವರದು ಅದ್ಭುತ ಶಾರೀರ. ನಾಟಕದಲ್ಲಿ ಎಲ್ಲ ಹಾಡುಗಳನ್ನು ರಿಹರ್ಸಲ್ ಸಮಯದಲ್ಲೇ ನಮ್ಮ ಕಣ್ಣೆದುರೇ ರಾಗ ಹಾಕಿದರು, ಹಾಡಿಸಿದರು. ನಾವೆಲ್ಲ ಎಲ್ಲ ಹಾಡುಗಳನ್ನೂ ತಾಲೀಮು ಕೂಡ ಮಾಡಿದ್ದೆವು. ಒಂದು ಸಂಜೆ ಅದೇನೆನಿಸಿತೋ, ‘ಇದು ಯಾಕೋ ಸರಿ ಇಲ್ಲ. ನಾಟಕದ ಕಡೀ ಹಾಡು, ಭೈರವಿ ರಾಗದಾಗs ಇರಬೇಕು,’ ಎಂದು ಮತ್ತೆ ಪೇಟಿ ಹಿಡಕೊಂಡು ಭೈರವಿ ರಾಗದಲ್ಲಿ ನಾಟಕದ ಕೊನೆಯ ಹಾಡಿಗೆ ಇನ್ನೊಂದು ಧಾಟಿ ಹಚ್ಚಿದರು.
ಕೇಶವ ಕುಲಕರ್ಣಿ ಬರೆಯುವ ‘ಇಂಗ್ಲೆಂಡ್‌ ಪತ್ರ’

Read More

ಯಾವುದನ್ನು ಬರೆದರೆ ಓದುಗರನ್ನು ತಲುಪಬಹುದೆಂಬ ಕುತೂಹಲ

ವಾಕ್ಯದ ಕೊನೆಗೆ ಎಲಿಪ್ಸನ್ನು ಉಪಯೋಗಿಸಿದರೆ, ಇನ್ನೂ ಏನೋ ಮಾತು ಉಳಿದಿದೆ ಎಂದು ಅರ್ಥ. ಸಂಭಾಷಣೆಯ ರೂಪದಲ್ಲಿರುವ ವಾಕ್ಯದ ನಡುವೆ ಎಲಿಪ್ಸ್ ಬರೆದರೆ, ಮಾತನಾಡುವ ವ್ಯಕ್ತಿ ಮಾತನ್ನು ನುಂಗಿದ ಎಂದು ಅರ್ಥ. ಒಟ್ಟಿನಲ್ಲಿ ಎಲಿಪ್ಸನ್ನು ಬಳಸಿದರೆ ಎಲ್ಲೋ ಏನೋ ಬಿಟ್ಟುಹೋಗಿದೆ ಎಂದು ಅರ್ಥ. ಆದ್ದರಿಂದ ಈ ಎಲಿಪ್ಸನ್ನು ಎಷ್ಟು ಕಡಿಮೆಯಾಗುತ್ತೋ ಅಷ್ಟು ಕಡಿಮೆ ಬಳಸುವುದು ಒಳ್ಳೆಯದು ಎನ್ನುತ್ತದೆ ಇಂಗ್ಲೀಷ್ ವ್ಯಾಕರಣ. ಎಲಿಪ್ಸ್ ಚಿಹ್ನೆಯನ್ನು ಎಲ್ಲಿ ಉಪಯೋಗಿಸಬೇಕು, ಎಲ್ಲಿ ಉಪಯೋಗಿಸಬಾರದು…”

Read More

ಪಯಣಪ್ರಿಯರ ನಾಡಿನ ಕೆಲವು ಮಾತುಗಳು

ನಾನು ಚಿಕ್ಕವನಿದ್ದಾಗ, ‘ಕುಟುಂಬ ಸಮೇತ ಹಾಲಿಡೆʼಗಳೇನಿದ್ದರೂ ತೀರ್ಥಯಾತ್ರೆಗಳೇ! ನಮ್ಮ ನಮ್ಮ ಮನೆಯ ದೇವರುಗಳ ಮತ್ತು ನಂಬಿಕೆಗಳ ಪ್ರಕಾರ ನಮ್ಮ ಹಾಲಿಡೆಯ ಗಮ್ಯಸ್ಥಾನಗಳು ನಿಗದಿಯಾಗಿರುತ್ತಿದ್ದವು. ತುಳಸಿಗೇರಿ, ಯಲಗೂರ, ಬಸವನ ಬಾಗೇವಾಡಿಗಳೇ ಕುಟುಂಬ ಸಮೇತ ಪ್ರಯಾಣದ ‘ಡೇಟ್ರಿಪ್ʼ ಜಾಗಗಳು. ಅವನ್ನು ಬಿಟ್ಟರೆ, ಮಂತ್ರಾಲಯ, ತಿರುಪತಿ, ಧರ್ಮಸ್ಥಳ ಅಥವಾ ಶೃಂಗೇರಿಗಳಿಗೆ ಬಸ್ಸಿನಲ್ಲಿ ಪಯಣಿಸಿ, ಅಲ್ಲಿಯ ಧರ್ಮಛತ್ರಗಳಲ್ಲೇ ತಂಗಿದ್ದು ದೇವರ ದರ್ಶನ ಮಾಡಿ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ