Advertisement

Tag: kings of india

ರಾಜರ ಸ್ವಭಾವ, ರಾಜ್ಯವಿಸ್ತಾರದ ಪ್ರೇರಣೆ

ಮಾಳವದ ಯಶೋಧರ್ಮನು ಭಾರತದಲ್ಲಿ ಹೂಣರನ್ನು ಅಣಗಿಸಲು ಪ್ರಮುಖ ಪಾತ್ರ ವಹಿಸಿದವನು. ದಿಗ್ವಿಜಯವನ್ನು ಮಾಡಿ ಬ್ರಹ್ಮಪುತ್ರಾ ನದಿಯಿಂದ ಮಹೇಂದ್ರ ಪರ್ವತದವರೆಗೂ, ಹಿಮಾಲಯದಿಂದ ಪಶ್ಚಿಮ ಸಮುದ್ರದ ತನಕವೂ ವಿಸ್ತರಿಸಿದ್ದ ರಾಜ್ಯವನ್ನು ಮಂಡಸೋರದ ರಾಜಧಾನಿಯಿಂದ ಆಳಿದನು. ಯಶೋಧರ್ಮನು ಉತ್ತಮ ಹಿಂದೂ ಅರಸನಾಗಿದ್ದು ಮನು, ಭರತ ಮೊದಲಾದವರಿಗೆ ಹೋಲಿಸಲ್ಪಟ್ಟಿದ್ದನು. ಈತನ ಮಂತ್ರಿಯಾದ ಧರ್ಮದೋಷನು ವರ್ಣಸಂಕರವಾಗದಂತೆ ಯತ್ನಿಸಿದನು. ಯಶೋಧರ್ಮನ ವಿಷಯಗಳು ಮಂಡಸೋರದ ಶಿಲಾಸ್ತಂಭದಿಂದ ತಿಳಿಯುತ್ತವೆ.
ಕೆ.ವಿ. ತಿರುಮಲೇಶ್ ಬರೆಯುವ ‘ನನ್ನ ಹಿಸ್ಟರಿ ಪುಸ್ತಕ’ ಸರಣಿಯ ಬರಹ ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ