Advertisement

Tag: Kondalila ಜಲಪಾತ

ಮತ್ತೊಂದು ಜನಪದವನ್ನು ಗೌರವಿಸುವ ವಿನಯಶೀಲತೆಗೆ ಕಾಯುತ್ತಾ..

ಒಂದು ಕರಕುಶಲ ಮಳಿಗೆಯಲ್ಲಿ ಇರಿಸಿದ್ದ ಗಣೇಶನ ವಿಗ್ರಹಕ್ಕೆ ‘ಬುದ್ಧ’ ಎಂದು ಲೇಬಲ್ ಇತ್ತು. ನಾನು ಮಾಲೀಕಳ ಬಳಿ ಹೋಗಿ ‘ನೋಡಿ, ಅದು ಗಣೇಶನ ಪ್ರತಿಮೆ, ದಯವಿಟ್ಟು ಆ ‘ಬುದ್ಧ’ ಲೇಬಲ್ ತೆಗೆದುಹಾಕಿ’ ಎಂದರೆ ಆಕೆ ಉಡಾಫೆಯಿಂದ ‘ನನ್ನ ಸ್ಟಾಫ್ ಒಬ್ಬಳು ಆ ಲೇಬಲ್ ಹಚ್ಚಿದ್ದು. ನಾಳೆ ಬಂದಾಗ ಅವಳಿಗೆ ಹೇಳುತ್ತೀನಿ’ ಎನ್ನುವುದೇ! ಅಂದರೆ ಬೇರೆ ಸಂಸ್ಕೃತಿ, ಧರ್ಮ, ನಂಬಿಕೆಗಳಿಗೆ ಅಲ್ಲಿ ಕಿಂಚಿತ್ತೂ ಬೆಲೆಯಿರಲಿಲ್ಲ. ಹತ್ತು ವರ್ಷಗಳ ಹಿಂದೆ ಈ ಪ್ರದೇಶದಲ್ಲಿ ಧಾರಾಳವಾಗಿ ಕಾಣಿಸುತ್ತಿದ್ದ ಅಬೊರಿಜಿನಲ್ ಜನ ಈಗ ಯಾಕಿಲ್ಲ ಎನ್ನುವ ನನ್ನ ಪ್ರಶ್ನೆಗೆ ಸ್ವಲ್ಪಮಟ್ಟಿಗೆ ಉತ್ತರ ದೊರಕಿತ್ತು.
ಡಾ. ವಿನತೆ ಶರ್ಮಾ ಬರೆಯುವ ಆಸ್ಟ್ರೇಲಿಯಾ ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ