Advertisement

Tag: kruthi

ಚರ್ಚೆಗಳಲ್ಲಿ ರಸಸಿದ್ಧಾಂತ ಪಠ್ಯಗಳ ಪ್ರಮಾಣ

ಯಾವುದಕ್ಕೆ ಉತ್ತರ ಸಿಗುತ್ತಿಲ್ಲವೊ ಅದನ್ನು ಶಾಸ್ತ್ರ ಹೇಳುತ್ತದೆ ಅಂದ ಮೇಲೆ ಉತ್ತರ ಸಿಗದೇ ನಮಗೆ ಸಮಾಧಾನವಾಗುವ ಹಾಗೆ ಅಥವಾ ಮುಂದಿನ ಚರ್ಚೆ ತಾತ್ಕಾಲಿಕಯಾಗಿಯಾದರೂ ಕೊನೆಗೊಳ್ಳುವಂತೆ ರಸ ಸಿದ್ಧಾಂತವು ‘ಶಾಸ್ತ್ರ’ವಾಗುತ್ತದೆ. ಸಮಾಜದ ಎಲ್ಲ ಘಟಕಗಳಲ್ಲೂ ಮನುಷ್ಯ ವ್ಯವಹರಿಸುವಾಗ ಈ ‘ಶಾಸ್ತ್ರ’ಕ್ಕೆ  ಸಂವಾದಿಯಾಗುವ ಹಲವು ಪರಿಕರಗಳನ್ನು ಬಳಸಿ ಆ ಸಂದರ್ಭಕ್ಕೆ ಅಂತ್ಯ ಹಾಡುವುದು ಸಾಮಾನ್ಯವೇ.  ಇದೇ ಹಿನ್ನೆಲೆಯಲ್ಲಿ…

Read More

ಯಕ್ಷಗಾನವೂ ಜಾನಪದವೂ ಶಾಸ್ತ್ರೀಯವೂ

ಮೀಮಾಂಸೆಯ ಕ್ಷೇತ್ರ ‘ಶಾಸ್ತ್ರೀಯ’ ಕಲೆಗಳ ಸಾಮಾಜಿಕತೆಯನ್ನೂ ತೋರಿಸಿದೆ. ವೈಯಕ್ತಿಕತೆಯ ಹುಸಿಕಲ್ಪನೆಯನ್ನು ಬಲಪಡಿಸುವುದು, ರಾಷ್ಟ್ರವನ್ನು ಪ್ರತಿನಿಧಿಸುವುದು ಮತ್ತು ಇತರೆ ಕಲೆಗಳಿಂದ ಬೇರ್ಪಡಿಸಿಕೊಂಡು ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವುದು ಇವೆಲ್ಲವೂ ಅದರ ಕೆಲಸವೇ. ‘ಜಾನಪದ’ ಕಲೆಯನ್ನು ಅದರ ಸಾಮಾಜಿಕ ಉಪಯುಕ್ತತೆಗಾಗಿ ನೋಡುವುದು, ‘ಶಾಸ್ತ್ರೀಯ’ವನ್ನು ‘ಶುದ್ಧ ಸೌಂದರ್ಯದ’ ಪರಿಕಲ್ಪನೆಯಲ್ಲಿ ಮಾತ್ರ ನೋಡುವುದು ಕಲಾ ಅಧ್ಯಯನದ ಒಂದು ಮಿತಿಯೇ ಹೌದು. -ಕೃತಿ ಆರ್ ಪುರಪ್ಪೇಮನೆ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ