Advertisement

Tag: KVT

ಕೆ.ವಿ. ತಿರುಮಲೇಶ್ ಅನುವಾದಿಸಿದ ಜಾರ್ಜ್ ಲೂಯಿಸ್ ಬೋರ್ಹೆಸ್ ನ ಆತ್ಮಕಥಾ ರೂಪದ ಪ್ರಬಂಧ- ಭಾಗ 2

“ಸ್ವಿಟ್ಝರ್ಲೆಂಡಿನಲ್ಲಿ ಯಾವುದೋ ಒಂದು ಘಟ್ಟದಲ್ಲಿ ನಾನು ಶಾಪೆನ್ ಹಾವರನ್ನ ಓದಲು ಸುರುಮಾಡಿದೆ. ಈವತ್ತು ನಾನು ಒಬ್ಬ ತತ್ವಜ್ಞಾನಿಯನ್ನು ಆರಿಸಬೇಕಾದರೆ ಅವನನ್ನು ಆರಿಸುವೆ. ಜಗತ್ತಿನ ಒಗಟನ್ನು ಶಬ್ದಗಳಲ್ಲಿ ಹೇಳಬಹುದಾದರೆ, ನನಗನಿಸುತ್ತದೆ ಅಂಥ ಶಬ್ದಗಳು ಅವನ ಬರಹಗಳಲ್ಲಿ ಇರುತ್ತವೆ ಎಂದು. ನಾನವನನ್ನು ಹಲವು ಬಾರಿ ಓದಿದ್ದೇನೆ…”

Read More

ಕೆ.ವಿ. ತಿರುಮಲೇಶ್ ಅನುವಾದಿಸಿದ ಜಾರ್ಜ್ ಲೂಯಿಸ್ ಬೋರ್ಹೆಸ್ ನ ಆತ್ಮಕಥಾ ರೂಪದ ಒಂದು ಪ್ರಬಂಧ

“ಈಗ ನಾನು ಇಂಗ್ಲಿಷ್ ಕವಿತೆಯನ್ನು ವಾಚಿಸುವಾಗ, ನನ್ನ ಅಮ್ಮ ಅನ್ನುತ್ತಾಳೆ ನನ್ನ ಧ್ವನಿ ತಂದೆಯ ಧ್ವನಿಯಂತೆಯೇ ಇರುತ್ತದೆ ಎಂದು. ತಂದೆಯೇ ನನಗೆ ನನ್ನ ಅರಿವಿಲ್ಲದೆಯೇ ತತ್ವಜ್ಞಾನದ ಮೊದಲ ಪಾಠಗಳನ್ನು ಕಲಿಸಿದುದು ಕೂಡ. ನಾನಿನ್ನೂ ಚಿಕ್ಕವನಿದ್ದಾಗ, ಝೀನೋನ ವಿರೋಧಾಭಾಸಗಳನ್ನು ಚದುರಂಗದ ಮಣೆಯ ಸಹಾಯದಿಂದ ತೋರಿಸಿಕೊಟ್ಟುದು – ಎಖಿಲಸ್ ಮತ್ತು ಆಮೆ, ಬಾಣದ ನಿಶ್ಚಲ ಹಾರಾಟ, ಚಲನೆಯ ಅಸಾಧ್ಯತೆ.”

Read More

ಹರ್ಮನ್ನ್ ಬ್ರಾಖ್ ನ ‘ವರ್ಜಿಲನ ಮರಣ’: ಕೆ. ವಿ. ತಿರುಮಲೇಶ್ ಲೇಖನ

“ಇದು ಸಂದಿಗ್ಧತೆಯೊಂದನ್ನು ಎಬ್ಬಿಸುತ್ತದೆ: ಈನಿಡ್ ಅನ್ನು ಹೊತ್ತಿ ಉರಿಸಬೇಕು, ಯಾಕೆಂದರೆ ಅದು ಹಳೆಯ ಜಗತ್ತಿಗೆ ಸೇರಿದ್ದು ಎಂಬ ವರ್ಜಿಲನ ಅಭಿಪ್ರಾಯವನ್ನು ಕಾದಂಬರಿ ಎತ್ತಿ ಹಿಡಿಯುತ್ತದೆಯೇ, ಅಥವಾ ಈ ಬ್ರಾಖ್ ನ ಈ ಕೃತಿಗೆ ಬೇರೇನಾದರೂ ಅರ್ಥವಿದೆಯೇ? ಈನಿಡ್ ಅನ್ನು ನಾಶಗೊಳಿಸಿದರೆ ಅದು ಸಾಂಸ್ಕೃತಿಕ ಲೋಕಕ್ಕೆ ನಷ್ಟ..”

Read More

ಸಾಹಿತ್ಯದ ನಿಷಿದ್ಧ ವಲಯ: ಕೆ.ವಿ. ತಿರುಮಲೇಶ್ ಲೇಖನ

“ನಾನು ಆಗಾಗ ರೋಮನ್ ಇತಿಹಾಸ ಓದುತ್ತಿದ್ದೆ. ಸಿಕ್ಕಿದ ಮಾಹಿತಿಗಳನ್ನೇ ಬಳಸಿಕೊಂಡು ಮೊದಲು “ಟೈಬೀರಿಯಸ್”, ನಂತರ “ಕಲಿಗುಲ” ಬರೆದೆ. ಇವುಗಳ ಬಗ್ಗೆ ಜನ ಏನೆನ್ನುತ್ತಾರೋ ಎನ್ನುವ ಕುತೂಲ ಇತ್ತು. ಎರಡೂ ಪೂರ್ಣಪ್ರಮಾಣದ ನಾಟಕಗಳು. ನನ್ನ ಜೀವನ ಸಂಧ್ಯೆಯಲ್ಲಿ ಮಾಡಿದ ಕೆಲಸಗಳು. ಇನ್ನೂ ಬರೆಯಬೇಕೆಂದಿದ್ದೆ. ನನ್ನ ಭಾಷಾ ಬಾಂಧವರಿಂದ ಒಂದು ಒಳ್ಳೆಯ ಮಾತು ಬರುತ್ತಿದ್ದರೆ ಬಹುಶಃ ಹಾಗೆ ಮಾಡುತ್ತಿದ್ದೆನೋ ಏನೋ.”

Read More

ಕವಿತೆಯ ಕುರಿತು: ಕೆ. ವಿ. ತಿರುಮಲೇಶ್ ಬರೆದ ಲೇಖನ

“ಕವಿ ರಾಘವಾಂಕನು ಜನ್ನನ ನಿಕಟೋತ್ತರದಲ್ಲಿ ಬಂದವನು – ಹಳೆಗನ್ನಡದಿಂದ ನಡುಗನ್ನಡಕ್ಕೆ ಯುಗ ಬದಲಾದ ಕಾಲ ಅದು, ಅಂತೆಯೇ ಚಂಪೂವಿನಿಂದ ಷಟ್ಪದಿಗೆ. ನಡುಗನ್ನಡದಲ್ಲಿ ಷಟ್ಪದಿಯಲ್ಲಿ ಬರೆದ ಮೊದಲಿಗರಲ್ಲಿ ರಾಘವಾಂಕ ಪ್ರಮುಖನು. ಅವನು ಮೂರು ನಾಲ್ಕು ಕಾವ್ಯಗಳನ್ನು ಬರೆದಿದ್ದಾನೆ. ಅವುಗಳಲ್ಲಿ ಜನಪ್ರಿಯವಾದ್ದು ವಾರ್ಧಕ ಷಟ್ಪದಿಯಲ್ಲಿ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ