Advertisement

Tag: Keshava Kulakarni

ತಮಿಳಿನ ಮೂರು ಆ್ಯಂಥಾಲಾಜಿ ಸಿನೆಮಾಗಳು

ಈ ಸಿನೆಮಾದ ಎಲ್ಲ ಕತೆಗಳೂ ನಗರದ ಕತೆಗಳು. ಇತ್ತೀಚೆಗೆ ಬರುತ್ತಿರುವ ಭಾರತದ ವಿವಿಧ ಭಾಷೆಗಳ ಹೊಸ ಅಲೆಯ ಸಿನೆಮಾಗಳು ಹಳ್ಳಿಗಳಲ್ಲಿ ನಡೆಯದೇ ನಗರಗಳಲ್ಲಿ ನಡೆಯುತ್ತಿರುವುದನ್ನು ಗಮನಿಸಿ. ಇದು ನಿರ್ದೇಶಕರು ನಗರಗಳಲ್ಲಿ ಹುಟ್ಟಿ ಬೆಳೆದುದರ ಪರಿಣಾಮವೂ ಹೌದು ಮತ್ತು ಭಾರತ ನಗರೀಕರಣವಾಗುತ್ತಿರುವ ಪರಿಣಾಮವೂ ಎಂದು ಅನಿಸುತ್ತದೆ. ಕತೆಗಳು ಮೇಲ್ಮಧ್ಯಮ ಅಥವಾ ಶ್ರೀಮಂತ ವರ್ಗಗಳ ಮನೆಗಳಲ್ಲಿ ನಡೆಯುತ್ತವೆ, ಓಟಿಟಿಯಲ್ಲಿ ನೋಡಿದ ತಮಿಳಿನ ಮೂರು ಆ್ಯಂಥಾಲಾಜಿ ಸಿನೆಮಾಗಳ ಬಗ್ಗೆ ‘ಇಂಗ್ಲೆಂಡ್‌ ಪತ್ರ’ ಬರೆದಿದ್ದಾರೆ ಕೇಶವ ಕುಲಕರ್ಣಿ

Read More

ತಂದೆಯಂತೆ ಸಮಾಜಮುಖಿಯಾಗಿದ್ದ ಪುನೀತ್ ನೆನಪುಗಳು

ಪುನೀತ್ ಕನ್ನಡ ಸಿನೆಮಾಕ್ಕೆ ನಾಯಕನಾಗಿ ಬರುವಷ್ಟರಲ್ಲಿ ಶಿವರಾಜಕುಮಾರ್ ಆಗಲೇ ದೊಡ್ಡ ತಾರೆಯಾಗಿದ್ದರು ಮತ್ತು ರಾಘವೇಂದ್ರ ರಾಜಕುಮಾರ್ ಹಲವು ಸಿನೆಮಾ ಮಾಡಿ ತೆರೆಯಿಂದ ಮರೆಯಾಗಿದ್ದರು. ಬಾಲನಟನಾಗಿ ಕನ್ನಡಿಗರ ಮನೆಮಾತಾಗಿದ್ದ ಲೋಹಿತ್, ಪುನೀತ್ ಆಗಿ ತೆರೆಯ ಮೇಲೆ ಹೀರೋ ಆಗಿ ಬಂದು ಶಿವಣ್ಣನ ಹಾದಿ ಹಿಡಿಯುತ್ತಾರೋ ಇಲ್ಲವೋ ಎಂದು ಬಹಳ ಚರ್ಚೆ ನಡೆಯುತ್ತಿತ್ತು. ಪುನೀತ್ ಇಬ್ಬರ ಹಾದಿಯನ್ನೂ ತುಳಿಯದೇ ತಂದೆಯ ಹಾದಿ ಹಿಡಿದರು. ಹೀರೋ ವೈಭವೀಕರಣದ ಸಿನೆಮಾಗಳಿದ್ದರೂ ತಂದೆಯಂತೆ ಸಮಾಜ ಮುಖಿಯಾದ…

Read More

ಸಿನೆಮಾ ನೋಡುವ ಖುಷಿಯ ಹಿಂದಿದೆ ಸುಖದುಃಖಗಳು

ಆಗ ಲಾಸ್ಟ್ ಶೋ  ರಾತ್ರಿ ಒಂಬತ್ತು ಗಂಟೆಗೆ ಇರುತ್ತಿತ್ತು; ಆಗಿನ ಕಾಲದಲ್ಲಿ ಒಂಬತ್ತು ಗಂಟೆ ಅಂದರೆ ಒಂಥರ ಅಪರಾತ್ರಿ ಇದ್ದಂತೆ, ಬರೀ ಗೂರ್ಖಾಗಳು, ಕುಡುಕರು, ನಾಯಿಗಳು ಮಾತ್ರ ರಸ್ತೆ ಮೇಲೆ ಕಾಣಸಿಗುತ್ತಿದ್ದರು. ಸಿನೆಮಾ ಬಿಡುತ್ತಿದುದು ರಾತ್ರಿ ಹನ್ನೆರೆಡುವರೆಯೇ ಆಗುತ್ತಿತ್ತು. ಗವ್ ಎನ್ನುವ ಕತ್ತಲೆಯಲ್ಲಿ ಸೋದರ ಮಾವಂದಿರ ಕೈಹಿಡಿದು ನಾಯಿಗಳನ್ನು, ಕಡುಕರನ್ನು ದೂರದಿಂದಲೇ ಗಮನಿಸುತ್ತ, ನೋಡಿರುವ ರಾಜಕುಮಾರನ ಸಿನೆಮಾದ ಬಗ್ಗೆ ಭಯಂಕರ ಚರ್ಚೆ ಮಾಡಿಕೊಂಡು ಬರುತ್ತಿದ್ದೆವು. -ಇಂಗ್ಲೆಂಡ್ ಪತ್ರದಲ್ಲಿ, ತಮಗೆ ಇಂಗ್ಲೆಂಡ್ ನಲ್ಲಿ ಸಿನಿಮಾ ನೋಡಲು ಲಭ್ಯವಾಗುವ ಅವಕಾಶಗಳ ಕುರಿತು ನೆನಪುಗಳನ್ನು ಮೆಲುಕು ಹಾಕಿದ್ದಾರೆ ಡಾ.ಕೇಶವ ಕುಲಕರ್ಣಿ. 

Read More

‘ಮೇಲು ಕೀಳಿನ ನಡತೆ ಹಾದಿ ತಪ್ಪಿದ ಜಡತೆ’

ಶತಮಾನಗಳು ಕಳೆದಂತೆ, ವೈಜ್ಞಾನಿಕ ಮತ್ತು ತಾಂತ್ರಿಕ ಬೆಳವಣಿಗೆಗಳು ಆದಂತೆ, ನಗರೀಕರಣ ಹೆಚ್ಚಾದಂತೆ, ಅಧೀಕೃತವಾಗಿ ಜನಾಂಗಭೇದವನ್ನು ನಿಷೇಧಿಸಲಾಗಿದೆ, ಜನಾಂಗಭೇದವನ್ನು ಮಾಡಿದವರ ಮೇಲೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವ ಕಾನೂನುಗಳು ಬಂದಿವೆ. ‘ಪಾಕಿʼಎನ್ನುವ ಶಬ್ದ, ಪಾಕಿಸ್ಥಾನೀ ಎನ್ನುವ ಅರ್ಥಕೊಡುತ್ತದೆ ಎಂದು ಕಂಡರೂ, ಅದೊಂದು ರೇಸಿಸ್ಟ್ ಶಬ್ದ, ಆ ಶಬ್ದವನ್ನು ಯಾರಾದರೂ ಭಾರತ-ಉಪಖಂಡದಿಂದ ಬಂದವರಿಗೆ ಹೇಳಿದರೆ…”

Read More

ಯುನೈಟೆಡ್ ಕಿಂಗ್‍ಡಮ್, ಗ್ರೇಟ್ ಬ್ರಿಟನ್ ಮತ್ತು ಇಂಗ್ಲೆಂಡ್

ಇದು ಕರ್ನಾಟಕ ಮಹಾರಾಷ್ಟ್ರದ ಗಡಿ ವಿವಾದದ ತರಹ, ಕರ್ನಾಟಕ ತಮಿಳುನಾಡಿನ ಕಾವೇರಿ ವಿವಾದದ ತರಹ ಇರಬಹುದೇ ಅನಿಸಬಹುದು; ಇದು ಅದಕ್ಕಿಂತ ಸ್ವಲ್ಪ ಹೆಚ್ಚೇ ಅನ್ನಿ. ಎಷ್ಟು ಹೆಚ್ಚು ಎಂದರೆ ಕೆಲವು ವರ್ಷಗಳ ಹಿಂದೆ ಯು.ಕೆ ಯಿಂದ ಹೊರಬಂದು ಸ್ವತಂತ್ರ ದೇಶವಾಗಲು ಸ್ಕಾಟ್‌ಲ್ಯಾಂಡ್ ಮತದಾನವನ್ನು ಮಾಡಿತ್ತು, ಕೂದಲೆಳೆಯಲ್ಲಿ ಸ್ಕಾಟ್‌ಲ್ಯಾಂಡ್ ಸ್ವತಂತ್ರ ದೇಶವಾಗುವ ಅವಕಾಶ ತಪ್ಪಿಹೋಯಿತು.
ಕೇಶವ ಕುಲಕರ್ಣಿ ಬರೆಯುವ ‘ಇಂಗ್ಲೆಂಡ್‌ ಪತ್ರ’

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ