Advertisement

Tag: kings of india

ರಾಜರ ಸ್ವಭಾವ, ರಾಜ್ಯವಿಸ್ತಾರದ ಪ್ರೇರಣೆ

ಮಾಳವದ ಯಶೋಧರ್ಮನು ಭಾರತದಲ್ಲಿ ಹೂಣರನ್ನು ಅಣಗಿಸಲು ಪ್ರಮುಖ ಪಾತ್ರ ವಹಿಸಿದವನು. ದಿಗ್ವಿಜಯವನ್ನು ಮಾಡಿ ಬ್ರಹ್ಮಪುತ್ರಾ ನದಿಯಿಂದ ಮಹೇಂದ್ರ ಪರ್ವತದವರೆಗೂ, ಹಿಮಾಲಯದಿಂದ ಪಶ್ಚಿಮ ಸಮುದ್ರದ ತನಕವೂ ವಿಸ್ತರಿಸಿದ್ದ ರಾಜ್ಯವನ್ನು ಮಂಡಸೋರದ ರಾಜಧಾನಿಯಿಂದ ಆಳಿದನು. ಯಶೋಧರ್ಮನು ಉತ್ತಮ ಹಿಂದೂ ಅರಸನಾಗಿದ್ದು ಮನು, ಭರತ ಮೊದಲಾದವರಿಗೆ ಹೋಲಿಸಲ್ಪಟ್ಟಿದ್ದನು. ಈತನ ಮಂತ್ರಿಯಾದ ಧರ್ಮದೋಷನು ವರ್ಣಸಂಕರವಾಗದಂತೆ ಯತ್ನಿಸಿದನು. ಯಶೋಧರ್ಮನ ವಿಷಯಗಳು ಮಂಡಸೋರದ ಶಿಲಾಸ್ತಂಭದಿಂದ ತಿಳಿಯುತ್ತವೆ.
ಕೆ.ವಿ. ತಿರುಮಲೇಶ್ ಬರೆಯುವ ‘ನನ್ನ ಹಿಸ್ಟರಿ ಪುಸ್ತಕ’ ಸರಣಿಯ ಬರಹ ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ