Advertisement

Tag: Keshava Kulkarni

ಆಲೋಚನೆಗಳನ್ನು ರೂಪಿಸಿದ ಪತ್ರಿಕೆಗಳೂ, ಕಾಡುವ ಸೋಂಕುಗಳ ವಿಚಾರವೂ..

‘ತರಂಗ’ವಾಗಲಿ, ‘ಸುಧಾ’ ಆಗಲಿ ಮನೆಗೆ ಬರುವುದು ಒಂದು ದಿನ ತಡವಾದರೂ ಚಡಪಡಿಕೆಯಾಗುತ್ತಿತ್ತು. ಪತ್ರಿಕೆ ಹಾಕುವ ಹುಡುಗ ಬರುವ ವೇಳೆಗೆ ಹದ್ದಿನಂತೆ ಕಾಯುತ್ತ ಕೂತಿರುತ್ತಿದ್ದೆವು. ಪತ್ರಿಕೆಯ ಹುಡುಗ ‘ಸುಧಾ’ ಅಥವಾ ‘ತರಂಗ’ವನ್ನು ಬಾಗಿಲಿನಿಂದ ಎಸೆಯುತ್ತಿದ್ದಂತೆ ಆ ಪತ್ರಿಕೆಯ ಮೇಲೆ ಮುಗಿಬೀಳುತ್ತಿದ್ದೆವು. ಎಷ್ಟೊಂದು ಸಲ ನಮ್ಮ (ನನ್ನ ಸಹೋದರರು) ನಡುವೆ ಮಿನಿಯುದ್ಧಗಳು ಮಹಾಯುದ್ಧಗಳು ಜರುಗಿವೆ. ಒಮ್ಮೆಯಂತೂ ಅದೇ ತಾನೆ ಮನೆಯ ಹೊಸ್ತಿಲ ಒಳಗೆ ಬಂದ ‘ತರಂಗ’ ಇಂಥದ್ದೇ ಯುದ್ಧದಲ್ಲಿ ಹರಿದು ಹೋದದ್ದಿದೆ!
ಕೇಶವ ಕುಲಕರ್ಣಿ ಬರೆಯುವ ‘ಇಂಗ್ಲೆಂಡ್‌ ಪತ್ರ’

Read More

ದೇಹ ಸಂಕೀರ್ಣತೆಯ ಮುಗಿಯದ ಜಿಜ್ಞಾಸೆ

ನಮ್ಮ ದೇಹವನ್ನು ಅರ್ಥ ಮಾಡಿಕೊಳ್ಳಲು, ನಮ್ಮನ್ನು ಆರೋಗ್ಯವಂತರನ್ನಾಗಿ ಇಡಲು, ರೋಗದಿಂದ ಗುಣಮುಖವಾಗುವಂತೆ ಮಾಡಲು, ವಿಜ್ಞಾನಿಗಳು ಮತ್ತು ವೈದ್ಯರು ಸಂಶೋಧನೆಗಳನ್ನು ಮಾಡುತ್ತಲೇ ಇದ್ದಾರೆ. ಹೊಸ ತಂತ್ರಜ್ಞಾನಗಳನ್ನು, ಔಷಧಿಗಳನ್ನು, ಶಸ್ತ್ರಚಿಕಿತ್ಸೆಗಳನ್ನು ಅವಿಷ್ಕಾರ ಮಾಡುತ್ತಲೇ ಇದ್ದಾರೆ. ಇಷ್ಟೊಂದು ಸೌಲಭ್ಯಗಳು ಔಷಧಗಳು ಇದ್ದರೂ ಮನುಷ್ಯನ ದೇಹರಚನೆ, ಜೀವಕೋಶಗಳ ಕ್ರಿಯೆ, ಅಂಗಾಂಗಳ ವ್ಯವಸ್ಥೆಯ ನಡುವಿನ ಸಂಬಂಧಗಳ ವಿಪರೀತ ಸಂಕೀರ್ಣತೆಯನ್ನು….

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ