Advertisement

Tag: Kshama V Bhanuprakash

ಕನ್ನಡದ ಹೆಣ್ಮನಗಳ ಕನ್ನಡಾಭಿಮಾನ: ರೂಪಶ್ರೀ ಕಲ್ಲಿಗನೂರ್ ಬರಹ

ಕನ್ನಡ ನಾಡಿನ ಮಕ್ಕಳು ಇಡೀ ಜಗತ್ತಿನ ತುಂಬಾ ಓಡಾಡಿದರೂ, ಮನೆಗೆ ಬಂದು ಅಮ್ಮನೊಟ್ಟಿಗೆ ಕನ್ನಡ ಮಾತನಾಡಿದಾಗಲೇ ಅವರಿಗೂ ಸಮಾಧಾನ. ಯಾಕೆಂದರೆ ಅವರೆಲ್ಲ ಮೊದಲು ಕಲಿತ ಪದವೇ “ಅಮ್ಮ” ಅಲ್ಲವೇ! ಜಗತ್ತಿನ, ಬೆಳವಣಿಗೆಯೆಂಬ ಸಂಕೀರ್ಣತೆಯ ಸಂದಿಗ್ಧತೆಯಲ್ಲಿ ಕನ್ನಡ ಭಾಷೆ ಚೂರು ನಲುಗುತ್ತಿದೆ ಎನ್ನಿಸುತ್ತಿದೆಯಾದರೂ ದೊಡ್ಡಮಟ್ಟದಲ್ಲಿಯಲ್ಲವಾದರೂ, ತಮಗೆ ಸಿಕ್ಕ ಅವಕಾಶಗಳಲ್ಲಿ ಕನ್ನಡದ ಬೆಳವಣಿಗೆಗೆ, ಉಳಿವಿಗೆ ಶ್ರಮಿಸುವ ಹಲವು ಶ್ರೀಸಾಮಾನ್ಯರಿದ್ದಾರೆ. ಕರ್ನಾಟಕದಲ್ಲಿ ಅಲ್ಲದೇ ಬೇರೆಡೆಗಳಲ್ಲಿ ನೆಲೆಸಿರುವ, ಕನ್ನಡದ ಅಸ್ಮಿತೆಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಹಲವು ಕನ್ನಡದ ಹೆಣ್ಮಗಳ ಮಾತುಗಳು…

Read More

ಭರವಸೆಯ ಬುತ್ತಿ, ಶಾಂತಿದೂತೆ – ಜೇನ್ ಗುಡಾಲ್: ಕ್ಷಮಾ ವಿ.ಭಾನುಪ್ರಕಾಶ್ ಬರಹ

ಸಂಶೋಧನೆಗಳಿಗಾಗಿ ಸೆರೆಯಲ್ಲಿರುವ ಪ್ರಾಣಿಗಳ ಆರೈಕೆಯ ಬಗ್ಗೆ, ವನ್ಯಜೀವಿಗಳ ಅಕ್ರಮ ಸಾಗಾಣಿಕೆ ಹಾಗೂ ಮಾರಾಟದ ವಿರುದ್ಧ ತಮ್ಮ ಸಂಸ್ಥೆಯ ಮೂಲಕ ಜೇನ್ ವಿಶ್ವಮಟ್ಟದಲ್ಲಿ ಪ್ರಭಾವಿ ಹೆಸರಾಗಿದ್ದು, ಪರಿಣಾಮಕಾರಿ ಕೆಲಸಗಳನ್ನು ಮಾಡಿದ್ದಾರೆ. ಜೇನ್ ಗುಡಾಲ್ ಇನ್ಸ್ಟಿಟ್ಯೂಟ್ ನ ‘ರೂಟ್ಸ್ ಆಂಡ್ ಶೂಟ್ಸ್’ ಎಂಬ ಶಾಖೆಯು ಯುವಪೀಳಿಗೆಯನ್ನು ಪರಿಸರ ರಕ್ಷಣೆಯ ನಿಜವಾದ ಸವಾಲುಗಳಿಗೆ ಸಿದ್ಧ ಪಡಿಸುವೆಡೆಗೆ, ಪರಿಸರದ ಬಗ್ಗೆ ಜವಾಬ್ದಾರಿಯಿಂದ ನಡೆದುಕೊಳ್ಳುವ ಕಡೆಗೆ ಅನೇಕ ಯೋಜನೆಗಳ ಮುಖಾಂತರ ಮಾರ್ಗದರ್ಶನ ನೀಡುತ್ತಿದೆ.
ಇತ್ತೀಚ್ಚೆಗೆ ತೀರಿಕೊಂಡ ವಿಜ್ಞಾನಿ ಜೇನ್‌ ಗುಡಾಲ್‌ ಕುರಿತು ಕ್ಷಮಾ ವಿ. ಭಾನುಪ್ರಕಾಶ್‌ ಬರಹ ನಿಮ್ಮ ಓದಿಗೆ

Read More

ಸಿಕಾಡ- ಕೀಟಲೋಕದ ಸಂಗೀತಸಾಮ್ರಾಟ

ಸಾಮಾನ್ಯವಾಗಿ ಹಾಡುವುದು ಗಂಡು ಸಿಕಾಡಗಳೇ; ಇವು ಹಲವಾರು ಹೆಣ್ಣು ಸಿಕಾಡಗಳ ಮಧ್ಯೆ ಒಂದು ಹೆಣ್ಣು ಸಿಕಾಡವನ್ನು ಆರಿಸಿ, ಅದಕ್ಕೆ ಸಂಗಾತಿಯಾಗೆಂದು ಆಹ್ವಾನವೀಯುವಾಗ ಹಾಡುವ ಹಾಡೇ ಬೇರೆ; ಆ ಹೆಣ್ಣುಸಿಕಾಡವು ಈ ಆಹ್ವಾನವನ್ನು ಒಪ್ಪಿ ಬಳಿಬಂದರೆ ಆಗ ಗಂಡು ಸಿಕಾಡವು ಹಾಡುವ ಹಾಡೇ ಬೇರೆ, ಅಕಸ್ಮಾತ್ ಆ ಆಹ್ವಾನ ತಿರಸ್ಕೃತಗೊಂಡರೆ ಮತ್ತೊಂದು ಶೋಕರಾಗವನ್ನು ಹೊರಡಿಸುತ್ತದೆ ಗಂಡು ಸಿಕಾಡ.
ಕ್ಷಮಾ ವಿ. ಭಾನುಪ್ರಕಾಶ್‌ ಬರೆದ ವಿಜ್ಞಾನ ಲೇಖನಗಳ ಸಂಕಲನ “ಜೀವಿವಿಜ್ಞಾನ”ದಿಂದ ಆಯ್ದ ಲೇಖನ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ