Advertisement

Tag: Land

“ಸರ್ವೆ” ಜನಾಃ ದುಃಖಿನೋಭವಂತು!

ಅಂತೂ ಇಂತೂ ಅಲ್ಲಿನ ಸೊಸೈಟಿಯಲ್ಲಿ ನಮ್ಮ ಖಾತೆ ತೆರೆದಿದ್ದು ಆಯ್ತು. ಬೆಳೆ ಸಾಲವಂತೂ ಸಿಕ್ಕಿತು. ಸ್ವಲ್ಪ ಉಸಿರಾಡುವಂತಾಯ್ತು. ಬೇಲಿ ಕಟ್ಟಲು ಸಾಲವನ್ನು ಮುಂದಿನ ವರ್ಷ ಕೊಡುತ್ತೇವೆ ಅಂತ ಅಲ್ಲಿನವರು ಹೇಳಿದರಾದರೂ ಒಂದು ಹೆಜ್ಜೆಯಾದರೂ ಮುಂದೆ ಬಂದೆನಲ್ಲ ಅಂತ ಖುಷಿಯಾಗಿತ್ತು. ಈ ಎಲ್ಲ ಪ್ರಕ್ರಿಯೆಗಳಲ್ಲಿ ಶಂಭುಲಿಂಗ ಹೆಗಡೆ ಮಾವನ ಪಾತ್ರ ತುಂಬಾ ದೊಡ್ಡದು. ಅವರಿಲ್ಲದಿದ್ದರೆ ನನಗೆ ಇಷ್ಟೆಲ್ಲ ಸುಲಭದಲ್ಲಿ ಸೊಸೈಟಿ ಸಾಲ ಸಿಗುತ್ತಿರಲಿಲ್ಲ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ