Advertisement

Tag: land acquisition

ಅಂತೂ ಇಂತೂ ಗ್ರೆಗರಿಯವರಿಗೆ ತೀರ್ಪು ಸಿಕ್ಕಿತು

ಎಂಆರ್ ಪಿಎಲ್ ಕಂಪೆನಿಗೆ ತಮ್ಮ ಕೃಷಿ ಜಮೀನನ್ನು ಬಿಟ್ಟುಕೊಡುವುದಿಲ್ಲ ಎಂದು ಹೋರಾಟ ನಡೆಸಿದವರು ಗ್ರೆಗರಿ ಪತ್ರಾವೋ. ಕೊನೆಗೆ ತಮ್ಮ ಫಲವತ್ತಾದ ಕೃಷಿ ಜಮೀನನ್ನು ಬಿಟ್ಟುಕೊಡುವುದು ತೀರಾ ಅನಿವಾರ್ಯವಾದಾಗ, ಜುಜುಬಿ ಬೆಲೆಗೆ ಭೂಮಿ ಬಿಟ್ಟುಕೊಡುವುದಿಲ್ಲ ಎಂಬ ಹೋರಾಟವನ್ನು ನಿರಂತರವಾಗಿ ನಡೆಸಿದವರು. ಅವರ ಹೋರಾಟದ ದೀರ್ಘ ಹಾದಿಯೊಂದಕ್ಕೆ ಈಗ ವಿರಾಮ ಬಿದ್ದಿದೆ. ಸುಪ್ರೀಂ ಕೋರ್ಟ್ ನಲ್ಲಿಅವರು ಎಂಆರ್ ಪಿಎಲ್ ವಿರುದ್ಧ ದಾಖಲಿಸಿದ ಪ್ರಕರಣದಲ್ಲಿ ತೀರ್ಪು ಅವರ ಪರವಾಗಿ ಬಂದಿದೆ.ಗ್ರೆಗರಿ ಕ್ರಮಿಸಿದ ಹಾದಿಯ ಕುರಿತು ಸ್ಥೂಲವಾಗಿ ಬರೆದಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ