Advertisement

Tag: Keshava Kulkarni

ಆಲೋಚನೆಗಳನ್ನು ರೂಪಿಸಿದ ಪತ್ರಿಕೆಗಳೂ, ಕಾಡುವ ಸೋಂಕುಗಳ ವಿಚಾರವೂ..

‘ತರಂಗ’ವಾಗಲಿ, ‘ಸುಧಾ’ ಆಗಲಿ ಮನೆಗೆ ಬರುವುದು ಒಂದು ದಿನ ತಡವಾದರೂ ಚಡಪಡಿಕೆಯಾಗುತ್ತಿತ್ತು. ಪತ್ರಿಕೆ ಹಾಕುವ ಹುಡುಗ ಬರುವ ವೇಳೆಗೆ ಹದ್ದಿನಂತೆ ಕಾಯುತ್ತ ಕೂತಿರುತ್ತಿದ್ದೆವು. ಪತ್ರಿಕೆಯ ಹುಡುಗ ‘ಸುಧಾ’ ಅಥವಾ ‘ತರಂಗ’ವನ್ನು ಬಾಗಿಲಿನಿಂದ ಎಸೆಯುತ್ತಿದ್ದಂತೆ ಆ ಪತ್ರಿಕೆಯ ಮೇಲೆ ಮುಗಿಬೀಳುತ್ತಿದ್ದೆವು. ಎಷ್ಟೊಂದು ಸಲ ನಮ್ಮ (ನನ್ನ ಸಹೋದರರು) ನಡುವೆ ಮಿನಿಯುದ್ಧಗಳು ಮಹಾಯುದ್ಧಗಳು ಜರುಗಿವೆ. ಒಮ್ಮೆಯಂತೂ ಅದೇ ತಾನೆ ಮನೆಯ ಹೊಸ್ತಿಲ ಒಳಗೆ ಬಂದ ‘ತರಂಗ’ ಇಂಥದ್ದೇ ಯುದ್ಧದಲ್ಲಿ ಹರಿದು ಹೋದದ್ದಿದೆ!
ಕೇಶವ ಕುಲಕರ್ಣಿ ಬರೆಯುವ ‘ಇಂಗ್ಲೆಂಡ್‌ ಪತ್ರ’

Read More

ದೇಹ ಸಂಕೀರ್ಣತೆಯ ಮುಗಿಯದ ಜಿಜ್ಞಾಸೆ

ನಮ್ಮ ದೇಹವನ್ನು ಅರ್ಥ ಮಾಡಿಕೊಳ್ಳಲು, ನಮ್ಮನ್ನು ಆರೋಗ್ಯವಂತರನ್ನಾಗಿ ಇಡಲು, ರೋಗದಿಂದ ಗುಣಮುಖವಾಗುವಂತೆ ಮಾಡಲು, ವಿಜ್ಞಾನಿಗಳು ಮತ್ತು ವೈದ್ಯರು ಸಂಶೋಧನೆಗಳನ್ನು ಮಾಡುತ್ತಲೇ ಇದ್ದಾರೆ. ಹೊಸ ತಂತ್ರಜ್ಞಾನಗಳನ್ನು, ಔಷಧಿಗಳನ್ನು, ಶಸ್ತ್ರಚಿಕಿತ್ಸೆಗಳನ್ನು ಅವಿಷ್ಕಾರ ಮಾಡುತ್ತಲೇ ಇದ್ದಾರೆ. ಇಷ್ಟೊಂದು ಸೌಲಭ್ಯಗಳು ಔಷಧಗಳು ಇದ್ದರೂ ಮನುಷ್ಯನ ದೇಹರಚನೆ, ಜೀವಕೋಶಗಳ ಕ್ರಿಯೆ, ಅಂಗಾಂಗಳ ವ್ಯವಸ್ಥೆಯ ನಡುವಿನ ಸಂಬಂಧಗಳ ವಿಪರೀತ ಸಂಕೀರ್ಣತೆಯನ್ನು….

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ