Advertisement

Tag: Lingaraj Sottappanavar

ಲಿಂಗರಾಜ ಸೊಟ್ಟಪ್ಪನವರ್‌ ಹೊಸ ಅಂಕಣ “ಉತ್ತರದ ಕತೆಗಳು” ಶುರು..

ನಿತ್ಯ ಬದುಕಿನ ಜಂಜಡಗಳನ್ನು ಹಗುರಗೊಳಿಸಿಕೊಳ್ಳುವ ಸಾಧನ ಮಾರ್ಗಗಳಾಗಿ ಇವು ಬಳಕೆಯಲ್ಲಿವೆ. ಇವುಗಳು ವೈಯಕ್ತಿಕ ಬದುಕನ್ನು ರಂಜಿನೀಯಗೊಳಿಸುವಲ್ಲಿ ಮತ್ತು ಸಾಮಾಜಿಕವಾದ ಪರಸ್ಪರವಾದ ಒಂದು ಬಂಧವನ್ನು ಮನುಷ್ಯ ಮನುಷ್ಯರ ನಡುವೆ ರೂಪಿಸುವಲ್ಲಿ ಮಹತ್ವವಾದವು. ಇದನ್ನು ಜಾನಪದ ದಾರಿ ಸಾಬೀತುಪಡಿಸಿದೆ.
ಲಿಂಗರಾಜ ಸೊಟ್ಟಪ್ಪನವರ್‌ ಬರೆಯುವ ಉತ್ತರ ಕರ್ನಾಟಕದ ಬದುಕು ಮತ್ತು ಸಂಸ್ಕೃತಿಯ ಕುರಿತ ಅಂಕಣ “ಉತ್ತರದ ಕತೆಗಳು”

Read More

ಚಿಗರಿ ಬಸ್ಸಿನ ಗಂಧರ್ವ: ಲಿಂಗರಾಜ ಸೊಟ್ಟಪನವರ್‌ ಪ್ರಬಂಧ

ನಾನು ಸರ್‌ಗೆ ಐದುನೂರು ಕೊಟ್ಟೆ.. ಅವರು ಮಡಚಿ ಇಟ್ಟುಕೊಂಡರು. ಆಯ್ತು ಎಂದರು.. ನಾನು ನಿಂತೇ ಇದ್ದೆ. ಯಾಕೋ ಅಂದರು.. ನಾನು ಮತ್ತೆ ಐದು ನೋಟು ಕೊಟ್ಟೆ. ಅವರು ಹೈರಾಣ. ಪ್ರಯೋಗ ಮಾಡಿದ್ದು ಅರ್ಥವಾಯಿತು. ಅವರು ಏನೊಂದು ಹೇಳದೆ ಮೌನವಾದರು. ಹೋಗಿ ಕುತ್ಕೋ ಅಂದರು ಡೆಸ್ಕ್‌ನಲಿ ಕೂತೆ. ಸ್ವಲ್ಪ ಹೊತ್ತು ಹಾಗೇ ನೋಡಿದರು. ಹೀಗೆಲ್ಲ ಮಾಡಬಾರದು.. ಎಂದರು ಅಷ್ಟೇ. ನಾನು ಹಾಗೆಲ್ಲ ಮಾಡಿಯೂ ಐದು ನೋಟುಗಳನ್ನು ಅವರಿಗೆ ಕೊಟ್ಟಿದ್ದೆ. ಅವರು ತಪ್ಪನ್ನು ಮಾತ್ರ ತಿದ್ದುವ ಪ್ರಯತ್ನ ಮಾಡಿದ್ದರು.
ಲಿಂಗರಾಜ ಸೊಟ್ಟಪ್ಪನವರ್‌ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ನಂಜುಂಡಿ ಕಲ್ಯಾಣವೂ ಮತ್ತು ‘ಮಿಲ್ಟ್ರೀ’ ಗ್ಯಾಂಗೂ

ಅಂತೂ ನಮ್ಮೂರಿಗೆ ನಂಜುಂಡಿ ಕಲ್ಯಾಣದ ಭಾಗ್ಯ. ಬರೋಬ್ಬರಿ ಒಂದು ವರ್ಷದ ನಂತರ. ಆದರೂ ನಮ್ಮ ಜನಕ್ಕೆ ಅದು ರಿಲೀಜ್ ಪಿಕ್ಚರ್. ಜಟಕಾ ಲೌಡ್ ಸ್ಪೀಕರ್ ಕಟ್ಟಿಕೊಂಡು ಸುತ್ತ ಹತ್ತೂರುಗಳಿಗೆ ಹೋಗಿ… “ಪ್ರೀಯ ಕಲಾಭಿಮಾನಿಗಳೆ.. ಕಲಾ ರಸಿಕರೆ.. ಒಮ್ಮೆ ನೋಡಿದರೆ ಮತ್ತೊಮ್ಮೆ ಮಗದೊಮ್ಮೆ.. ಮತ್ತೆ ಮತ್ತೆ ನೋಡಲೇಬೇಕಾದ ಸಿನೇಮಾ..” ಎನ್ನುತ್ತ.. “ಮರೆಯದಿರಿ.. ಮರೆತು ನಿರಾಶರಾಗದಿರಿ..…” ಎನ್ನುವ ನೊಟೀಸ್ ನೀಡಿ ಮರಳಿತು. ಸೈಕಲ್ ರಂಗ ಬಸ್ ಸ್ಟಾಪು ಸಲೂನು ಕೂಟು ಸರ್ಕಲ್‌ಗಳಲ್ಲಿ ಪೋಸ್ಟರ್ ಅಂಟಿಸಿದ.
ಲಿಂಗರಾಜ ಸೊಟ್ಟಪ್ಪನವರ ಬರೆದ ಪ್ರಬಂಧ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ