“ಸರ್ವೆ” ಜನಾಃ ದುಃಖಿನೋಭವಂತು!

ಅಂತೂ ಇಂತೂ ಅಲ್ಲಿನ ಸೊಸೈಟಿಯಲ್ಲಿ ನಮ್ಮ ಖಾತೆ ತೆರೆದಿದ್ದು ಆಯ್ತು. ಬೆಳೆ ಸಾಲವಂತೂ ಸಿಕ್ಕಿತು. ಸ್ವಲ್ಪ ಉಸಿರಾಡುವಂತಾಯ್ತು. ಬೇಲಿ ಕಟ್ಟಲು ಸಾಲವನ್ನು ಮುಂದಿನ ವರ್ಷ ಕೊಡುತ್ತೇವೆ ಅಂತ ಅಲ್ಲಿನವರು ಹೇಳಿದರಾದರೂ ಒಂದು ಹೆಜ್ಜೆಯಾದರೂ ಮುಂದೆ ಬಂದೆನಲ್ಲ ಅಂತ ಖುಷಿಯಾಗಿತ್ತು. ಈ ಎಲ್ಲ ಪ್ರಕ್ರಿಯೆಗಳಲ್ಲಿ ಶಂಭುಲಿಂಗ ಹೆಗಡೆ ಮಾವನ ಪಾತ್ರ ತುಂಬಾ ದೊಡ್ಡದು. ಅವರಿಲ್ಲದಿದ್ದರೆ ನನಗೆ ಇಷ್ಟೆಲ್ಲ ಸುಲಭದಲ್ಲಿ ಸೊಸೈಟಿ ಸಾಲ ಸಿಗುತ್ತಿರಲಿಲ್ಲ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ

Read More