Advertisement

Tag: kodi kushalappa gowda

ಭಾಷಾವಿಜ್ಞಾನದ ಕಡಲಿನಿಂದ ಹೊರತೆಗೆದ ನುಡಿಮುತ್ತು

ಸಂಶೋಧನಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡವರು ಸೃಜನಶೀಲ ಬರವಣಿಗೆಯನ್ನು ನಿರ್ಲಕ್ಷಿಸಬಾರದು ಎಂದು ಕಿವಿ ಮಾತು ಹೇಳುತ್ತಿದ್ದ ಬಹುಭಾಷಾ ವಿದ್ವಾಂಸ ಪ್ರೊ. ಕೋಡಿ ಕುಶಾಲಪ್ಪ ಗೌಡರು ಸ್ವತಃ ಸೃಜನಶೀಲ ಲೇಖಕರು. ಅವರ ಬೋಧನಾ ಶೈಲಿಯೂ ಅನೇಕ ಸಂಶೋಧಕರು, ಸೃಜನಶೀಲ ಬರಹಗಾರರಿಗೆ ಮಾರ್ಗದರ್ಶಿಯಂತಿತ್ತು. ಶಬ್ದಮಣಿದರ್ಪಣವನ್ನು ಹೇಗೆ ರಸವತ್ತಾಗಿ ಸಾಹಿತ್ಯಕೃತಿಯಂತೆಯೇ ಪಾಠ ಹೇಳಬಹುದೆಂಬುದನ್ನೂ ಅವರು ತೋರಿಸಿಕೊಡುತ್ತಿದ್ದರು. ಬಹುದೊಡ್ಡ ಶಿಷ್ಯ ಪರಂಪರೆಯನ್ನು ಹೊಂದಿದ್ದ ಹಿರಿಯ ಜೀವಿ ಪ್ರೊ. ಗೌಡರು ಶುಕ್ರವಾರ ಸಂಜೆ ನಿಧನರಾದರು. ಅವರ ಕುರಿತು ಡಾ. ಹರಿಕೃಷ್ಣ ಭರಣ್ಯ ಬರೆದ ಲೇಖನವೊಂದು ಕೆಂಡಸಂಪಿಗೆಯ ಓದುಗರಿಗಾಗಿ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ