Advertisement

Tag: Krishnaprakash Ulithata

ಮುಂದಿನ ಬಿಡಾರಕ್ಕೆ ನಡೆಯುವ ಹಾದಿಯೇ ವಿಶ್ವವಿದ್ಯಾಲಯ

ಆಟ ಆಗುವಲ್ಲಿಗೆ ಮೇಳ ಹೋಗಿ ಆಟ ಆಡಿಸಲು ವೀಳ್ಯ ಕೊಡುವವರ ಮನೆಯಲ್ಲಿ “ತಾಳಮದ್ದಳೆ” ಹಾಕುವ ಕ್ರಮ ಹಿಂದೆ ಇತ್ತು.  ಆಟ ಆಡಿಸುವವರ ಮನೆಯಲ್ಲಿ ದೀಪ ಸ್ಥಾಪನೆ ಮಾಡಿ ಭಾಗವತರು ಮತ್ತು ಮದ್ದಳೆಗಾರರು ಕುಳಿತು ಭಾಗವತರು ಒಂದೆರಡು ದೇವರ ಸ್ತುತಿಯನ್ನು ಹಾಡುತ್ತಿದ್ದರು. ಹೀಗೆ ತಾಳಮದ್ದಳೆ ಹಾಕುವ ಮೂಲಕ, ಅಂದಿನ ಆಟ ಆಡಿಸಬೇಕೆಂದು ಸೇವಾಕರ್ತರಲ್ಲಿ  ಮನವಿ ಮಾಡುವುದು,  ಭಾಗವತರ ಸಾಮರ್ಥ್ಯ ಮತ್ತು ನೈಪುಣ್ಯ ನೋಡಿ ಆ  ಮನೆಯವರು ವೀಳ್ಯವನ್ನು ನಿರ್ಧರಿಸುವುದು ಇದೇ ಸಂದರ್ಭದಲ್ಲಿ. ಕೃಷ್ಣಪ್ರಕಾಶ್ ಉಳಿತ್ತಾಯ ಬರೆಯುವ ‘ಬಲಿಪ ಮಾರ್ಗ’ ಸರಣಿಯ ಬರಹ.

Read More

ಹಿಮ್ಮೇಳದಲ್ಲಿ ಮದ್ದಳೆ, ಖಂಜೀರ, ಪುಂಗಿ ಇತ್ಯಾದಿ

ಖಂಜೀರ ಪೂರ್ಣಪ್ರಮಾಣದಲ್ಲಿ  ಯಕ್ಷಗಾನ ಹಿಮ್ಮೇಳದ ಭಾಗವಾಗಿತ್ತು. ಭಾಗವತರ ಹಿಂದೆ ಒತ್ತು ಮದ್ದಳೆಗಾರರು ಅಥವಾ ಅಲ್ಪ ಸ್ವಲ್ಪ ತಾಳ ಜ್ಞಾನ ಇದ್ದವರು, ಖಂಜೀರವನ್ನು ನಿಂತು ನುಡಿಸುತ್ತಿದ್ದರು. ಹಿರಿಯ ಬಲಿಪ ನಾರಾಯಣ ಭಾಗವತರು ಮೇಳ ತಿರುಗಾಟದಲ್ಲಿ ಖಂಜೀರದ ನುಡಿಸುವಿಕೆಯೊಂದಿಗೆ ಭಾಗವತಿಕೆಯನ್ನು ಮಾಡಿದ್ದರು. ಖಂಜೀರದ ಬಳಕೆ ಕಾಲಕ್ರಮೇಣ ನಿಂತಿತು. ಹೊಸ ವಾದ್ಯಗಳು ಹಿಮ್ಮೇಳವನ್ನು ಸೇರಿಕೊಂಡ ಬಗ್ಗೆ ‘ಬಲಿಪ ಮಾರ್ಗ’ ಸರಣಿಯಲ್ಲಿ ಕೃಷ್ಣ ಪ್ರಕಾಶ್ ಉಳಿತ್ತಾಯ ಬರೆದಿದ್ದಾರೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ